Recent Post
-
ಮಳೆ
ಭಾಗಮಂಡಲ – ತಲಕಾವೇರಿ ರಸ್ತೆಗೆ ಅಡ್ಡಲಾಗಿ ಮರ ಪತನ
ಭಾಗಮಂಡಲ – ತಲಕಾವೇರಿ ರಸ್ತೆಗೆ ಗಾಳಿ ಮಳೆ ಗೆ ಅಡ್ಡವಾಗಿ ಬಿದ್ದ ಮರವನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ತೆರವುಗೊಳಿಸಿದರು.
Read More » -
ಮಳೆ
ಕುಶಾಲನಗರ ಬೈಪಾಸ್ ರಸ್ತೆ ಅಡ್ಡಲಾಗಿ ಬಿದ್ದ ತೆಂಗಿನ ಮರ: ಸಂಚಾರ ವ್ಯತ್ಯಯ
ಕುಶಾಲನಗರ, ಮಾ 28: ಕುಶಾಲನಗರದ ಬೈಪಾಸ್ ರಸ್ತೆ ಅಡ್ಡಲಾಗಿ ತೆಂಗಿನ ಮರಬಿದ್ದು ವಾಹನ ಸಂಚಾರ ಸ್ಥಗಿತಗೊಂಡ ಘಟನೆ ನಡೆದಿದೆ.
Read More » -
ಧಾರ್ಮಿಕ
ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಣೆ
ಕುಶಾಲನಗರ, ಮಾ 28:ಕುಶಾಲನಗರದ ರಥ ಬೀದಿಯಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಶ್ರೀ ರಾಮನವಮಿ ಮತ್ತು ಶ್ರೀದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ದೇವಸ್ಥಾನದ ಸಭಾಂಗಣದಲ್ಲಿ ವಿಶೇಷ ಪೂಜೆಯೊಂದಿಗೆ ಶ್ರಧ್ಧಾಭಕ್ತಿಯಿಂದ…
Read More » -
ಪ್ರಕಟಣೆ
ಹಿಂದಿ ಹೇರಿಕೆ ವಿರುದ್ದ ಹೋರಾಟಕ್ಕೆ ಜಯ: ಸರಕಾರದ ಕ್ರಮ ಸ್ವಾಗತಿಸಿದ ಕರವೇ ಡಾ.ಬಿ.ಎ.ದಿನೇಶ್ ಶೆಟ್ಟಿ
ಕುಶಾಲನಗರ, ಮಾ 28:ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಮೇಲಿನ ಹಿಂದಿ ಭಾಷೆ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿರುವುದನ್ನು ಹೆಚ್.ಶಿವರಾಮೇಗೌಡರ…
Read More » -
ಪ್ರತಿಭಟನೆ
ಶತಮಾನ ಪೂರೈಸಿದ ಸರ್ಕಾರಿ ಶಾಲೆ ಉಳಿಸಿಕೊಳ್ಳಲು ತೊರೆನೂರು ಗ್ರಾಮಸ್ಥರ ಪ್ರತಿಭಟನೆ
ಕುಶಾಲನಗರ, ಮಾ 27:106 ವರ್ಷ ಗತಿಸಿರುವ ತೊರೆನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಶಿರಂಗಾಲ ಶಾಲೆಗೆ ವಿಲೀನಗೊಳಿಸುವ ಹೆಸರಿನಲ್ಲಿ ಮುಚ್ಚಲು ಹೊರಟಿರುವ ಸರ್ಕಾರದ ನಡೆ ಖಂಡಿಸಿ ಎಐಡಿಎಸ್ಓ…
Read More » -
ಸಭೆ
ಪಂಚ ಗ್ಯಾರೆಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಕುಶಾಲನಗರ, ಮಾ 27: ಸರಕಾರದ ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ತಾಲೂಕು ಅಧ್ಯಕ್ಷ ವಿ.ಪಿ.ಶಶಿಧರ್ ಅವರ ಅಧ್ಯಕ್ಷತೆಯಲ್ಲಿ ಪುರಸಭೆ…
Read More » -
ಪ್ರಕಟಣೆ
ವ್ಯಕ್ತಿಯ ಸಂಬಂಧಿಕರ ಪತ್ತೆಗೆ ಮನವಿ
ಕುಶಾಲನಗರ, ಮಾ 27: ಸಿದ್ದ ಎಂಬ ವೃದ್ದರೊಬ್ಬರು ಸಿದ್ದಾಪುರದ ಅಭ್ಯತ್ ಮಂಗಲದ ಜ್ಯೋತಿ ನಗರದ ಅಯ್ಯಪ್ಪ ದೇವಸ್ಥಾನ ಮುಂಭಾಗ ಪತ್ತೆಯಾಗಿದ್ದು ವಿಚಾರಿಸಲು ಗೋಣಿಕೊಪ್ಪ ನಿವಾಸಿ ಎಂದು ತಿಳಿದುಬಂದಿದೆ.…
Read More » -
ಸುದ್ದಿಗೋಷ್ಠಿ
ಏ.3 ರಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಮಹಿಳಾ ಘಟಕದಿಂದ ಮಹಿಳಾ ದಿನಾಚರಣೆ
ಕುಶಾಲನಗರ, ಮಾ 26: ಶನಿವಾರ ಸಂತೆಯಲ್ಲಿ ಏಪ್ರಿಲ್ 3 ರಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಜಿಲ್ಲಾ ಮಹಿಳಾ ಘಟಕದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಅಕ್ಕನ…
Read More » -
ಪ್ರಕಟಣೆ
ಹೆಚ್.ಶಿವರಾಮೇಗೌಡರ ಕರವೇಗೆ ಹಲವು ಪದಾಧಿಕಾರಿಗಳ ರಾಜೀನಾಮೆ
ಕುಶಾಲನಗರ, ಮಾ 26: ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ, ಜಿಲ್ಲಾ ಉಪಾಧ್ಯಕ್ಷ ಸೇರಿದಂತೆ ಕುಶಾಲನಗರ ಮತ್ತು ತಾಲೂಕು ಮಟ್ಟದ 22 ಮಂದಿ ಪದಾಧಿಕಾರಿಗಳು ಸಂಘಟನೆಗೆ…
Read More » -
ಧಾರ್ಮಿಕ
ಗಂಗಾ ತೀರ್ಥವನ್ನು ಮೆರವಣಿಗೆಯಲ್ಲಿ ಕೊಂಡೊಯ್ದ ಹೆಬ್ಬಾಲೆ ಗ್ರಾಮಸ್ಥರು
ಕುಶಾಲನಗರ, ಮಾ 25 : ಕಣಿವೆಯಲ್ಲಿ ಇರುವ ಐತಿಹಾಸಿಕ ಶ್ರೀ ರಾಮಲಿಂಗೇಶ್ವರ ಬ್ರಹ್ಮರಥೋತ್ಸವವ ಹಿನ್ನೆಲೆಯಲ್ಲಿ ಕಾಶಿಯಿಂದ ಅಂಚೆಯ ಮೂಲಕ ತರುವ ಗಂಗಾಜಲವನ್ನು ಹೆಬ್ಬಾಲೆ ಗ್ರಾಮದೇವತಾ ಸಮಿತಿ ಪದಾಧಿಕಾರಿಗಳು…
Read More » -
ಪ್ರಕಟಣೆ
ತಾ.27 ರಂದು ಕೊಡಗು ವಿವಿ ಯಲ್ಲಿ ರಂಗ ಸಂಗೀತ ಕಾರ್ಯಕ್ರಮ
ಕುಶಾಲನಗರ, ಮಾ 25: ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಹಾಗೂ ಕೊಡಗು ವಿವಿ ವತಿಯಿಂದ ವಿವಿಯ ಸಭಾಂಗಣದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಮಾ 27 ರಂದು…
Read More » -
ಟ್ರೆಂಡಿಂಗ್
ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣಕ್ಕೆ ಸೇರ್ಪಡೆ
ಕುಶಾಲನಗರ, ಮಾ 25: ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಕುಮಾರ್ ಶೆಟ್ಟಿ ಬಣಕ್ಕೆ ಕುಶಾಲನಗರದ ಆನಂದ್ ಕನ್ನಡಿಗ ಹಾಗೂ ಅವರ ಸಹಪಾಠಿಗಳಾದ ಮುರುಳಿ ಜಿ.ಎಂ, ಯೋಗೇಶ್ ಡಿ…
Read More » -
ಕ್ರೀಡೆ
ಪಂಜಾಬ್ ನಲ್ಲಿ ನಡೆದ ಅಂತರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್ಶಿಪ್: ಶೈಲಾ ಕುಶಾಲಪ್ಪ ಅವರಿಗರ ಚಿನ್ನದ ಪದಕ
ಕುಶಾಲನಗರ, ಮಾ 24: ಪಂಜಾಬ್ ನಲ್ಲಿ ನಡೆದ 45ನೇ ಅಂತರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಜಿಲ್ಲೆಯ ಕುಶಾಲನಗರದ ಮಹಿಳೆ ಚಿನ್ನದ ಪದಕ ಗಳಿಸಿದ್ದಾರೆ. ಕುಶಾಲನಗರ ಸಮೀಪದ ಗುಡ್ಡೆ…
Read More » -
ಮನವಿ
ಬೇಸಿಗೆ ಹಿನ್ನಲೆ ಕುಡಿವ ನೀರಿನ ಅಭಾವಕ್ಕೆ ಮುನ್ನ ಎಚ್ಚರವಹಿಸಲು ಕರವೇ ದಿನೇಶ್ ಶೆಟ್ಟಿ ಮನವಿ
ಕುಶಾಲನಗರ, ಮಾ 24: ಈಗಾಗಲೆ ಬೇಸಿಗೆ ಬಿಸಿಲು ತಾರಕಕ್ಕೇರುತ್ತಿದ್ದು ನದಿಯಲ್ಲಿ ನೀರಿನ ಹರಿವು ಇಳಿಮುಖಗೊಳ್ಳುತ್ತಿದೆ. ಕುಡಿವ ನೀರಿಗೆ ಅಭಾವ ಉಂಟಾಗದಂತೆ ಅಧಿಕಾರಿ ವರ್ಗ ಈ ಕೂಡಲೆ ಮುನ್ನೆಚ್ಚರಿಕೆ…
Read More » -
ಪ್ರಶಸ್ತಿ
ಮೂರನೇ ಬಾರಿಗೆ ‘ಗಾಂಧಿ ಗ್ರಾಮ ಪುರಸ್ಕಾರ’ ಮುಡಿಗೇರಿಸಿಕೊಂಡ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ
ಕುಶಾಲನಗರ, ಮಾ 24: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ನೀಡಲಾಗುವ 2024-25ನೇ ಸಾಲಿನ ಪ್ರತಿಷ್ಠಿತ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ…
Read More » -
ಪ್ರತಿಭಟನೆ
ಕುಶಾಲನಗರದಲ್ಲಿ ಪಶುವೈದ್ಯರಿಂದ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ
ಕುಶಾಲನಗರ, ಮಾ 24: ಶಿವಮೊಗ್ಗದ ಹುಲಿ ಮತ್ತು ಸಿಂಹ ಧಾಮದಲ್ಲಿ ನೀರಾನೆ ಧಾಳಿಯಿಂದ ಮರಣ ಹೊಂದಿದ ಡಾ. ಸಮೀಕ್ಷಾ ರೆಡ್ಡಿ ಸಾವನ್ನು ಖಂಡಿಸಿ ಕುಶಾಲನಗರ ಪಶು ವೈದ್ಯಕೀಯ…
Read More » -
ಕ್ರೀಡೆ
ಫ್ರೆಂಡ್ಸ್ ಕಪ್ ಬಿಡ್ಡಿಂಗ್ ಮತ್ತು ಟ್ರೋಫಿ ಬಿಡುಗಡೆ
ಕುಶಾಲನಗರ. ಮಾ.24: ಕುಶಾಲನಗರ ಪ್ರತಿಷ್ಠಿತ ರೆಸಾರ್ಟ್ ರಿವರ್ಸ್ ಎಡ್ಜ್ ನಲ್ಲಿ ನಡೆದ ಏಪ್ರಿಲ್ 11. 12 ರಲ್ಲಿ ನಡೆಯುವ ಫ್ರೆಂಡ್ಸ್ ಕಪ್ ಬಿಡ್ಡಿಂಗ್ ಮತ್ತು ಟ್ರೋಫಿ ಬಿಡುಗಡೆ…
Read More » -
ಮನವಿ
ಸುಂದರನಗರ: ಹಕ್ಕು ಪತ್ರ ಬೇಡಿಕೆ ಹಿನ್ನೆಲೆಯಲ್ಲಿ ಸರ್ವೆಗೆ ಪರಿಶೀಲನೆ
ಕುಶಾಲನಗರ, ಮಾ 23: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಸುಂದರನಗರದ ಕೋರೆ ರಸ್ತೆಯ ಹಕ್ಕುಪತ್ರ ವಂಚಿತರ ಹೋರಾಟ ಸಮಿತಿ ಮನವಿ ಹಿನ್ನೆಲೆಯಲ್ಲಿ ಸರ್ವೆ ಕಾರ್ಯಕ್ಕೆ ಪರಿಶೀಲನೆ ನಡೆಯಿತು. ತಹಸೀಲ್ದಾರ್…
Read More » -
ಪ್ರಕಟಣೆ
ಕರ್ನಾಟಕ ರಕ್ಷಣಾ ವೇದಿಕೆಗೆ ಆನಂದ್ ಕನ್ನಡಿಗ ತಂಡ ಸಾಮೂಹಿಕ ರಾಜೀನಾಮೆ
ಕುಶಾಲನಗರ, ಮಾ 21: ಟಿ.ಎ.ನಾರಾಯಣ ಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಮಡಿಕೇರಿ ವಿಧಾನಸಭಾ ಕ್ಷೇತ್ರಾಧ್ಯಕ್ಷ ಆನಂದ್ ಕನ್ನಡಿಗ ಅವರ ತಂಡ ಸಾಮೂಹಿಕ ರಾಜೀನಾಮೆ ನೀಡಿದೆ. ಕಳೆದ 6…
Read More » -
ದೇವಾಲಯ
ಬೆಟಗೇರಿ ಗ್ರಾಮದ ಶ್ರೀ ಚೌಡೇಶ್ವರಿ ದೇವಸ್ಥಾನದ ನಾಗರ ಗುಡಿಯಲ್ಲಿ ವಾರ್ಷಿಕ ಪೂಜಾ ಕಾರ್ಯಕ್ರಮ
ಕುಶಾಲನಗರ, ಮಾ 21:ಗುಡ್ಡೆಹೊಸೂರು ಸಮೀಪದ ಬೆಟಗೇರಿ ಗ್ರಾಮದ ಶ್ರೀ ಚೌಡೇಶ್ವರಿ ದೇವಸ್ಥಾನದ ಆವರಣದ ನಾಗರ ಗುಡಿಯಲ್ಲಿ 6ನೇ ವರ್ಷದ ವಾರ್ಷಿಕೋತ್ಸವ ಪೂಜಾ ಕಾರ್ಯಕ್ರಮ ನಡೆಯಿತು. ಈ ಪೂಜಾ…
Read More » -
ಸನ್ಮಾನ
ನಂಜರಾಯಪಟ್ಟಣ ಪ್ಯಾಕ್ಸ್ ಗೆ ಉಪಾಧ್ಯಕ್ಷರಾಗಿ ಆಯ್ಕೆಯಾದ ಕಾಶಿ ಬಿ.ಎನ್ ಅವರಿಗೆ ಸನ್ಮಾನ
ಕುಶಾಲನಗರ, ಮಾ 21: ಗುಡ್ಡೆಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ಇತ್ತೀಚಿಗೆ ನಂಜರಾಯಪಟ್ಟಣ ಪ್ಯಾಕ್ಸ್ ಗೆ ಉಪಾಧ್ಯಕ್ಷರಾಗಿ ಆಯ್ಕೆಯಾದ ಕಾಶಿ ಬಿ.ಏನ್ ಅವರಿಗೆ ಸನ್ಮಾನ ಮಾಡಲಾಯಿತು.ಇದೆ…
Read More » -
ಧಾರ್ಮಿಕ
ಹಿಲಾಲ್ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ
ಕುಶಾಲನಗರ,ಮಾ೨೦: ಮುಸಲ್ಮಾನರ ಪವಿತ್ರ ಧರ್ಮಗಳಲ್ಲಿ ಒಂದಾದ ಈದುಲ್ ಫಿತರ್ ಹಬ್ಬವನ್ನು ಕುಶಾಲನಗರದ ಹಿಲಾಲ್ ಮಸೀದಿಯಲ್ಲಿ ಆಚರಿಸಲಾಯಿತು. ನಿರಂತರ ೨೯ ದಿನಗಳ ವ್ರತಾಚರಣೆಯ ನಂತರ ಶಾಫಿ ಬಾಂಧವರು ಈದುಲ್…
Read More » -
ಕಾರ್ಯಕ್ರಮ
ಸಾಹಿತಿ, ಜಿಲ್ಲಾಧಿಕಾರಿ ಡಾ.ಸಿದ್ದಯ್ಯಪುರಾಣಿಕ್ ಸ್ಮರಣೆ
ಕುಶಾಲನಗರ, ಮಾ 20: : ಕೊಡಗು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳಾಗಿ ಕರ್ತವ್ಯ ಗೈದ ಸಾಹಿತಿಯೂ ಆಗಿದ್ದ ಡಾ.ಸಿದ್ದಯ್ಯ ಪುರಾಣಿಕ್ ಅವರ ಕುರಿತು ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆ ವತಿಯಿಂದ…
Read More » -
ಧಾರ್ಮಿಕ
ಗೊಂದಿಬಸವನಹಳ್ಳಿ ಶ್ರೀ ಶನೈಶ್ವರಸ್ವಾಮಿ ವಾರ್ಷಿಕ ಪೂಜೋತ್ಸವ
ಕುಶಾಲನಗರ, ಮಾ 19: ಗೊಂದಿಬಸವನಹಳ್ಳಿ ಗ್ರಾಮದ ಶ್ರೀ ಶನೈಶ್ವರಸ್ವಾಮಿ ವಾರ್ಷಿಕ ಪೂಜೋತ್ಸವ ಶ್ರದ್ದಾಭಕ್ತಿಯಿಂದ ನೆರವೇರಿತು. ಶ್ರೀ ಶನೈಶ್ವರಸ್ವಾಮಿ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಪೂಜಾ ವಿಧಿಗಳು…
Read More » -
ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ: ಪೊಲೀಸರ ಕಾರ್ಯಾಚರಣೆ: ಮಹಿಳೆ ಬಂಧನ
ಕುಶಾಲನಗರ, ಮಾ 19: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ ಗುಮ್ಮನಕೊಲ್ಲಿ ನಿವಾಸಿ ಕಲಾವತಿ…
Read More » -
ಕ್ರೀಡೆ
ಎಂ.ಜಿ.ಎಂ ಪದವಿ ಕಾಲೇಜಿನಲ್ಲಿ ಕೊಡಗು ವಿಶ್ವವಿದ್ಯಾಲಯದ ಅಂತರ ಕಾಲೇಜು ಚೆಸ್ ಪಂದ್ಯಾವಳಿ
ಕುಶಾಲನಗರ, ಮಾ 18: ಕೊಡಗು ವಿಶ್ವವಿದ್ಯಾಲಯ ವತಿಯಿಂದ ಅಂತರ ಕಾಲೇಜು ಚೆಸ್ ಪಂದ್ಯಾವಳಿಯನ್ನು ಕುಶಾಲನಗರದ ಎಂ.ಜಿ.ಎಂ ಪದವಿ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಲಿಖಿತಾ…
Read More » -
ಪ್ರಕಟಣೆ
ಬೆಲೆ ಏರಿಕೆ ಕುರಿತು ಪ್ರತಿಭಟನೆ ಮಾಡಲು ಕಾಂಗ್ರೆಸ್ಸಿಗರಿಗೆ ಯಾವುದೇ ನೈತಿಕ ಹಕ್ಕು ಇಲ್ಲ: ಭಾಸ್ಕರ್ ನಾಯಕ್
ಕುಶಾಲನಗರ, ಮಾ 18: ಮಂಗಳವಾರ ಕುಶಾಲನಗರದಲ್ಲಿ ಅಡಿಗೆ ಅನಿಲ ಬೆಲೆ ಏರಿಕೆ ಕುರಿತು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯ ಬಗ್ಗೆ ಮಾತನಾಡಿದ ಕೂಡುಮಂಗಳೂರು ಗ್ರಾಮ ಪಂಚಾಯಿತಿ…
Read More » -
ಸಭೆ
ಸುಂದರನಗರ: ಹಕ್ಕುಪತ್ರ ವಿತರಣೆ ಸಂಬಂಧ ಶೀಘ್ರದಲ್ಲೇ ಸರ್ವೆ ಭರವಸೆ
ಕುಶಾಲನಗರ, ಮಾ 17: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಸುಂದರನಗರ ಕೋರೆ ರಸ್ತೆಯಲ್ಲಿನ ಹಕ್ಕುಪತ್ರ ವಂಚಿತ ನಿವಾಸಿಗಳ ಬೇಡಿಕೆಗೆ ತಹಸೀಲ್ದಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಸರ್ವೆಗೆ ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ…
Read More » -
ಪ್ರತಿಭಟನೆ
ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
ಕುಶಾಲನಗರ, ಮಾ 17: ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಬ್ಲಾಕ್…
Read More » -
ಕಾರ್ಯಕ್ರಮ
ಕುಶಾಲನಗರ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದಿಂದ ಪುನಿತ್ ಹುಟ್ಟುಹಬ್ಬ ಆಚರಣೆ
ಕುಶಾಲನಗರ, ಮಾ 17: ಕುಶಾಲನಗರದ ಮಾರುಕಟ್ಟೆ ರಸ್ತೆ ಡಾ. ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದಿಂದ ಪುನಿತ್ ಹುಟ್ಟುಹಬ್ಬ ಆಚರಣೆ ಸಾರಿಗೆ ಬಸ್ ನಿಲ್ದಾಣ…
Read More » -
ಕಾರ್ಯಕ್ರಮ
ಚೇಂಬರ್ ಆಫ್ ಕಾಮರ್ಸ್ ಗೆ ಗಡಿಯಾರ ಉಡುಗೊರೆ
ಕುಶಾಲನಗರ ಮಾ 17:ಕುಶಾಲನಗರದ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಕಾರ್ಯವೈಖರಿಯನ್ನು ಮೆಚ್ಚಿ ಕುಶಾಲನಗರದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಗೋಡೆ ಗಡಿಯಾರವನ್ನು ವ್ಯವಸ್ಥಾಪಕ ರಾಮರಾವ್…
Read More » -
ಪ್ರಕಟಣೆ
ಶರಣ ಸಾಹಿತ್ಯ ಪರಿಷತ್ತಿನ ಯುವಘಟಕದ ಜಿಲ್ಲಾಧ್ಯಕ್ಷರಾಗಿ ಹೆಚ್.ಎನ್.ಮೋಹನ್ ನೇಮಕ
ಕುಶಾಲನಗರ, ಮಾ 17: : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಯುವ ಘಟಕದ ನೂತನ ಅಧ್ಯಕ್ಷರನ್ನಾಗಿ ವಕೀಲ ಹೆಚ್.ಎನ್. ಮೋಹನ್ ಅವರನ್ನು ಪರಿಷತ್ತಿನ…
Read More » -
ಕಾರ್ಯಕ್ರಮ
ಕುಶಾಲನಗರ ಜೆಸಿಐ, ಅಳಿಲು ಸೇವಾ ಟ್ರಸ್ಟ್, ಟೈಲರ್ಸ್ ಅಸೋಸಿಯೇಷನ್ ವತಿಯಿಂದ ರಕ್ತದಾನ ಶಿಬಿರ
ಕುಶಾಲನಗರ, ಮಾ 17: ಕುಶಾಲನಗರ ಜೆಸಿಐ, ಅಳಿಲು ಸೇವಾ ಟ್ರಸ್ಟ್, ಟೈಲರ್ಸ್ ಅಸೋಸಿಯೇಷನ್ ವತಿಯಿಂದ ರಕ್ತದಾನ ಶಿಬಿರ ಕುಶಾಲನಗರ ಎಂಜಿಎಂ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ವಿವೇಕಾನಂದ ಪಿಯು ಕಾಲೇಜು…
Read More » -
ಕಾರ್ಯಕ್ರಮ
ಕುಶಾಲನಗರ ಲಯನ್ಸ್ ಕ್ಲಬ್ ಹಾಗೂ ಗೌಡ ಸಮಾಜದ ಆಶ್ರಯದಲ್ಲಿ ರಕ್ತದಾನ ಶಿಬಿರ
ಕುಶಾಲನಗರ, ಮಾ 17: ಕುಶಾಲನಗರ ಲಯನ್ಸ್ ಕ್ಲಬ್ ಹಾಗೂ ಗೌಡ ಸಮಾಜದ ಆಶ್ರಯದಲ್ಲಿ ಪುನಿತ್ ರಾಜ್ ಕುಮಾರ್ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಶಿಬಿರ ಕುಶಾಲನಗರ ಗೌಡ ಸಮಾಜ…
Read More » -
ಕ್ರೈಂ
ಚಿನ್ನಾಭರಣ ಕಳವು: ಯುವಕರ ಬಂಧನ
ಕುಶಾಲನಗರ, ಮಾ 16: ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೀಳೂರು ಗ್ರಾಮದಲ್ಲಿನ ಆದೇಂಗಡ ಕುಟುಂಬದ ಐನ್ ಮನೆಯಲ್ಲಿ ಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂ ಪೊನ್ನಪ್ಪ ಸಂತೆಯ ಕಲ್ಲುಗುಡ್ಡೆ ಈಶ್ವರ ದೇವಸ್ಥಾನದ ಪಾರಂಪರಿಕ…
Read More » -
ಕ್ರೈಂ
ಕಳ್ಳತನ: ಹೋಂ ನರ್ಸ್ ಬಂಧನ
ಕುಶಾಲನಗರ, ಮಾ 16: ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಎಫ್ಎಂಸಿ ಕಾಲೇಜು ಹಿಂಭಾಗದ ಬಡಾವಣೆಯಲ್ಲಿ ವಾಸವಿದ್ದ ಡಾ| ಪಾರ್ಥಸಾರಥಿ ಎಂಬುವವರ ಅಣ್ಣ ವಯೋವೃದ್ಧರಾಗಿದ್ದು ಸದರಿಯವರನ್ನು ನೋಡಿಕೊಳ್ಳುವ…
Read More » -
ಮಳೆ
ಶಿರಂಗಾಲ ವ್ಯಾಪ್ತಿಯಲ್ಲಿ ಮಳೆ ಅವಾಂತರ
ಕುಶಾಲನಗರ, ಮಾ 16: ಸೋಮವಾರ ಸಂಜೆ ಸುರಿದ ಮಳೆ ಶಿರಂಗಾಲ ಗ್ರಾಪಂ ವ್ಯಾಪ್ತಿಯಲ್ಲಿ ಅವಾಂತರ ಸೃಷ್ಟಿಸಿದೆ. ಚಿಕ್ಕನಾಯಕನಹೊಸಳ್ಳಿ ಗ್ರಾಮದ ಹರೀಶ್ ಮತ್ತು ಫಾಲ್ಗುಣ ಸಹೋದರರ ಹಂಚಿನ ಮನೆ…
Read More » -
ಕ್ರೈಂ
ಕರಿಮೆಣಸು ಕಳವು, ಜಾನುವಾರು ಸಾಗಾಟ: ಆರೋಪಿಗಳ ಬಂಧನ
ಕುಶಾಲನಗರ, ಮಾ 16:ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಪುರ ಗ್ರಾಮದ ನಿವಾಸಿ ಎಂ.ಎಂ. ಉತ್ತಯ್ಯ ರವರಿಗೆ ಸೇರಿದ ಕಣದಲ್ಲಿ ದಿ: 21-12-2026 ರಂದು ಅಂದಾಜು 15 ಚೀಲ…
Read More » -
ಶಿಕ್ಷಣ
ವಿದ್ಯಾರ್ಥಿಗಳಿಗೆ ವೃತ್ತಿಪರ ಮಾರ್ಗದರ್ಶನ ತರಬೇತಿ
ಕುಶಾಲನಗರ, ಮಾ 14: ಕುಶಾಲನಗರ ಬಾಲಕಿಯರ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಭವಿಷ್ಯದ ಶಿಕ್ಷಣ ಹಾಗೂ ವೃತ್ತಿ ಆಯ್ಕೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ JCI Kushalanagara…
Read More » -
ಅರಣ್ಯ ವನ್ಯಜೀವಿ
ನಂಜರಾಯಪಟ್ಟಣ ವ್ಯಾಪ್ತಿಯಲ್ಲಿ ಪುಂಡಾನೆ ಗುರುತಿಸಲು ಶಾಸಕರ ಸೂಚನೆ: ಆನೆಮಾನವ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ ಅಗತ್ಯ
ಕುಶಾಲನಗರ, ಮಾ 14: ಬಾಳೆಗುಂಡಿಯಲ್ಲಿ ಮಹಿಳೆಯನ್ನು ಬಲಿತೆಗೆದುಕೊಂಡ ಕಾಡಾನೆ ಸೆರೆಹಿಡಿಯುವ ನಿಟ್ಟಿನಲ್ಲಿ ಆದಷ್ಟು ಬೇಗ ಪತ್ತೆ ಕಾರ್ಯ ನಡೆಸುವಂತೆ ಕುಶಾಲನಗರ ವಲಯ ಅರಣ್ಯಾಧಿಕಾರಿಗೆ ಶಾಸಕ ಡಾ.ಮಂತರ್ ಗೌಡ…
Read More » -
ಪ್ರಕಟಣೆ
ಬಿಪಿಎಲ್ ನಿಂದ ಎಪಿಎಲ್ ಗೆ ಪಡಿತರ ಚೀಟಿ: ತಿದ್ದುಪಡಿಗೆ ಅವಕಾಶ: ಶಾಸಕ ಡಾ.ಮಂತರ್ ಗೌಡ
ಕುಶಾಲನಗರ, ಮಾ 14: ಕುಶಾಲನಗರ ತಾಲೂಕಿನಾದ್ಯಂತ ಸರಿಸುಮಾರು 1900 ರಷ್ಟು ಬಿಪಿಎಲ್ ಪಡಿತರ ಚೀಟಿ ಎಪಿಎಲ್ ಗೆ ಪರಿವರ್ತನೆಯಾಗಿದ್ದು ಈ ಸಂಬಂಧ ತಿದ್ದುಪಡಿಗೆ ಅವಕಾಶವಿದ್ದು ಫಲಾನುಭವಿಗಳು ಕೂಡಲೆ…
Read More » -
ಕಾಮಗಾರಿ
ಕುಶಾಲನಗರ ಸಂಚಾರಿ ಪೊಲೀಸ್ ಠಾಣೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ.
ಕುಶಾಲನಗರ, ಮಾ 14: ಕುಶಾಲನಗರ ಸಂಚಾರಿ ಪೊಲೀಸ್ ಠಾಣೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು. ಕುಶಾಲನಗರದ ಹಳೆ ಮಾರುಕಟ್ಟೆ ರಸ್ತೆಯ…
Read More » -
ಅಪಘಾತ
ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಯುವಕ ದುರ್ಮರಣ
ಕುಶಾಲನಗರ, ಮಾ 14: ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹೇರೂರಿನಲ್ಲಿ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರಿನ ಕ್ರೈಸ್ಡ್ ಯೂನಿವರ್ಸಿಟಿ…
Read More » -
ಕಾರ್ಯಕ್ರಮ
ಮಾ 19 ರಂದು ಕೂಡ್ಲೂರಿನಲ್ಲಿ ಶನಿಪ್ರಭಾವ ಪೌರಾಣಿಕ ನಾಟಕ ಕಾರ್ಯಕ್ರಮ
ಕುಶಾಲನಗರ, ಮಾ 13: ಕೂಡ್ಲೂರು ನವಗ್ರಾಮದ ಶ್ರೀ ಬಸವೇಶ್ವರ ಮತ್ತು ದೊಡ್ಡಮ್ಮ ತಾಯಿ ಕೃಪ ಪೋಷಿತ ನಾಟಕ ಮಂಡಳಿ ವತಿಯಿಂದ ಮಾರ್ಚ್ 19 ರಂದು ಗುರುವಾರ ರಾತ್ರಿ…
Read More » -
ಕಾರ್ಯಕ್ರಮ
ಕುಶಾಲನಗರ ಪುರಸಭೆಯಲ್ಲಿ ಮಹಿಳಾ ದಿನಾಚರಣೆ
ಕುಶಾಲನಗರ,ಮಾ 13: ಮಹಿಳಾ ದಿನಾಚರಣೆಯು ಕೇವಲ ಸಂಭ್ರಮದ ದಿನವಲ್ಲ. ಅದು ಈ ಹಿಂದೆ ಅಬಲೆಯೆಂದು ಕರೆಸಿಕೊಂಡವರು ಸಬಲೆಯಾಗಿ, ಉತ್ತಮ ಆಡಳಿತಗಾರ್ತಿಯಾಗಿ ಹೊರಹೊಮ್ಮಿದ ಕ್ರಾಂತಿಕಾರಿ ಹಾದಿಯ ಸ್ಮರಣೆ ಎಂದು…
Read More » -
ಅಪಘಾತ
ಗುರುವಾರ ಹುಟ್ಟುಹಬ್ಬ ಆಚರಣೆ, ಮರುದಿನ ಅಪಘಾತದಲ್ಲಿ ನಿಧನ
ಕುಶಾಲನಗರ, ಮಾ 13: ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ ಕುಶಾಲನಗರ ಪದವಿ ಪೂರ್ವ ಕಾಲೇಜಿ ನ ದ್ವಿತೀಯ ಪಿ.ಯಸಿ. ವಿದ್ಯಾರ್ಥಿ ಪಿರಿಯಾಪಟ್ಟಣ…
Read More » -
ಮನವಿ
ಅಕ್ಕಮಹಾದೇವಿ ಹಾಗೂ ಬಸವೇಶ್ವರರ ಕುರಿತು ಅಶ್ಲೀಲ ನಿಂದನೆ ಕಿಡಿಗೇಡಿ ವಿರುದ್ದ ಕ್ರಮಕ್ಕೆ ಒತ್ತಾಯ
ಕುಶಾಲನಗರ, ಮಾ 13 : ಕರ್ನಾಟಕ ಸಾಂಸ್ಕ್ರತಿಕ ನಾಯಕ, ಹನ್ನೆರಡನೇ ಶತಮಾನದ ಭಕ್ತಿ ಭಂಡಾರಿ ಬಸವಣ್ಣ ಹಾಗೂ ಶ್ರೇಷ್ಠ ವಚನಕಾರ್ತಿ ಅಕ್ಕಮಹಾದೇವಿ ಯವರ ಕುರಿತು ಸಾಮಾಜಿಕ ಜಾಲತಾಣದಲ್ಲಿ…
Read More » -
ಚುನಾವಣೆ
ನಂಜರಾಯಪಟ್ಟಣ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಬಿ.ಎನ್. ಕಾಶಿ ಆಯ್ಕೆ
ಕುಶಾಲನಗರ, ಮಾ 13: ನಂಜರಾಯಪಟ್ಟಣ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಬಿ.ಎನ್.ಕಾಶಿ ಆಯ್ಕೆಯಾದರು. ಸಂಘದ ಅಧ್ಯಕ್ಷರಾದ ಬಿ.ಸಿ.ಮುರಳಿಮಾದಯ್ಯ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಛೇರಿಯಲ್ಲಿ…
Read More » -
ಕ್ರೈಂ
ಭಾಗಮಂಡಲದ ಕುಂದಚೇರಿಯಲ್ಲಿ ಡಬಲ್ ಮರ್ಡರ್: ಆರೋಪಿ ಬಂಧನ
ದಿನಾಂಕ: 11-03-2026 ರಂದು ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಚೇರಿ ಗ್ರಾಮದ ನಿವಾಸಿಗಳಾದ ಯಶೋಧ ಹಾಗೂ ಕುಂಞರಾಮ ಎಂಬುವವರನ್ನು ಚಂದು ಎಂಬಾತನು ಕೊಲೆ ಮಾಡಿರುವ ಕುರಿತು ದೂರು…
Read More » -
ಅರಣ್ಯ ವನ್ಯಜೀವಿ
ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆ ದಾಳಿ: ಬೆಳೆಗಾರ ಬಲಿ
ಕುಶಾಲನಗರ, ಮಾ 12:ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆ ದಾಳಿ. ಕಾಡಾನೆ ದಾಳಿಗೆ ಬೆಳೆಗಾರ ಬಲಿ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪ ಹೈ ಸ್ಕೂಲ್ ಪೈಸಾರಿ ವ್ಯಾಪ್ತಿಯಲ್ಲಿ ಘಟನೆ.…
Read More » -
ಕಾರ್ಯಕ್ರಮ
ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ
ಕುಶಾಲನಗರ, ಮಾ 11:ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು ಯಾವುದೇ ರೀತಿಯಲ್ಲಿ ವಯಸ್ಸಿನ ಮಿತಿ ಇರುವುದಿಲ್ಲ ಎಂದು ಪತ್ರಕರ್ತೆ ಹಾಗೂ ಕೊಡಗು ಜಿಲ್ಲಾ, ಸೌಂದರ್ಯವರ್ಧಕರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ…
Read More » -
ಮನವಿ
ಬದಲಾಗಬೇಕಿದೆ ಪಟ್ಟಣ ಪಂಚಾಯ್ತಿ
ಕುಶಾಲನಗರ, ಮಾ 10: ಕುಶಾಲನಗರ ಪಟ್ಟಣ ಪಂಚಾಯಿತಿ ಪುರಸಭೆಯಾಗಿ ಮೇಲ್ದರ್ಜೆಗೆ ಏರಿದೆ. ಆದರೂ ಮಾದಾಪಟ್ಟಣ ಬಳಿ ಸುಸ್ವಾಗತ ಕೋರುವ ಬೋರ್ಡ್ ನಲ್ಲಿ ಪಟ್ಟಣ ಪಂಚಾಯಿತಿ ಬದಲಾಗಿಲ್ಲ ಎಂಬುದನ್ನು…
Read More » -
ಸಭೆ
ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಭೆ
ಕುಶಾಲನಗರ, ಮಾ 10: ನೌಕರರ ಸಮಸ್ಯೆಗಳಿಗೆ ಸಂಘಟನೆ ಮೂಲಕ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಮಹಾಮಂಡಳಿ ಅಧ್ಯಕ್ಷ…
Read More » -
ಅವ್ಯವಸ್ಥೆ
ಕುಶಾಲನಗರದಲ್ಲಿ ಅಪಘಾತ ಗಾಯಾಳುಗೆ 108 ಸೇವೆ ನಿರಾಕಾರ ಆರೋಪ: ಕರವೇ ಖಂಡನೆ
ಕುಶಾಲನಗರ, ಮಾ 10: ಬಸವನಹಳ್ಳಿ ಬಳಿ ಅಪಘಾತಕ್ಕೆ ಒಳಗಾದ ವಯೋವೃದ್ದೆಯನ್ನು ಕರೆತರಲು ನಿರಾಕರಿಸಿ ಸುಳ್ಳು ಕಾರಣ ನೀಡಿದ 108 ಡ್ರೈವರ್ ವಿರುದ್ದ ಟಿ.ಎ.ನಾರಾಯಣ ಗೌಡರ ಕರ್ನಾಟಕ ರಕ್ಷಣಾ…
Read More » -
ಅರಣ್ಯ ವನ್ಯಜೀವಿ
ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆ ನಿವಾಸಕ್ಕೆ ಮಾಜಿ ಶಾಸಕ ಅಪ್ಪಚ್ಚುರಂಜನ್ ಭೇಟಿ
ಕುಶಾಲನಗರ, ಮಾ 10: ಕಾಡಾನೆ ದಾಳಿಯಿಂದ ಮೃತಪಟ್ಟ ವಾಲ್ನೂರು ತ್ಯಾಗತ್ತೂರು ಗ್ರಾಪಂ ಮಾಜಿ ಸದಸ್ಯೆ ಜಲಜಾಕ್ಷಿ ಅವರ ಬಾಳೆಗುಂಡಿ ನಿವಾಸಕ್ಕೆ ಮಾಜಿ ಶಾಸಕ ಅಪ್ಪಚ್ಚುರಂಜನ್ ಭೇಟಿ ನೀಡಿ…
Read More » -
ಕಾರ್ಯಕ್ರಮ
ಚಿಕ್ಕತ್ತೂರಿನಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾ ಗ್ರಾಪಂ ಗೆ ಹಸ್ತಾಂತರ
ಕುಶಾಲನಗರ, ಮಾ 10: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಚಿಕ್ಕತ್ತೂರಿನ ಶ್ರೀ ವಿನಾಯಕ ಯುವಕ ಸಂಘದ ವತಿಯಿಂದ ಮುಖ್ಯ ರಸ್ತೆ ಬದಿ ಅಳವಡಿಸಿರುವ ಮೂರು ಸಿಸಿ ಕ್ಯಾಮೆರಾಗಳನ್ನು ಕೂಡುಮಂಗಳೂರು…
Read More » -
ಧಾರ್ಮಿಕ
ಕೊಡಗಿನ ಸ್ವಾಮೀಜಿಗಳ ತಂಡದಿಂದ ವೈಷ್ಣೋದೇವಿ ದರ್ಶನ
ಕುಶಾಲನಗರ, ಮಾ 09: ಕೊಡಗು ಜಿಲ್ಲೆಯ ವಿವಿಧ ಮಠಗಳ ಮಠಾಧೀಶರ ತಂಡ ಜಮ್ಮು ಕಾಶ್ಮೀರ ಧರ್ಮ ಕ್ಷೇತ್ರಗಳ ಯಾತ್ರೆ ಕೈಗೊಂಡಿದೆ. ಸೋಮವಾರ ಶ್ರೀಗಳ ತಂಡ ವೈಷ್ಣೋದೇವಿಯ ದರ್ಶನ…
Read More » -
ಅರಣ್ಯ ವನ್ಯಜೀವಿ
ಕಾಡಾನೆ ದಾಳಿ: ಮೃತ ಮಹಿಳೆ ನಿವಾಸಕ್ಕೆ ಶಾಸಕರ ಭೇಟಿ
ಕುಶಾಲನಗರ, ಮಾ 09: ಕಾಡಾನೆ ದಾಳಿಯಿಂದ ಮೃತಪಟ್ಟ ಜಲಜಾಕ್ಷಿ ಅವರ ಬಾಳೆಗುಂಡಿ ಹಾಡಿ ನಿವಾಸಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ…
Read More » -
ಕಾರ್ಯಕ್ರಮ
ಕಳೆದ ಎರಡು ವರ್ಷಗಳಿಂದ ಮುಚ್ಚಲ್ಟಟ್ಟಿದ್ದ ಮಾದಾಪಟ್ಟಣ ಅಂಗನವಾಡಿ-1 ಕೇಂದ್ರ ಪುನರಾರಂಭ
ಕುಶಾಲನಗರ, ಮಾ 09: ಕಳೆದ ಎರಡು ವರ್ಷಗಳಿಂದ ಕಾರಣಾಂತರಗಳಿಂದ ಮುಚ್ಚಲ್ಟಟ್ಟಿದ್ದ ಮಾದಾಪಟ್ಟಣ ಅಂಗನವಾಡಿ-1 ಕೇಂದ್ರವನ್ನು ಪುನರಾರಂಭಿಸಲಾಯಿತು. ಗ್ರಾಮದ ಕಾಂಗ್ರೆಸ್ ಮುಖಂಡರೂ ಆದ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ…
Read More » -
ಅರಣ್ಯ ವನ್ಯಜೀವಿ
ಬಾಳೆಗುಂಡಿ ಹಾಡಿ ಬಳಿ ಕಾಡಾನೆ ದಾಳಿಗೆ ಗ್ರಾಪಂ ಮಾಜಿ ಸದಸ್ಯೆ ಬಲಿ
ಕುಶಾಲನಗರ,ಮಾ 09: ಕುಶಾಲನಗರ ತಾಲೂಕಿನ ವಾಲ್ನೂರು ತ್ಯಾಗತ್ತೂರು ಗ್ರಾಪಂ ವ್ಯಾಪ್ತಿಯ ಬಾಳೆಗುಂಡಿ ಗಿರಿಜನ ಹಾಡಿ ಬಳಿ ಮೀನುಕೊಲ್ಲಿ ಅರಣ್ಯ ಸಮೀಪ ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟ ಘಟನೆ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಮಹಿಳಾ ದಿನ ಆಚರಣೆ
ಕುಶಾಲನಗರ, ಮಾ 09:ಮಹಿಳೆ ತನ್ನ ಕುಟುಂಬದ ಜೊತೆಯಲ್ಲಿ ಹೊಂದಿಕೊಂಡು ಹೋದರೆ ಮಾತ್ರ ಜೀವನದಲ್ಲಿ ಯಶಸ್ಸಿನ ಆದಿ ತಲುಪುತ್ತಾಳೆ ಎಂದು ಸಲಿನಾ ಡಿ ಕುನ್ನ ಹೇಳಿದರು. ಕುಶಾಲನಗರ 470ನೇ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಟೈಲರ್ಸ್ ಡೇ ಆಚರಣೆ
ಕುಶಾಲನಗರ, ಮಾ 08: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕುಶಾಲನಗರ ತಾಲೂಕು ಘಟಕದ ಆಶ್ರಯದಲ್ಲಿ ಸಮಿತಿ ಅಧ್ಯಕ್ಷ ನಾಗೇಗೌಡ ಅಧ್ಯಕ್ಷತೆಯಲ್ಲಿ ಟೈಲರ್ಸ್ ಡೇ ಆಚರಿಸಲಾಯಿತು.
Read More » -
ಅರಣ್ಯ ವನ್ಯಜೀವಿ
ಮರೂರು ವ್ಯಾಪ್ತಿಯ ಕಾಡಿನಂಚಿನಲ್ಲಿ ಬೆಂಕಿ
ಕುಶಾಲನಗರ, ಮಾ 08: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ನಿವೃತ್ತ ಅರಣ್ಯಾಧಿಕಾರಿ ಸಿದ್ದಪ್ಪ ಎಂಬವರಿಗೆ ಸೇರಿದ ಜಮೀನಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅವರಿಗೆ ಸೇರಿದ…
Read More » -
ಕ್ರೀಡೆ
ಮಾರ್ಚ್ 14 ರಿಂದ 16 ರವೆರೆಗೆ ಕೊಪ್ಪದಲ್ಲಿ ಕ್ರಿಕೆಟ್ ಟೂರ್ನಿ
ಕುಶಾಲನಗರ, ಮಾ 07: ಕೊಪ್ಪ ಗ್ರಾಮದಲ್ಲಿ ಮಾರ್ಚ್ 14, 15, 16 ರಂದು ಫ್ರೆಂಡ್ಸ್ ಕಪ್ ಸೀಸನ್ 1 ಕ್ರಿಕೆಟ್ ಟೂರ್ನಮೆಂಟ್ ಹಮ್ಮಿಕೊಳ್ಳಲಾಗಿದೆ ಎಂದು ದಾನಿಗಳಾದ ಕೊಪ್ಪ…
Read More » -
ಪ್ರಕಟಣೆ
ದೊಡ್ಡ ಮಟ್ಟದ ಸಾಲ ಮಾಡಿ ಮಾಡಿರೋ ಬಜೆಟ್ ಹಾಗಿದ್ದರೂ ಯಾವುದೇ ಗುರುತರವಾದಂತ ಯೋಜನೆ ಇಲ್ಲ
ಕುಶಾಲನಗರ, ಮಾ 06:ಇಂದು ರಾಜ್ಯದ ಬಜೆಟ್ ಮಂಡನೆಯಾದ ವಿಚಾರವಾಗಿ ಮಾತನಾಡಿದ ಕುಡುಮಂಗಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಭಾಸ್ಕರ್ ನಾಯಕ್ ರವರು ಮಳೆ ಸಂದರ್ಭ ನಮ್ಮ ಕೊಡಗಿನಲ್ಲಿ…
Read More » -
ಕೃಷಿ
ಮಣಜೂರಿನಲ್ಲಿ ಜೇನು ಸಾಕಾಣಿಕೆ ತರಬೇತಿ, ಕಲ್ಲಂಗಡಿ ಬೆಳೆ ಕ್ಷೇತ್ರೋತ್ಸವ
ಕುಶಾಲನಗರ, ಮಾ 06: ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲು, ವಿಸ್ತರಣಾ ಶಿಕ್ಷಣ ಘಟಕ, ಮಡಿಕೇರಿ ಮತ್ತು ಕೃಷಿ ಇಲಾಖೆ, ಕೊಡಗು ಜಿಲ್ಲೆ ಸಹಯೋಗದಲ್ಲಿ ಅತ್ಮಾ (ATMA) ಯೋಜನೆಯಡಿಯಲ್ಲಿ…
Read More » -
ದೇವಾಲಯ
ಬಾರವಿ ಕಾವೇರಿ ಕನ್ನಡ ಸಂಘದಿಂದ ಆರತಿ ಪೂಜಾ ಕಾರ್ಯಕ್ರಮ
ಕುಶಾಲನಗರ, ಮಾ 05: ಕುಶಾಲನಗರ-ಕೊಪ್ಪ ಗಡಿಭಾಗದ ಕಾವೇರಿ ದೇಗುಲದಲ್ಲಿ ಬಾರವಿ ಕಾವೇರಿ ಕನ್ನಡ ಸಂಘದ ವತಿಯಿಂದ ಫಾಲ್ಗುಣ ಪೂರ್ಣಿಮೆ ಅಂಗವಾಗಿ ಆರತಿ ಪೂಜಾ ಕಾರ್ಯಕ್ರಮವು ಜರುಗಿತು. ಕಾವೇರಿ…
Read More » -
ಆರೋಪ
ಆರ್.ಸಿ.ಬಡಾವಣೆಯಲ್ಲಿ ಶಾಲೆ ನಿರ್ಮಾಣ ಯೋಜನೆ ಅವೈಜ್ಞಾನಿಕ: ಬೇರೆಡೆ ಸ್ಥಳಾಂತರಕ್ಕೆ ನಿವಾಸಿಗಳ ಒತ್ತಾಯ
ಕುಶಾಲನಗರ, ಮಾ 05:ಕುಶಾಲನಗರ ಪುರಸಭೆ ವ್ಯಾಪ್ತಿಯ ಅರ್.ಸಿ ಬಡಾವಣೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮೌಲಾನಾ ಆಜಾದ್ ಮಾಡೆಲ್ ಶಾಲೆಯನ್ನು ಬೇರೆಡೆ ಸ್ಥಳಾಂತರಿಸಲು ಆರ್.ಕೆ.ಬಡಾವಣೆ, ಆರ್.ಸಿ.ಬಡಾವಣೆ, ಗುಂಡುರಾವ್ ಬಡಾವಣೆ ನಿವಾಸಿಗಳ…
Read More » -
ಟ್ರೆಂಡಿಂಗ್
ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿಯಾಗಿ ಬಿ.ಬಿ.ಭಾರತೀಶ್ ನೇಮಕ
ಕುಶಾಲನಗರ, ಮಾ 04: ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿಯಾಗಿ ಕೊಡಗು ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯರು ಹಾಗೂ ಕೊಡಗು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಅವರನ್ನು…
Read More » -
ಧಾರ್ಮಿಕ
ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ
ಕುಶಾಲನಗರ, ಮಾ 04 : ಬಾಹ್ಯ ದೇವಾಲಯಗಳನ್ನು ಧಿಕ್ಕರಿಸಿ ಅಂತರಂಗದ ಅರಿವಿಗೆ ಹೆಚ್ಚು ಒತ್ತು ನೀಡಿದ ಶರಣರು ವಚನಗಳ ಮೂಲಕ ಹಚ್ಚಿರುವ ಮಾನವತೆಯ ದೀಪ ಎಂದಿಗೂ ಆರದ…
Read More » -
ಕಾರ್ಯಕ್ರಮ
ಉದ್ದಿಮೆದಾರರಿಗೆ ರಫ್ತು ಸಂಬಂಧಿತ ಝಡ್.ಇ.ಡಿ. ಮತ್ತು ಲೀನ್ ಕುರಿತು ಅರಿವು ಕಾರ್ಯಕ್ರಮ
ಕುಶಾಲನಗರ, ಮಾ 05: ಝಡ್.ಇ.ಡಿ. ಮತ್ತು ಲೀನ್ ಯೋಜನೆ ಕುರಿತು ಕೈಗಾರಿಕೋದ್ಯಮಿಗಳಿಗೆ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮ ಕುಶಾಲನಗರದ ಕನ್ನಿಕಾ ಸಭಾಂಗಣದಲ್ಲಿ ನಡೆಯಿತು. ಕೈಗಾರಿಕೆ ಮತ್ತು…
Read More » -
ಕಾಮಗಾರಿ
ಗೊಂದಿಬಸವನಹಳ್ಳಿ ರೊಂಡಕೆರೆ ಏರಿ ಹಾಗೂ ನಾಲಾ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ
ಕುಶಾಲನಗರ, ಮಾ 03: ಸಣ್ಣ ನೀರಾವರಿ ಇಲಾಖೆ ವತಿಯಿಂದ 1.60 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕುಶಾಲನಗರ ಪುರಸಭೆ ವ್ಯಾಪ್ತಿಯ ಗೊಂದಿಬಸವನಹಳ್ಳಿ ರೊಂಡೆಕೆರೆಯ ಏರಿ ಹಾಗು ನಾಲಾ ಅಭಿವೃದ್ದಿ…
Read More » -
ಮನವಿ
ಪ್ರೌಢಶಾಲಾ ಶಿಕ್ಷಕರಿಗೆ ಗಣತಿ ಕಾರ್ಯದಿಂದ ವಿನಾಯಿತಿ ಕೋರಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದಿಂದ ಮನವಿ
ಕುಶಾಲನಗರ, ಫೆ 03: 2026-27 ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ನಡೆಸಲಿರುವ ಜನಗಣತಿಯಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ವಿನಾಯಿತಿ ಕೋರಿ ಮಾನ್ಯ ಕೊಡಗು ಜಿಲ್ಲಾಧಿಕಾರಿಯವರಾದ, ಸೋಮಶೇಖರ್,ರವರಿಗೆ ಕೊಡಗು ಪ್ರೌಢಶಾಲಾ…
Read More » -
ಕಾರ್ಯಕ್ರಮ
ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಶರಣ ತತ್ವ ಚಿಂತನಾ ಗೋಷ್ಠಿ
ಕುಶಾಲನಗರ, ಮಾ 02 : ಹನ್ನೆರಡನೇ ಶತಮಾನದಲ್ಲಿ ಜನಸಾಮಾನ್ಯರ ವಿರುದ್ದ ಮೂಲಭೂತವಾದಿಗಳು ಸೃಷ್ಟಿಸಿದ್ದ ಅಮಾನವೀಯ, ಅಸಮಾನತೆ, ಮೂಢನಂಬಿಕೆಗಳ ವಿರುದ್ದ ಸೃಷ್ಟಿಯಾದ ವಚನ ಸಾಹಿತ್ಯ ಮನುಷ್ಯನ ನೆಮ್ಮದಿ ಹಾಗೂ…
Read More » -
ಧಾರ್ಮಿಕ
ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ: ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ
ಕುಶಾಲನಗರ, ಮಾ 02: ಕಾವೇರಿ ಕೇವಲ ನದಿಯಲ್ಲ. ಅದೊಂದು ಜನಕೋಟಿ ಹಾಗೂ ಜೀವ ರಾಶಿಯ ಪಾವನ ಗಂಗೆ. ನದಿಯನ್ನು ಸಂರಕ್ಷಿಸದೇ ನಿರ್ಲಕ್ಷ್ಯ ತೋರಿದರೆ ಸಂಸ್ಕ್ರತಿಯೇ ನಾಶವಾದಂತೆ ಎಂದು…
Read More » -
ಆರೋಪ
ಬೀದಿಬದಿ ವ್ಯಾಪಾರಿಗಳಿಂದ ಸುಂಕ ವಸೂಲಿ ಕ್ರಮಕ್ಕೆ ವ್ಯಾಪಾರಿಗಳ ಖಂಡನೆ
ಕುಶಾಲನಗರ, ಮಾ 02:ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಸುಂಕ ವಸೂಲಿ ಕ್ರಮವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ವ್ಯಾಪಾರಿಗಳು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ದೈನಂದಿನ ಜೀವನೋಪಾಯಕ್ಕೆ…
Read More » -
ಕಾರ್ಯಕ್ರಮ
ಕುಶಾಲನಗರ ರೋಟರಿ ಸುವರ್ಣ ಸಂಭ್ರಮೋತ್ಸವ ವೈವಿಧ್ಯಮಯ ಕಾರ್ಯಕ್ರಮ
ಕುಶಾಲನಗರ, ಮಾ 01: ಕುಶಾಲನಗರ ರೋಟರಿ ಸಂಸ್ಥೆಯ 50ನೇ ವಾರ್ಷಿಕೋತ್ಸವ ಅಂಗವಾಗಿ ಎಸ್ಎಲ್ಎನ್ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಸುವರ್ಣ ಸಂಭ್ರಮೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ರಮೇಶ್ ಅರವಿಂದ್ ಸೇರಿದಂತೆ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ನಡೆದ ಮಾಸದ ನೆನಪು: ಗೀತಾ ಗಾಯನ
ಕುಶಾಲನಗರ, ಮಾ 01: ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ರಾಷ್ಟ್ರ ಕವಿ ಜಿ.ಎಸ್. ಶಿವರುದ್ರಪ್ಪ ರವರ ಜನ್ಮಶತಮಾನೋತ್ಸವ ವರ್ಷಾಚರಣೆ ಅಂಗವಾಗಿ ಕರ್ನಾಟಕ ವಿಕಾಸ ರಂಗ…
Read More » -
ಕಾಮಗಾರಿ
123 ಕೋಟಿ ವೆಚ್ಚದಲ್ಲಿ ಹಾರಂಗಿ ನಾಲೆ ಆಧುನೀಕರಣ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ
ಕುಶಾಲನಗರ, ಮಾ 01: ಕಾವೇರಿ ನೀರಾವರಿ ನಿಮಗದ ವತಿಯಿಂದ ಹಾರಂಗಿ ಎಡದಂಡೆ ನಾಲೆ ಮುಖ್ಯನಾಲಾ ಸರಪಳಿ ಹಾಗೂ ವಿತರಣಾ ನಾಲೆಯ ಆಯ್ದ ಭಾಗಗಳಲ್ಲಿ ಆಧುನೀಕರಣ ಕಾಮಗಾರಿಗೆ ಶಾಸಕ…
Read More » -
ಕಾರ್ಯಕ್ರಮ
ಮಹಾತ್ಮ ಗಾಂಧಿ ಸ್ಮಾರಕ ಕಾಲೇಜು ವತಿಯಿಂದ ಆಯೋಜಿಸಲಾದ “ಕಲಾರಂಭ” ಸಾಂಸ್ಕೃತಿಕ ಕಾರ್ಯಕ್ರಮದ ಬಹುಮಾನ ಮತ್ತು ಪ್ರಶಸ್ತಿ ವಿತರಣೆ ಸಮಾರಂಭ
ಕುಶಾಲನಗರ, ಫೆ 28: ಕುಶಾಲನಗರದ ಮಹಾತ್ಮ ಗಾಂಧಿ ಸ್ಮಾರಕ ಕಾಲೇಜು ವತಿಯಿಂದ ಆಯೋಜಿಸಲಾದ “ಕಲಾರಂಭ” ಸಾಂಸ್ಕೃತಿಕ ಕಾರ್ಯಕ್ರಮದ ಬಹುಮಾನ ಮತ್ತು ಪ್ರಶಸ್ತಿ ವಿತರಣೆ ಸಮಾರಂಭವು ಕಾಲೇಜು ಸಭಾಂಗಣದಲ್ಲಿ…
Read More » -
ಸನ್ಮಾನ
ಸಹಕಾರ ಸಂಘದ ಮಹಿಳಾ ನಿರ್ದೇಶಕರಿಗೆ ಸನ್ಮಾನ
ಕೂಡಿಗೆ,. ಫೆ 28: ರಾಮೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘದ ಮಹಿಳಾ ನಿರ್ದೇಶಕರಾದ ಜಯಶ್ರೀ, ಮತ್ತು ಕೆ.ಕೆ. ಪವಿತ್ರರವರು ಕೂಡಿಗೆ ಕೊಪ್ಪಲು ಹಾಲು ಉತ್ಪಾದಕರ ಮಹಿಳಾ…
Read More » -
ಕ್ರೈಂ
ನಾಪೊಕ್ಲು ಹಲ್ಲೆ ಪ್ರಕರಣ: ಆರೋಪಿಗಳು ನ್ಯಾಯಾಂಗ ವಶಕ್ಕೆ
ಕುಶಾಲನಗರ ಫೆ 28: ದಿನಾಂಕ 27-02-2026 ರಂದು ಪಿರ್ಯಾದಿಯವರಾದ ಕರವಂಡ ಲವ ನಾಣಯ್ಯ ಎಂಬುವರು ನೀಡಿದ ದೂರಿನಲ್ಲಿ ಗೌತಮ್ ಎಂಬುವರಿಗೆ ನಾಪೋಕ್ಲು ನಗರದ ಪೋನ್ನಾಡು ಅಂಗಡಿಯ ಮುಂಭಾಗ…
Read More » -
ನಾಪೊಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ
ಕುಶಾಲನಗರ, ಫೆ 28: ನಾಪೊಕ್ಲಿನಲ್ಲಿ ಹಿಂದೂ ಸಂಗಮದ ಪ್ರಚಾರ ಕಾರ್ಯದ ಸಂಧರ್ಭ ಗೌತಮ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪೋಕ್ಲು…
Read More » -
ನಿಧನ
ನಿಧನ: ಕಮಲ ಕರಿಯಪ್ಪ
ಕುಶಾಲನಗರ, ಫೆ 28: ಕುಶಾಲನಗರದಲ್ಲಿ ಶುಕ್ರವಾರ ರಾತ್ರಿ ಸಮಾಜ ಸೇವಕಿ , ಕೊಡಗು ಜಿಲ್ಲೆಯ ಮಹಿಳಾ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಸಾಹಿತಿ ಹಾಗೂ…
Read More » -
ಜಾಹಿರಾತು
ಕುಶಾಲನಗರದಲ್ಲಿ ಉಚಿತ ತರಬೇತಿ: ಇಂದೇ ನೋಂದಣಿ ಮಾಡಿಕೊಳ್ಳಿ
ಕುಶಾಲನಗರ, ಫೆ 27: ಕುಶಾಲನಗರದಲ್ಲಿ ಉಚಿತ ಬ್ಯುಟಿಷಿಯನ್ ತರಬೇತಿ ಆರಂಭಿಸಲಾಗುತ್ತಿದ್ದು ಮೊದಲು ಬಂದವರಿಗೆ ಆದ್ಯತೆಯಿರುವ ಕಾರಣ ಕೂಡಲೆ ನೊಂದಣಿ ಮಾಡಿಕೊಳ್ಳಲು ಕೋರಲಾಗಿದೆ.
Read More » -
ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್ಕೋಡ್ ಬದಲಾವಣೆ
ಮಡಿಕೇರಿ ಫೆ.27: ಅಂಚೆ ಇಲಾಖೆಯ ಆಡಳಿತಾತ್ಮಕ ಸುಧಾರಣೆ ಹಾಗೂ ಟಪಾಲು ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ದೃಷ್ಠಿಯಿಂದ ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್ಕೋಡ್ ಅನ್ನು ಬದಲಾವಣೆ…
Read More » -
ಪೊಲೀಸ್
ಹುಲ್ಲಿನ ಮೆದೆಗೆ ಕಿಡಿಗೇಡಿಗಳಿಂದ ಬೆಂಕಿ
ಕುಶಾಲನಗರ, ಫೆ 27: ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಹೊಸಪಟ್ಟಣ ಗ್ರಾಮದ ಅಂಬೇಡ್ಕರ್ ಕಾಲನಿ ನಿವಾಸಿ ಅರುಣೇಶ್ ಹಾಗೂ ಚಂದ್ರು ಸಹೋದರರು ಸಂಗ್ರಹಿಸಿಟ್ಟದ್ದ ಹುಲ್ಲಿನ ಕಂತೆಗಳಿಗೆ ಕಿಡಿಗೇಡಿಗಳು ಬೆಂಕಿ…
Read More » -
ಪ್ರಕಟಣೆ
ಉರ್ದು ಭಾಷೆಯಲ್ಲಿ ಆಹ್ವಾನ ಪತ್ರಿಕೆ: ಆರೋಗ್ಯ ಇಲಾಖೆ ನಡೆಯನ್ನು ಖಂಡಿಸಿದ ಕರವೇ
ಕುಶಾಲನಗರ, ಫೆ 26:ಕರ್ನಾಟಕದಲ್ಲಿ ಅಧಿಕೃತ ಆಡಳಿತ ಭಾಷೆಯಾದ ಕನ್ನಡವನ್ನೇ ರಾಜ್ಯ ಸರಕಾರದ ಆರೋಗ್ಯ ಮಂತ್ರಿ ನಿರ್ಲಕ್ಷಿಸಿ ಉರ್ದು ಭಾಷೆಯಲ್ಲಿ ಆಹ್ವಾನ ಪತ್ರಿಕೆ ಮುದ್ರಿಸಿರುವ ಆರೋಗ್ಯ ಸಚಿವರ ನಡೆಯನ್ನು…
Read More » -
ಆರೋಪ
ಭುವನಗಿರಿಯಲ್ಲಿ ಬೀದಿ ನಾಯಿ ಶಸ್ತ್ರಚಿಕಿತ್ಸೆ ಕೇಂದ್ರ ಆರಂಭಕ್ಕೆ ಗ್ರಾಮಸ್ಥರ ವಿರೋಧ
ಕೂಡಿಗೆ, ಫೆ. 24: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿ ಕುಶಾಲನಗರ ಪುರಸಭೆಯ ವತಿಯಿಂದ ಆರಂಭಿಸಲು ಉದ್ದೇಶಿಸಿದ ಬೀದಿ ನಾಯಿಗಳ ಶಸ್ತ್ರಚಿಕಿತ್ಸಾ ಕೇಂದ್ರಕ್ಕೆ ಭುವನಗಿರಿ, ಸೀಗೆಹೊಸೂರು…
Read More » -
ಧಾರ್ಮಿಕ
ನಂಜರಾಯಪಟ್ಟಣ ಮಂಡಲದ ವತಿಯಿಂದ ಹಿಂದೂ ಸಂಗಮ ಅದ್ದೂರಿ ಶೋಭಾಯಾತ್ರೆ
ಕುಶಾಲನಗರ, ಫೆ 24: ಕುಶಾಲನಗರ ತಾಲೂಕು ಹಿಂದೂ ಸಂಗಮ ಆಯೋಜನ ಸಮಿತಿಯ ನಂಜರಾಯಪಟ್ಟಣ ಮಂಡಲದ ವತಿಯಿಂದ ಹಿಂದೂ ಸಂಗಮ ಅದ್ದೂರಿ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಹೊಸಪಟ್ಟಣದ ಬಸವೇಶ್ವರ ದೇವಾಲಯದಲ್ಲಿ…
Read More » -
ಸಭೆ
ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಕುಶಾಲನಗರ ಫೆ. 23: ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಅವರ…
Read More » -
ಪ್ರತಿಭಟನೆ
ಆಂಗ್ಲ ಬ್ಯಾನರ್: ಹೆಚ್.ಶಿವರಾಮೇಗೌಡರ ಕರವೇ ಆಕ್ರೋಶ
ಕುಶಾಲನಗರ, ಫೆ 23: ಕುಶಾಲನಗರದ ರಥಬೀದಿಯಲ್ಲಿ ಬಟ್ಟೆ ಅಂಗಡಿಗೆ ಸಂಬಂಧಿಸಿದ ಬ್ಯಾನರ್ ಸಂಪೂರ್ಣ ಆಂಗ್ಲಭಾಷೆಯಲ್ಲಿರುವುದನ್ನು ಗಮನಿಸಿದ ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಡಾ.ಬಿ.ಎ.ದಿನೇಶ್ ಶೆಟ್ಟಿ ಮತ್ತು…
Read More » -
ದೇವಾಲಯ
ಮುಳ್ಳುಸೋಗೆ ಜನತಾ ಕಾಲನಿಯ ಗೌರಿ ಗಣೇಶ ದೇವಾಲಯದ 7ನೇ ವರ್ಷದ ವಾರ್ಷಿಕ ಪೂಜೋತ್ಸವಕ್ಕೆ ಚಾಲನೆ
ಕುಶಾಲನಗರ, ಫೆ 23:ಕೋಮು ಸೌಹಾರ್ದತೆಯ ಸಂಕೇತ ಎಂಬಂತಿರುವ ಮುಳ್ಳುಸೋಗೆ ಜನತಾ ಕಾಲನಿಯ ಗೌರಿ ಗಣೇಶ ದೇವಾಲಯದ 7ನೇ ವರ್ಷದ ವಾರ್ಷಿಕ ಪೂಜೋತ್ಸವಕ್ಕೆ ಚಾಲನೆ ನೀಡಲಾಯಿತು. ಎರಡು ದಿನಗಳ…
Read More » -
ಆರೋಪ
ಮಹಾಲಿಂಗೇಶ್ವರ ದೇವಾಲಯ ಜೀರ್ಣೋದ್ದಾರಕ್ಕೆ ನಿವೃತ್ತ ಅಧಿಕಾರಿಯಿಂದ ಕಿರುಕುಳ ಆರೋಪ
ಕುಶಾಲನಗರ, ಫೆ 23: 7ನೇ ಹೊಸಕೋಟೆ ಗ್ರಾಮದ ಕಲ್ಲುಕೋರೆ ರಸ್ತೆಯಲ್ಲಿರುವ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಸ್ಥಳೀಯ ನಿವಾಸಿಯೂ ಆದ ನಿವೃತ್ತ ಸರಕಾರಿ ಅಧಿಕಾರಿಯೊಬ್ಬರು ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ…
Read More » -
ಚುನಾವಣೆ
ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ 9 ಮಹಿಳಾ ನಿರ್ದೇಶಕರ ಆಯ್ಕೆ
ಕೂಡಿಗೆ, ಫೆ. 22: ಕೂಡಿಗೆ ಕೊಪ್ಪಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ 9 ನಿರ್ದೇಶಕರು ಆಯ್ಕೆಗೊಂಡಿರುತ್ತಾರೆ. 9 ನಿರ್ದೇಶಕರ…
Read More » -
ಕ್ರೈಂ
ಗಾಂಜಾ ಮಾರಾಟ: ಇಬ್ಬರ ಬಂಧನ
ಕುಶಾಲನಗರ, ಫೆ 22:ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳ ಮಾರಾಟ /ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್…
Read More » -
ಕ್ರೈಂ
ಕಿಗ್ಗಾಲು, ಕಡಗದಾಳು ಗ್ರಾಮದಲ್ಲಿ ಗಾಂಜಾ, ಎಂಡಿಎಂಎ ಮಾರಾಟ: ಆರೋಪಿಗಳ ಬಂಧನ
ಕುಶಾಲನಗರ, ಫೆ 20: ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳ ಮಾರಾಟ /ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ…
Read More » -
ಕಾರ್ಯಕ್ರಮ
ಹೆಬ್ಬಾಲೆಯಲ್ಲಿ ಹಿಂದೂ ಸಂಗಮ ಅದ್ದೂರಿ ಶೋಭಾಯಾತ್ರೆ
ಕುಶಾಲನಗರ, ಫೆ 20: ಕುಶಾಲನಗರ ತಾಲೂಕಿನಹಿಂದೂ ಸಂಗಮ ಆಯೋಜನಾ ಸಮಿತಿ ಹೆಬ್ಬಾಲೆ ಮಂಡಲದ ವತಿಯಿಂದ ಹೆಬ್ಬಾಲೆಯಲ್ಲಿ ಹಿಂದೂ ಸಂಗಮ ಶೋಭಾಯಾತ್ರೆ ಅದ್ದೂರಿಯಾಗಿ ನಡೆಯಿತು. ಹಿಂದೂ ಬಾಂಧವರು ಕೆಸರಿ…
Read More » -
ಅಪಘಾತ
ಬೈಚನಹಳ್ಳಿ: ಗೂಡ್ಸ್ ಗಾಡಿ-ಬೈಕ್ ನಡುವೆ ಅಪಘಾತ: ಸವಾರ ಗಂಭೀರ
ಕುಶಾಲನಗರ, ಫೆ 19: ಬೈಚನಹಳ್ಳಿ ಮಾರಮ್ಮ ದೇವಾಲಯ ಮುಂಭಾಗ ಹೆದ್ದಾರಿಯಲ್ಲಿ ಗೂಡ್ಸ್ ವಾಹನಕ್ಕೆ ಯೋಗಾನಂದ ಬಡಾವಣೆಯದ ಬಂದ ದ್ವಿಚಕ್ರ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮಾರುಕಟ್ಟೆ ರಸ್ತೆಯ…
Read More »