Recent Post
-
ಕ್ರೀಡೆ
ಬ್ಯಾಲ್ ಬ್ಯಾಡ್ಮಿಂಟನ್ ಸ್ಪರ್ಧೆ: ಕನ್ನಡ ಭಾರತಿ ಪಪೂ ಕಾಲೇಜು ತಂಡ ಜಿಲ್ಲಾಮಟ್ಟಕ್ಕೆ
ಕುಶಾಲನಗರ, ಸೆ 15: 2023-24 ನೇ ಸಾಲಿನ ತಾಲೋಕು ಮಟ್ಟದ ಕ್ರೀಡಾಕೂಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕನ್ನಡ ಭಾರತೀ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ…
Read More » -
ಕಾರ್ಯಕ್ರಮ
ಜಂಗಲ್ ಕ್ಯಾಂಪ್ ರೆಸಾರ್ಟ್ ನಲ್ಲಿ ರಕ್ತದಾನ ಶಿಬಿರ
ಕುಶಾಲನಗರ ಸೆ 14: ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಕುಶಾಲನಗರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸುಂಟಿಕೊಪ್ಪದ ವತಿಯಿಂದ ಕೂರ್ಗ್ ಜಂಗಲ್ ಕ್ಯಾಂಪ್ ರೆಸಾರ್ಟ್ ಹೇರೂರಿನಲ್ಲಿ ಸಿಬ್ಬಂದಿ…
Read More » -
ಕಾರ್ಯಕ್ರಮ
ದೊಡ್ಡಕುಂದ : ಪೋಷಣಾ ಅಭಿಯಾನ ಮಾಸಾಚರಣೆ
ಕುಶಾಲನಗರ ಸೆ 13 : ಮಕ್ಕಳ ದೈಹಿಕ ಕ್ಷಮತೆ ಹಾಗೂ ಕ್ರಿಯಾಶೀಲತೆಗಳಿಗೆ ಪೌಷ್ಟಿಕ ಆಹಾರಗಳು ಅಗತ್ಯವಿದ್ದು, ಮಕ್ಕಳು ಅಪೌಷ್ಟಿಕತೆಯಿಂದ ಬಳಲದಂತೆ ಪೌಷ್ಟಿಕ ಆಹಾರಗಳನ್ನು ನೀಡುವುದರೊಂದಿಗೆ ಅದರ ಮಹತ್ವ…
Read More » -
ಕೃಷಿ
ತೋಟಗಾರಿಕಾ ಕ್ಷೇತ್ರದಲ್ಲಿ ಸಸಿಗಳ ವಿತರಣೆ.
ಕುಶಾಲನಗರ ಸೆ13: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಡಿಗೆ ಕೃಷಿ ಕ್ಷೇತ್ರದ ಆವರಣದಲ್ಲಿರುವ ತೋಟಗಾರಿಕಾ ಕ್ಷೇತ್ರದಲ್ಲಿ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆಯ ಕಿತ್ತಳೆ ಪುನಃ ಚೇತನ ಯೋಜನೆಯ…
Read More » -
ಕಾರ್ಯಕ್ರಮ
ನೇರುಗಳಲೆ ಗ್ರಾಮ ಪಂಚಾಯತಿ ಜಮಾಬಂಧಿ ಕಾರ್ಯಕ್ರಮ
ಕುಶಾಲನಗರ ಸೆ 13: ಇಲ್ಲಿಗೆ ಸಮೀಪದ ನೇರುಗಳಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ 2022-23 ನೇ ಸಾಲಿನ ಜಮಾಬಂಧಿ ಕಾರ್ಯಕ್ರಮವು ಗ್ರಾಮ ಪಂಚಾಯತಿ ಅಧ್ಯಕ್ಷ ಹೆಚ್, ಕೆ ವಿನೋದ…
Read More » -
ಕಾರ್ಯಕ್ರಮ
ಚಿತ್ರಕಲೆ ಹಾಗೂ ಕೈಬರಹ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ
ಕುಶಾಲನಗರ ಸೆ 13 : ಕುಶಾಲನಗರದ “ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡಮಿ” ವತಿಯಿಂದ ಫಾತಿಮಾ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ಚಿತ್ರಕಲೆ ಹಾಗೂ ಕೈಬರಹ ಸ್ಪರ್ಧೆಯ ವಿಜೇತರಿಗೆ ಕೂಡುಮಂಗಳೂರು ಗ್ರಾ.ಪಂ…
Read More » -
ಕಾರ್ಯಕ್ರಮ
ಕುಶಾಲನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವಕ್ಕೆ ಚಾಲನೆ
ಕುಶಾಲನಗರ, ಸೆ 13: ಶಾಲಾ ಶಿಕ್ಷಣ ಇಲಾಖೆ, ಕುಶಾಲನಗರ ಸಮೂಹ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಕುಶಾಲನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಕುಶಾಲನಗರದ…
Read More » -
ಕಾರ್ಯಕ್ರಮ
ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ
ಕುಶಾಲನಗರ ಸೆ 12: ಸೋಮವಾರಪೇಟೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಪೋಷಣಾ ಅಭಿಯಾನ, ಪೌಷ್ಟಿಕ…
Read More » -
ಕಾರ್ಯಕ್ರಮ
ಕುಶಾಲನಗರ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ
ಕುಶಾಲನಗರ ಸೆ 12: ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2023-24 ನೇ ಸಾಲಿನ ಕುಶಾಲನಗರ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವು ಕೂಡಿಗೆ…
Read More » -
ಶಿಕ್ಷಣ
ಕೊಡಗು ವಿವಿ ರದ್ದತಿ ಪ್ರಶ್ನೆಯೇ ಇಲ್ಲ: ಶಾಸಕ ಡಾ.ಮಂಥರ್ ಗೌಡ ಸ್ಪಷ್ಟನೆ
ಕುಶಾಲನಗರ, ಸೆ 12: ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸುವ ಕೆಲಸ ಕಡ್ಡಾಯವಾಗಿ ಮಾಡಬೇಕಿದೆ. ಪರಿಸರ,ಗಿಡ ಮರದ ಬಗ್ಗೆ ಪ್ರೀತಿ ಮೂಡುವಂತೆ ಮಾಡಬೇಕು ಎಂದು…
Read More » -
ಪ್ರತಿಭಟನೆ
ಕಾಂಗ್ರೆಸ್ ಸರಕಾರದಿಂದ ರೈತ ವಿರೋಧಿ ನೀತಿ ಅನುಸರಣೆ ಆರೋಪಿಸಿ ಬಿಜೆಪಿ ಪ್ರತಿಭಟನೆ
ಕುಶಾಲನಗರ, ಸೆ 12: ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲೆಯ ನೂತನ ವಿಶ್ವವಿದ್ಯಾಲಯ ರದ್ದುಗೊಳಿಸುವ ಹುನ್ನಾರ ವಿರೋಧಿಸಿ ಬಿಜೆಪಿ ವತಿಯಿಂದ…
Read More » -
ಸಭೆ
ಕೊಡ್ಲಿಪೇಟೆ : ಪ್ಯಾಕ್ಸ್ ವಾರ್ಷಿಕ ಮಹಾಸಭೆ
ಕುಶಾಲನಗರ ಸೆ 12 : 2022.23 ನೇ ಸಾಲಿನಲ್ಲಿ ಸಂಘವು ಉತ್ತಮವಾಗಿ ಕಾರ್ಯ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ರೂ. 61 ಲಕ್ಷ ಲಾಭಗಳಿಸಿ ಮುನ್ನಡೆಯುತ್ತಿದ್ದು,ಸಾಲ ಪಡೆದ ಸಂಘದ…
Read More » -
ಆರೋಗ್ಯ
ಕುಶಾಲನಗರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ
ಕುಶಾಲನಗರ, ಸೆ 12: ಮಡಿಕೇರಿಯ ಬೀಬಿ ಫಾತಿಮಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೈಸೂರು ಅಲ್-ಅನ್ಸಾರ್ ಆಸ್ಪತ್ರೆ, ಮಂಗಳೂರು ಯೇನಪೋಯ ಆಸ್ಪತ್ರೆ, ವಿರಾಜಪೇಟೆ ಕೊಡಗು ದಂತ ವೈದ್ಯ ಮಹಾವಿದ್ಯಾಲಯ…
Read More » -
ಕಾರ್ಯಕ್ರಮ
ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್.ವತಿಯಿಂದ ಶ್ರಮದಾನ
ಕುಶಾಲನಗರ ಸೆ.11: ಮಡಿಕೇರಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ( ಎನ್.ಎಸ್.ಎಸ್.) ಘಡಕದ ವತಿಯಿಂದ ಹಮ್ಮಿಕೊಂಡಿರುವ ಒಂದು ವಾರ ಕಾಲದ ವಾರ್ಷಿಕ…
Read More » -
ಸನ್ಮಾನ
ನಂಜರಾಯಪಟ್ಟಣ ಗ್ರಾಪಂ ಗೆ ಜಿಲ್ಲಾಮಟ್ಟದ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ
ಕುಶಾಲನಗರ, ಸೆ 11: ಕೊಡಗು ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ವಿವಿಧ ಘಟಕಾಂಶಗಳನ್ನು ಉತ್ತಮವಾಗಿ ಅನುಷ್ಠಾನ…
Read More » -
ಕಾರ್ಯಕ್ರಮ
ಪಾರಸ್ ಪೃಥ್ವಿ ಜುವೆಲ್ಲರ್ಸ್ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ
ಕುಶಾಲನಗರದ ಪಾರಸ್ ಪೃಥ್ವಿ ಜುವೆಲ್ಲರ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಶ್ರೀ ಕೃಷ್ಣ ಛದ್ಮವೇಶ ಸ್ಪರ್ಧಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜುವೆಲ್ಲರ್ ಆವರಣದಲ್ಲಿ ನಡೆದ…
Read More » -
ಕಾರ್ಯಕ್ರಮ
ಕನ್ನಡ ಸಾಹಿತ್ಯ ಪರಿಷತ್ ಕುಶಾಲನಗರ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ
ಕುಶಾಲನಗರ, ಸೆ 10: ಕನ್ನಡ ಸಾಹಿತ್ಯ ಪರಿಷತ್ ಕುಶಾಲನಗರ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಲಾಭವನದಲ್ಲಿ ನಡೆಯಿತು. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್…
Read More » -
ಅಪಘಾತ
ಕಾರು ಹಾಗೂ KSRTC ಬಸ್ ನಡುವೆ ಅಪಘಾತ
ಕುಶಾಲನಗರ ಸೆ 10: ಕಾರು ಹಾಗೂ KSRTC ಬಸ್ ನಡುವೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಪ್ರವಾಸಿಗರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಕೊಡಗು ಜಿಲ್ಲೆ ಮಡಿಕೇರಿ ಹೊರವಲಯದ…
Read More » -
ಸಭೆ
ತೊರೆನೂರು ಸಹಕಾರ ಸಂಘದ ವಾರ್ಷಿಕ ಮಹಾಸಭೆ: 11.65 ಲಕ್ಷ ಲಾಭಾಂಶ
ಕೂಡಿಗೆ ಸೆ , 9. ಇಲ್ಲಿಗೆ ಸಮೀಪದ ತೊರೆನೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಗ್ರಾಮೀಣ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಹೆಚ್, ಟಿ…
Read More » -
ಕ್ರೀಡೆ
ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ
ಕುಶಾಲನಗರ ಸೆ 09: ಜಿಲ್ಲಾ ಪಂಚಾಯಿತಿ, ಸಾಕ್ಷರತಾ ಶಿಕ್ಷಣ ಇಲಾಖೆ,ತಾಲ್ಲೂಕು ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ನೇರುಗಳಲೆ ಸರ್ಕಾರಿ ಪ್ರೌಢಶಾಲೆ ಆಶ್ರಯದಲ್ಲಿ ಕೂಡಿಗೆ ಕ್ರೀಡಾಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ಪ್ರಾಥಮಿಕ…
Read More » -
ಕ್ರೀಡೆ
ಕೂಡಿಗೆಯಲ್ಲಿ ರಾಜ್ಯ ಮಟ್ಟದ ಹಾಕಿ ಕ್ರೀಡಾಕೂಟಕ್ಕೆ ಚಾಲನೆ
ಕುಶಾಲನಗರ ಸೆ 09: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾಟವು ಕೂಡಿಗೆ ಕ್ರೀಡಾ ಶಾಲೆಯ ನೂತನ ಹಾಕಿ ಮೈದಾನದಲ್ಲಿ ಆರಂಭಗೊಂಡಿದೆ. ರಾಜ್ಯ ಮಟ್ಟದ…
Read More » -
ಕಾಮಗಾರಿ
ಕೂಡಿಗೆಯ ಮೇಕೆ ಹಾಲು ಘಟಕಕ್ಕೆ ರಾಜ್ಯ ಮಟ್ಟದ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ
ಕುಶಾಲನಗರ ಸೆ 09: ಕೂಡಿಗೆಯಲ್ಲಿ ಮೇಕೆ ಹಾಲು ಘಟಕಕ್ಕೆ ರಾಜ್ಯ ಕುರಿ ಉಣ್ಣೆ ನಿಗಮದ ರಾಜ್ಯ ವ್ಯವಸ್ಥಾಪಕ ನಿರ್ದೇಶಕ ಭೇಟಿ ನೀಡಿ ಪರಿಶೀಲನೆ ನಡೆಸಿದರು. 1.88 ಕೋಟಿ…
Read More » -
ಧಾರ್ಮಿಕ
ರಾಜಸ್ಥಾನ್ ಸಮಾಜದ ಮಹಿಳೆಯರಿಂದ ಶ್ರೀಕೃಷ್ಣಜನ್ಮಾಷ್ಟಮಿ ಆಚರಣೆ
ಕುಶಾಲನಗರ, ಸೆ 08: ಕುಶಾಲನಗರದ ರಾಜಸ್ಥಾನ್ ಸಮಾಜದ ಮಹಿಳೆಯರಿಂದ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಎರಡು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ನೆರವೇರಿತು. ರಾಜಸ್ಥಾನ ಸಮಾಜದಲ್ಲಿ ಕೃಷ್ಣ ಹಾಗೂ ರಾಧೆಯನ್ನು ಪ್ರತಿಷ್ಠಾಪಿಸಿ…
Read More » -
ಧಾರ್ಮಿಕ
ಕೌಟುಂಬಿಕ ಸೌಹಾರ್ದತೆ, ಗ್ರಾಮ ಸುಭೀಕ್ಷೆಗಾಗಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ.
ಕುಶಾಲನಗರ ಸೆ 8: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕೊಡ್ಲಿಪೇಟೆ ವಲಯ,ಸೋಮವಾರಪೇಟೆ ತಾಲ್ಲೂಕು,ಸಾಮೂಹಿಕ ಶ್ರೀ ವರಲಕ್ಷ್ಮಿ ಪೂಜಾ ಸಮಿತಿ ಹಾಗೂ ಪ್ರಗತಿ ಬಂಧು…
Read More » -
ಕ್ರೈಂ
ತೀವ್ರ ಹಲ್ಲೆಗೆ ಒಳಗಾದ ಕಾಲೇಜು ವಿದ್ಯಾರ್ಥಿ ಸಾವು
ಕುಶಾಲನಗರ, ಸೆ 08: ವ್ಯಕ್ತಿಯೋರ್ವನ ಹಲ್ಲೆಯಿಂದ ತೀವ್ರವಾಗಿ ಘಾಸಿಗೊಂಡಿದ್ದ ಕಾಲೇಜು ವಿದ್ಯಾರ್ಥಿ ಓರ್ವ ಮೃತಪಟ್ಟ ಘಟನೆ ವಿರಾಜಪೇಟೆಯ ಕಾವಡಿಯಲ್ಲಿ ನಡೆದಿದೆ. ಸ್ನೇಹಿತೆಯ ಮನೆಗೆ ತೆರಳಿದ್ದ ದಿವಿನ್ ಎಂಬಾತನ…
Read More » -
ಪ್ರಕಟಣೆ
ನಿಧನ ಸುದ್ದಿ
ಕುಶಾಲನಗರ, ಸೆ 08: ಕುಶಾಲನಗರದ ಶೈಲಜಾ ಬಡಾವಣೆಯಲ್ಲಿ ವಾಸವಿರುವ ತಡಿಯಪ್ಪನ ಜನಾರ್ಧನ ರವರ ಮಗ ಶ್ರವಣ್ (32) ಗುರುವಾರ ರಾತ್ರಿ 8:45 ಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ…
Read More » -
ಶಿಕ್ಷಣ
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ -ಕಲೋತ್ಸವ ಕಾರ್ಯಕ್ರಮ
ಕುಶಾಲನಗರ ಸೆ 7: ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಜೀವನ ಕೌಶಲ್ಯವನ್ನು ಹೊಂದಲು ಪ್ರತಿಭಾ ಕಾರಂಜಿ -ಕಲೋತ್ಸವ ಉತ್ತಮ ವೇದಿಕೆಯಾಗಿದೆ ಎಂದು ಶಿಕ್ಷಣ ತಜ್ಞ ಬೆಂಗಳೂರಿನ ಎ.ಎಸ್.ಸಾಗರ್…
Read More » -
ಪರಿಸರ
ಪರಿಸರ ಸ್ನೇಹಿ ಗಣೇಶ ಮೂರ್ತಿ ಬಳಸಿ ಗಣೇಶೋತ್ಸವ ಆಚರಿಸಿ : ಸಚಿವ ಈಶ್ವರ್ ಖಂಡ್ರೆ
ಕುಶಾಲನಗರ ಸೆ 6 : ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಕೆ ಮಾಡುವ ಮೂಲಕ ಗಣೇಶ ಉತ್ಸವ ಆಚರಿಸಬೇಕು ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್…
Read More » -
ಪ್ರಕಟಣೆ
ಕೊಡಗು ಸೈನಿಕ ಶಾಲೆಯ ನೂತನ ಪ್ರಾಂಶುಪಾಲರಾಗಿ ಕರ್ನಲ್ ಅಮರ್ ಜೀತ್ ಸಿಂಗ್ ಅಧಿಕಾರ ಸ್ವೀಕಾರ
ಕುಶಾಲನಗರ, ಸೆ 06: ಕೂಡಿಗೆಯಲ್ಲಿರುವ ಕೊಡಗು ಸೈನಿಕ ಶಾಲೆಯ 8ನೇ ನೂತನ ಪ್ರಾಂಶುಪಾಲರಾಗಿ ಕರ್ನಲ್ ಅಮರ್ ಜೀತ್ ಸಿಂಗ್ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಸೈನಿಕ ಶಾಲೆಯ ನಿರ್ಗಮಿತ…
Read More » -
ಪ್ರಕಟಣೆ
ಇಬ್ಬರು ಮಕ್ಕಳೊಂದಿಗೆ ಕಾಣೆಯಾದ ವಿವಾಹಿತ ಮಹಿಳೆ
ಕುಶಾಲನಗರ, ಸೆ 06: ಮಡಿಕೇರಿಯ ಭಗವತಿ ನಗರದ ಕೆ.ಯು.ರವಿ ಎಂಬವರ ಪತ್ನಿ ಜಯಸ್ಮಿತ ಹಾಗೂ ಇಬ್ಬರು ಮಕ್ಕಳು ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. 19.04.23 ರಂದು ಸಂಬಂಧಿಕರ…
Read More » -
ಅರಣ್ಯ ವನ್ಯಜೀವಿ
ಕಾಡಾನೆ ಸೆರೆ: ಕೆದಕಲ್ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿದ್ದ ಕಾಡಾನೆ ಹಿಡಿದ ಅರಣ್ಯ ಇಲಾಖೆ
ಕುಶಾಲನಗರ, ಸೆ 06: ಕೆದಕಲ್ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಸೆರೆಹಿಡಿಯಲಾಗಿದೆ. ಎರಡನೇ ದಿನ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಐದು ಸಾಕಾನೆಗಳನ್ನು ಬಳಸಿಕೊಂಡು ಕಾರ್ಯಾಚರಣೆ…
Read More » -
ಕ್ರೀಡೆ
ಹಾಕಿ ಪಂದ್ಯಾಟ: ಅನುಗ್ರಹ ಕಾಲೇಜು ತಂಡ ಜಿಲ್ಲಾಮಟ್ಟಕ್ಕೆ
ಕುಶಾಲನಗರ, ಸೆ 06: ಕೂಡಿಗೆಯಲ್ಲಿ ನಡೆದ ಸೋಮವಾರಪೇಟೆ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಹಾಕಿ ಪಂದ್ಯಾಟದಲ್ಲಿ ಕುಶಾಲನಗರದ ಅನುಗ್ರಹ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ತಂಡ 4-0 ಅಂತರದಲ್ಲಿ…
Read More » -
ಕ್ರೈಂ
ಚಾಕು ಇರಿದು ಟಿಬೇಟ್ ವ್ಯಕ್ತಿಯ ಹತ್ಯೆ
ಕುಶಾಲನಗರ, ಸೆ 06: ಚಾಕು ಇರಿದು ಟಿಬೇಟ್ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಹುಣಸೂರು ತಾಲೂಕಿನ ಮುಂಡಗೋಡು ಟಿಬೆಟಿಯನ್ ಕ್ಯಾಂಪ್ ನಂಬರ ೪ರಲ್ಲಿ ಟಿಬೆಟಿಯನ್ ವ್ಯಕ್ತಿಗೆ ಚಾಕು ಇರಿದು…
Read More » -
ವಿಶೇಷ
ವಿವಿಧೆಡೆ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
ಕುಶಾಲನಗರ, ಸೆ 06: : ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಕೂಡಿಗೆಯಲ್ಲಿರುವ ವಕೀಲ ದಂಪತಿಗಳು ತಮ್ಮ ನಾಲ್ಕುವರೆ ತಿಂಗಳ ಹಸುಗೂಸಿಗೆ ಶ್ರೀಕೃಷ್ಣನ ವೇಷವನ್ನು ತೊಡಿಸಿ ಸಂಭ್ರಮದಿಂದ ಹಬ್ಬವನ್ನಾಚರಿಸಿದರು. ಹಸುಗೂಸು ವಿಹಾನ…
Read More » -
ಆರೋಪ
ನಿವೃತ್ತ ಸಿಇಒ ಚೆಕ್ ದುರುಪಯೋಗ ಪ್ರಯತ್ನ: ದಾಖಲೆ ಸಹಿತ ಬಹಿರಂಗಪಡಿಸಲು ಸಿದ್ದ
ಕುಶಾಲನಗರ, ಸೆ 05: ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಣ್ಣ ನಿವೃತ್ತಿ ಸಂದರ್ಭ ಚೆಕ್ ದುರುಪಯೋಗಕ್ಕೆ ಪ್ರಯತ್ನಿಸಿದ್ದರು. ಇದನ್ನು…
Read More » -
ಪ್ರತಿಭಟನೆ
ಅಖಿಲ ಭಾರತ ಕ್ರಾಂತಿಕಾರಿ ಮಹಿಳಾ ಸಂಘಟನೆ ವತಿಯಿಂದ ಕುಶಾಲನಗರದಲ್ಲಿ ಪ್ರತಿಭಟನೆ
ಕುಶಾಲನಗರ, ಸೆ 05: ದೇಶಾದ್ಯಂತ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚುತ್ತಿದ್ದು ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಕೊಡಗು ಜಿಲ್ಲಾ ಅಖಿಲ ಭಾರತ ಕ್ರಾಂತಿಕಾರಿ ಮಹಿಳಾ ಸಂಘಟನೆ ವತಿಯಿಂದ…
Read More » -
ಕ್ರೀಡೆ
ಷಟಲ್ ಬ್ಯಾಡ್ಮಿಂಟನ್ : ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಶಾಲನಗರ ಸೆ 5 : ಇಲ್ಲಿಗೆ ಸಮೀಪದ ಕೊಡಗರಹಳ್ಳಿಯ ಶಾಂತಿನಿಕೇತನ ಶಾಲೆಯ ವಿದ್ಯಾರ್ಥಿಗಳಾದ ನೇಹ ಅನೀಶ್ ಹಾಗೂ ಡೆಲೀಶಾ ಮುತ್ತಮ್ಮ ಜೋಡಿ ಷಟಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಜಿಲ್ಲಾ…
Read More » -
ಸನ್ಮಾನ
ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಡಾ.ಮಂತರ್ ಗೌಡ
ಕುಶಾಲನಗರ ಸೆ 5: ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಆ ನಿಟ್ಟಿನಲ್ಲಿ ಶಿಕ್ಷಕ ವೃತ್ತಿಗೆ ತನ್ನದೇ ಆದ…
Read More » -
ಕಾರ್ಯಕ್ರಮ
ಸೋಮವಾರಪೇಟೆ : ಬಿಇಓ ಕಛೇರಿಯಲ್ಲಿ ಶಿಕ್ಷಕರ ದಿನಾಚರಣೆ
ಸೋಮವಾರಪೇಟೆ, ಸೆ.5: ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಮಂಗಳವಾರ ( ಸೆ.5 ರಂದು) ಶಾಲಾ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಬೋಧಕೇತರ ನೌಕರರ ಸಂಘದ ವತಿಯಿಂದ ಶಿಕ್ಷಕರ…
Read More » -
ಅರಣ್ಯ ವನ್ಯಜೀವಿ
ಆರ್.ಆರ್.ಟಿ.ಸಿಬ್ಬಂದಿ ಬಲಿ ಪಡೆದ ಕಾಡಾನೆ ಸೆರೆಗೆ ಕಾರ್ಯಾಚರಣೆ
ಕುಶಾಲನಗರ, ಸೆ 05: ಕೆದಕಲ್ ಬಳಿ ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭ ಆರ್.ಆರ್.ಟಿ.ಸಿಬ್ಬಂದಿ ಬಲಿ ಪಡೆದ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭಗೊಂಡಿದ್ದು ಅರಣ್ಯ ಇಲಾಖೆ ಸಿದ್ದತೆಯಲ್ಲಿ ತೊಡಗಿದೆ.
Read More » -
ಕ್ರೈಂ
ಸೆಂಟ್ರಿಂಗ್ ಸಾಮಾಗ್ರಿ ಕಳ್ಳತನ ಯತ್ನ
ಕುಶಾಲನಗರ, ಸೆ 05: ಕುಶಾಲನಗರ ಸರಕಾರಿ ಪಪೂ ಕಾಲೇಜು ಬಳಿ ಸೆಂಟ್ರಿಂಗ್ ಸಾಮಗ್ರಿಗಳನ್ನು ಕದಿಯಲು ಯತ್ನಿಸುತ್ತಿದ್ದ ವ್ಯಕ್ತಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ.
Read More » -
ಪ್ರಕಟಣೆ
ನಿವೃತ್ತ ಅರಣ್ಯಾಧಿಕಾರಿ ಅಪ್ಪಾಜಿ ನಿಧನ
ಕುಶಾಲನಗರ, ಸೆ 05: ಹುದುಗೂರು ಗ್ರಾಮದ ನಿವಾಸಿ ಕುಶಾಲನಗರದ ಬಸಪ್ಪ ಬಡಾವಣೆಯಲ್ಲಿ ವಾಸವಿರುವ ಮೂಲೆಮಜುಲು ದಿವಂಗತ ನಂಜಪ್ಪ ಅವರ ಮಗ ನಿವೃತ್ತ ಅರಣ್ಯಧಿಕಾರಿ ಅಪ್ಪಾಜಿ ಅವರು ಮಂಗಳವಾರ…
Read More » -
ಮನವಿ
ಮಡಿಕೇರಿ ಜನೋತ್ಸವ ದಸರಾಗೆ ಆಗಮಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವರಿಗೆ ಮನವಿ
ಕುಶಾಲನಗರ ಸೆ 4:’ಕರ್ನಾಟಕ’ ಎಂಬ ಹೆಸರನ್ನು ನಾಮಕರಣ ಮಾಡಿ ೫೦ ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಮೈಸೂರು ವಿಭಾಗ ಮಟ್ಟದ ಸಾಹಿತಿ- ಕಲಾವಿದರೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ…
Read More » -
ಪ್ರತಿಭಟನೆ
ಕೇಂದ್ರ ಸರಕಾರದ ವಿರುದ್ದ ಸಿಪಿಐ ಎಂ ಪ್ರತಿಭಟನೆ
ಕುಶಾಲನಗರ ಸೆ 4 : ಕೇಂದ್ರ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸಿಪಿಐ ಎಂ ಸಂಘಟನೆ ಆಶ್ರಯದಲ್ಲಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು. ಕುಶಾಲನಗರ ತಾಲೂಕು…
Read More » -
ಕಾರ್ಯಕ್ರಮ
ಕುಶಾಲನಗರ: ಕಾವೇರಿ ನದಿಗೆ 148ನೆಯ ಮಹಾ ಆರತಿ
ಕುಶಾಲನಗರ ಸೆ 4: ನದಿ ಪರಿಸರ ಉಳಿಸಿ ಸಂರಕ್ಷಣೆ ಮಾಡುವ ಬಗ್ಗೆ ಪ್ರತಿಯೊಬ್ಬರು ಪಣತೊಡಬೇಕಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ…
Read More » -
ಅರಣ್ಯ ವನ್ಯಜೀವಿ
ಬೈಕ್ ಸವಾರರ ಮೇಲೆ ದಾಳಿ ನಡೆಸಿದ ಕಾಡಾನೆ
ಕುಶಾಲನಗರ, ಸೆ 04: ಕೊಡಗು ಜಿಲ್ಲೆಯಲ್ಲಿ ಆನೆ-ಮಾನವ ಸಂಘರ್ಷ ಮಿತಿಮೀರಿದೆ. ಇತ್ತೀಚಿನ ಕೆಲವು ತಿಂಗಳಲ್ಲಿ ಕಾಡಾನೆಗಳ ದಾಳಿಗೆ ಹಲವು ಜೀವ ಹಾನಿಯಾಗಿದೆ. ಸೋಮವಾರ ಕೆದಕಲ್ ವ್ಯಾಪ್ತಿಯಲ್ಲಿ ಕಾಡಾನೆಯೊಂದು…
Read More » -
ಶಿಕ್ಷಣ
ಫಾತಿಮಾ ಪ್ರೌಢ ಶಾಲೆಯಲ್ಲಿ ಚಿತ್ರಕಲೆ ಹಾಗೂ ಕೈಬರಹ ಸ್ಪರ್ಧೆ
ಕುಶಾಲನಗರ ಸೆ 4: ಕುಶಾಲನಗರದ ಫಾತಿಮಾ ಪ್ರೌಢ ಶಾಲೆಯಲ್ಲಿ “ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡಮಿ” ವತಿಯಿಂದ ನಡೆದ ಚಿತ್ರಕಲೆ ಹಾಗೂ ಕೈಬರಹ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಚಿತ್ರಕಲೆ ಸ್ಪರ್ಧೆಯಲ್ಲಿ…
Read More » -
ಕಾರ್ಯಕ್ರಮ
ಕುಶಾಲನಗರ: ಜೆಸಿಐ ವತಿಯಿಂದ ಭಾಷಣ ಕಲೆ ಕುರಿತ ತರಬೇತಿ
ಕುಶಾಲನಗರ, ಸೆ.3: ಕುಶಾಲನಗರ ಜೆಸಿಐ ಕಾವೇರಿ ವತಿಯಿಂದ ಭಾನುವಾರ ( ಸೆಪ್ಟೆಂಬರ್ 3 ರಂದು ) ಕುಶಾಲನಗರ ಪಟ್ಟಣದ ಮಹಾಲಕ್ಷ್ಮಿ ಸಭಾಂಗಣದಲ್ಲಿ ವಿದ್ಯಾರ್ಥಿಗಳು ಮತ್ತು ಯುವ ಜನರಿಗೆ…
Read More » -
ಕಾರ್ಯಕ್ರಮ
ಕಾವಲುಪಡೆ ಜಿಲ್ಲಾಧ್ಯಕ್ಷರ ಕುಶಲ ವಿಚಾರಿಸಿದ ರಾಜ್ಯಾಧ್ಯಕ್ಷರು
ಕುಶಾಲನಗರ, ಸೆ 03: ಆನೆಕಾಡು ಬಳಿ ನಡೆಷ ಅವಘಡ ದಲ್ಲಿ ಘಾಸಿಗೊಂಡಿದ್ದ ಕರ್ನಾಟಕ ಕಾವಲುಪಡೆ ಜಿಲ್ಲಾಧ್ಯಕ್ಷ ಎಂ.ಕೃಷ್ಣ ಅವರ ನಿವಾಸಕ್ಕೆ ಕರ್ನಾಟಕ ಕಾವಲುಪಡೆ ರಾಜ್ಯ ಅಧ್ಯಕ್ಷ ಮೋಹನ್…
Read More » -
ಕಾರ್ಯಕ್ರಮ
ಸರ್ಕಾರಿ ಪ್ರೌಢಶಾಲೆ, ಕೂಡುಮಂಗಳೂರು: ಸ್ವಚ್ಛತಾ ಪಖ್ವಾಡ: ಪ್ರತಿಜ್ಞಾ ವಿಧಿ ಸ್ವೀಕಾರ
ಕುಶಾಲನಗರ, ಸೆ.2: ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು)ಸರ್ಕಾರಿ ಪ್ರೌಢಶಾಲೆಯಲ್ಲಿ ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯ, ಶಾಲಾ ಶಿಕ್ಷಣ ಇಲಾಖೆಯ ನೆರವಿನೊಂದಿಗೆ ಶಾಲೆಯ ಇಕೋ…
Read More » -
ಪ್ರಕಟಣೆ
ನಿಧನ : ಕೆ.ಎಸ್.ಚನ್ನಪ್ಪ
ಕುಶಾಲನಗರ ಸೆ 2 : ಕೂಡ್ಲೂರು ಗ್ರಾಮದ ಹಿರಿಯ ನಿವಾಸಿ ಕೆ.ಎಸ್.ಚನ್ನಪ್ಪ (85) ಅನಾರೋಗ್ಯದಿಂದಾಗಿ ಶನಿವಾರ ಸಂಜೆ ನಿಧನರಾದರು. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು…
Read More » -
ಸನ್ಮಾನ
ಬಸವನಹಳ್ಳಿ ಕ್ರೀಡಾಕೂಟ ಸಂಘಟಕ ಪ್ರತಾಪ್ ಅವರಿಗೆ ಸನ್ಮಾನ
ಕುಶಾಲನಗರ ಸೆ 2 : ಬಸವನಹಳ್ಳಿ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಪ್ರೌಢಶಾಲಾ ವಿಭಾಗದ ಪುಸ್ತಕಗಳನ್ನುತಾಲ್ಲೂಕು ಮಟ್ಟದ ಫುಟ್ಬಾಲ್ ಕ್ರೀಡಾಕೂಟವನ್ನು ಯಶಸ್ವಿಯಾಗಿ ಸಂಘಟಿಸಿದ ಮೂಕಾಂಬಿಕಾ ಪ್ರೌಢಶಾಲಾ ದೈಹಿಕ ಶಿಕ್ಷಣ…
Read More » -
ಕಾರ್ಯಕ್ರಮ
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡುವ ಬಗ್ಗೆ ತರಬೇತಿ ಕಾರ್ಯಗಾರ
ಕುಶಾಲನಗರ ಸೆ 2 : ಕುಶಾಲನಗರ ಮತ್ತು ಮಡಿಕೇರಿ ನಗರ ವ್ಯಾಪ್ತಿಯ ಆಹಾರ ಪದಾರ್ಥ ಮಾರಾಟ, ಉಗ್ರಾಣಗಳು, ಸಂಸ್ಕರಣ ಘಟಕಗಳು, ಹಾಗೂ ಎಲ್ಲಾ ರೀತಿಯ ಆಹಾರ ಪದಾರ್ಥ…
Read More » -
ಕ್ರೈಂ
ಕುಶಾಲನಗರ ಮಾದಾಪಟ್ಟಣ ಬಳಿ ಗಾಂಜಾ ಮಾರಾಟ: ಆರೋಪಿಗಳ ಬಂಧನ
ಕುಶಾಲನಗರ, ಸೆ 02: ಕೊಡಗು ಜಿಲ್ಲಾ ವ್ಯಾಪ್ತಿಯ ಕುಶಾಲನಗರ ನಗರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಗಾಂಜಾ ಸರಬರಾಜು/ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ…
Read More » -
ಕ್ರೀಡೆ
ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾವಳಿ: ಸಾಧಕ ಕ್ರೀಡಾಪಟುಗಳಿಗೆ ಸನ್ಮಾನ
ಕುಶಾಲನಗರ, ಸೆ 02: ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿ ಸೋಮವಾರಪೇಟೆ ಹಾಗೂ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ನೇರುಗಳಲೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ವಿಭಾಗದ ತಾಲೂಕು…
Read More » -
ಕಾರ್ಯಕ್ರಮ
ವಿದ್ಯಾರ್ಥಿ ಪ್ಯಾರಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಂದ ಓಣಂ ಆಚರಣೆ
ಕುಶಾಲನಗರ, ಸೆ 01: ಓಣಂ ಹಬ್ಬದ ಅಂಗವಾಗಿ ಕುಶಾಲನಗರದ ವಿದ್ಯಾರ್ಥಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವಿದ್ಯಾರ್ಥಿ ತಂಡಗಳಿಗೆ ಪೂಕಳಂ ಮತ್ತು ಒಲೆ…
Read More » -
ಕಾರ್ಯಕ್ರಮ
ಬ್ಯಾಡಗೊಟ್ಟ ಪುನರ್ವಸತಿ ಶಿಬಿರದಲ್ಲಿ ರಕ್ಷಾಬಂಧನ ಕಾರ್ಯಕ್ರಮ
ಕುಶಾಲನಗರ, ಸೆ 01: ಕೂಡಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬ್ಯಾಡಗೊಟ್ಟ ಪುನರ್ವಸತಿ ಶಿಬಿರದಲ್ಲಿ ವನವಾಸಿ ಕಲ್ಯಾಣ ವೇದಿಕೆ ಆಶ್ರಯದಲ್ಲಿ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು. ರಾಜ್ಯ ವನವಸಿ ಕಲ್ಯಾಣದ…
Read More » -
ಅಪಘಾತ
ಕರ್ನಾಟಕ ಕಾವಲುಪಡೆ ಜಿಲ್ಲಾಧ್ಯಕ್ಷರ ಕಾರ್ ಮೇಲೆ ಬಿದ್ದ ಮರ: ಕಾರು ಜಖಂ
ಕುಶಾಲನಗರ, ಸೆ 01: ಕುಶಾಲನಗರ-ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಚಲಿಸುತ್ತಿದ್ದ ವಾಹನದ ಮೇಲೆ ಮರವೊಂದು ಬಿದ್ದ ಘಟನೆ ನಡೆದಿದೆ. ಕರ್ನಾಟಕ ಕಾವಲುಪಡೆಯ ಜಿಲ್ಲಾಧ್ಯಕ್ಷ ಎಂ.ಕೃಷ್ಣ ಅವರು ಮಡಿಕೇರಿಯಿಂದ…
Read More » -
ಸಭೆ
ಕೂಡುಮಂಗಳೂರು ಗ್ರಾಮ ಪಂಚಾಯತಿ ಮಾಸಿಕ ಸಭೆ.
ಕುಶಾಲನಗರ ಆ 31: ಕೂಡುಮಂಗಳೂರು ಗ್ರಾಮ ಪಂಚಾಯತಿಯ ಮಾಸಿಕ ಸಭೆ ಗ್ರಾಪಂ ಅಧ್ಯಕ್ಷ ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಗ್ರಾಮ ಪಂಚಾಯತಿಯ 15 ನೇ ಹಣಕಾಸು…
Read More » -
ಅರಣ್ಯ ವನ್ಯಜೀವಿ
ಭುವನಗಿರಿ ಗ್ರಾಮದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಸೆರೆ
ಕುಶಾಲನಗರ, ಆ 31:ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಭುವನಗಿರಿ ಗ್ರಾಮದ ಸೋಮಣ್ಣ ಎಂಬವರ ಹೊಲದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ. ಸುವರ್ಣಗೆಡ್ಡೆ ಹೊಲದಲ್ಲಿ ಕಳೆ ತೆಗೆಯುವ ಸಂದರ್ಭದಲ್ಲಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ತಾಲ್ಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ, ನಾಟಕ ಸ್ಪರ್ಧೆ
ಕುಶಾಲನಗರ, ಆ.31:ಬೆಂಗಳೂರಿನ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ, ಶಾಲಾ ಶಿಕ್ಷಣ ಇಲಾಖೆಯ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ದ ವತಿಯಿಂದ ಕುಶಾಲನಗರ ಬಾಲಕಿಯರ…
Read More » -
ಕೃಷಿ
ತಂಬಾಕು ಬೆಳೆಯಲ್ಲಿ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಕ್ಷೇತ್ರೋತ್ಸವ
ಕುಶಾಲನಗರ ಆ 31 : ರೈತರು ಶೂನ್ಯ ಬಂಡವಾಳದ ಬೆಳೆಗಳ ಉತ್ಪಾದನೆಯಲ್ಲಿ ರಸಾಯನಿಕ ಗೊಬ್ಬರ ಬದಲಿಗೆ ನೈಸರ್ಗಿಕ ರಸಗೊಬ್ಬರ ಬಳಸಬೇಕು ಎಂದು ರಾಮನಾಥಪುರ ತಂಬಾಕು ಮಂಡಳಿ ಹರಾಜು…
Read More » -
ಅರಣ್ಯ ವನ್ಯಜೀವಿ
ಮೈಸೂರು ದಸರಾ: ಪ್ರಯಾಣ ಬೆಳೆಸಿದ ಕೊಡಗಿನ ಸಾಕಾನೆಗಳು
ಕುಶಾಲನಗರ, ಆ 31: ಮೈಸೂರು ದಸರಾಗೆ ತೆರಳಿದ ದುಬಾರೆ, ಆನೆಕಾಡು ಸಾಕಾನೆಗಳು. ಆನೆಕಾಡಿನ ವಿಜಯ, ದುಬಾರೆಯ ಧನಂಜಯ, ಗೋಪಿ ಸಾಕಾನೆಗಳು. ಮೊದಲ ಹಂತದಲ್ಲಿ ತೆರಳಿದ ಮೂರು ಆನೆಗಳು.…
Read More » -
ಕಾರ್ಯಕ್ರಮ
ಎಸ್.ಎನ್.ಡಿ.ಪಿ.ಆಶ್ರಯದಲ್ಲಿ ಶ್ರೀ ನಾರಾಯಣಗುರು ಜನ್ಮದಿನೋತ್ಸವ
ಕುಶಾಲನಗರ ಆ 31: ಎಸ್.ಎನ್.ಡಿ.ಪಿ ಕುಶಾಲನಗರ ಶಾಖೆಯಲ್ಲಿ ಶ್ರೀ ನಾರಾಯಣ ಗುರು ರವರ 169 ಜನ್ಮದಿನೋತ್ಸವ ಕಾರ್ಯಕ್ರಮ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷರು ಕೆ.ಟಿ ಗಣೇಶ್, ಕಾರ್ಯದರ್ಶಿ ಅನೀಶ್ ಕುಮಾರ್…
Read More » -
ಕಾರ್ಯಕ್ರಮ
ಮುಳ್ಳುಸೋಗೆ ಶಾಲೆಯಲ್ಲಿ ಪೋಷಣಾ ಶಕ್ತಿ ಕಾರ್ಯಕ್ರಮ
ಕುಶಾಲನಗರ ಆ 30: ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರದಾನ ಮಂತ್ರಿ ಪೋಷಣೆ ಶಕ್ತಿ ನಿರ್ಮಾಣ ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಮುಖ್ಯ ಅಥಿತಿಯಾಗಿ…
Read More » -
ಕಾರ್ಯಕ್ರಮ
ಕೂಡಿಗೆಯ ಸರಕಾರಿ ಕ್ರೀಡಾ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಆಚರಣೆ ನಡೆಯಿತು.
ಕುಶಾಲನಗರ ಆ 30: ಕೂಡಿಗೆಯ ಸರಕಾರಿ ಕ್ರೀಡಾ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಆಚರಣೆ ನಡೆಯಿತು. ಧ್ಯಾನ ಚಂದ್ ಅವರ ಹುಟ್ಟು ಹಬ್ಬವನ್ನು ಕ್ರೀಡಾ ದಿನವಾಗಿ ಆಚರಣೆ…
Read More » -
ಪ್ರಕಟಣೆ
ಕೊಡಗು ವಿವಿ: ಸ್ನಾತಕೋತ್ತರ ಪದವಿ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭ
ಕುಶಾಲನಗರ, ಆ 30: ಕೊಡಗು ವಿಶ್ವವಿದ್ಯಾಲಯದ ಜ್ಞಾನಕಾವೇರಿ ಅವರಣ ಮತ್ತು ಕೊಡಗು ವಿಶ್ವವಿದ್ಯಾಲಯದಲ್ಲಿ ಸಂಯೋಜನೆಗೊಳಗೊಂಡ ಘಟಕ ಕಾಲೇಜು, ಖಾಸಗಿ ಅನುದಾನಿತ ಹಾಗೂ ಅನುದಾನೇತರ ಮಹಾವಿದ್ಯಾಲಯಗಳಲ್ಲಿ 2023-24 ಶೈಕ್ಷಣಿಕ…
Read More » -
ಕ್ರೀಡೆ
ವಿದ್ಯಾರ್ಥಿ ಪ್ಯಾರಮೆಡಿಕಲ್ ವಿದ್ಯಾರ್ಥಿಗಳ ತಂಡಗಳ ನಡುವೆ ಕ್ರೀಡಾಕೂಟ
ಕುಶಾಲನಗರ, ಆ 30: ಶಿಕ್ಷಕರ ದಿನದ ಅಂಗವಾಗಿ ಕುಶಾಲನಗರದ ವಿದ್ಯಾರ್ಥಿ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ಕುಶಾಲನಗರದ ಜಾತ್ರಾ ಮೈದಾನದಲ್ಲಿ ಕಾಲೇಜು ವಿದ್ಯಾರ್ಥಿಗಳ ತಂಡಗಳ…
Read More » -
ಸಭೆ
ಬಸವನಹಳ್ಳಿ ಸಹಕಾರ ಸಂಘದ ಸಾಮಾನ್ಯ ಸಭೆ
ಕುಶಾಲನಗರ ಆ 29: ಬಸವನಹಳ್ಳಿಯಲ್ಲಿರುವ ಸೋಮವಾರಪೇಟೆ ತಾಲ್ಲೂಕು ಗಿರಿಜನರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ಎಸ್, ಆರ್, ಅರುಣ್ ರಾವ್…
Read More » -
ಪ್ರಕಟಣೆ
ವಂಚನೆ ಆರೋಪ: ದಾಖಲೆ ಸಹಿತ ಬಹಿರಂಗಪಡಿಸಲು ಒತ್ತಾಯ
ಕುಶಾಲನಗರ, ಆ 29: ಕೂಡು ಮಂಗಳೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಮಹಾಸಭೆಯಲ್ಲಿ ಬಹಿರಂಗವಾಗಿ ತನ್ನ ಬಗ್ಗೆ ಮೋಸ ವಂಚನೆ ಕರ್ತವ್ಯ ಲೋಪ ಆರೋಪ…
Read More » -
ಧಾರ್ಮಿಕ
ಕುಶಾಲನಗರ ಫಾತಿಮ ಕಾನ್ವೆಂಟ್ ನಲ್ಲಿ ಓಣಂ ಸಂಭ್ರಮ
ಕುಶಾಲನಗರ, ಆ 29: ಕುಶಾಲನಗರದ ವಿವಿಧ ಸಂಭ್ರಮದ ಓಣಂ ಆಚರಣೆ ನಡೆಯಿತು. ಮಲೆಯಾಳಿ ಸಮುದಾಯ ಬಾಂಧವರ ಪ್ರಮುಖ ಹಬ್ಬಗಳಲ್ಲಿ ಒಂದಾದ ಓಣಂ ಹಬ್ಬವನ್ನು ವರ್ಣರಂಜಿತ ಪೂಕಳಂ ರಚಿಸುವ…
Read More » -
ಸಭೆ
ಕುಶಾಲನಗರ: ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಮಹಾಸಭೆ
ಕುಶಾಲನಗರ, ಆ -29: ಕುಶಾಲನಗರದ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ 72 ನೇ ಮಹಾಸಭೆ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಎಂ.ಎನ್.ಕುಮಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.…
Read More » -
ಪ್ರಕಟಣೆ
ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯ ಫ್ಯಾಟಿಮಾ ಅವರಿಗೆ ಬೆಸ್ಟ್ ಪ್ರಿನ್ಸಿಪಲ್ ಪ್ರಶಸ್ತಿ
ಕುಶಾಲನಗರ, ಆ 29: ಕೊಡಗರಹಳ್ಳಿಯ ಶಾಂತಿನಿಕೇತನ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರಾದ ಮೇರಿ ಫ್ಯಾಟಿಮಾ ಅವರಿಗೆ ಬೆಸ್ಟ್ ಪ್ರಿನ್ಸಿಪಲ್ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಪ್ರತಿಭಾ ಅಕಾಡೆಮಿ ವತಿಯಿಂದ ಸೆ.5…
Read More » -
ರಾಜಕೀಯ
ಹಲವು ಮುಖಂಡರು ಕಾಂಗ್ರೆಸ್ ಸೇರ್ಪಡೆಗೆ ಸಿದ್ದ: ಅಪರೇಷನ್ ಹಸ್ತ ಇಲ್ಲ.
ಮಡಿಕೇರಿ, ಆ 28 ವೀರ ಸೇನಾನಿ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣಕ್ಕೆ ಸ್ಥಳಾಂತರಿಸಲಾಗಿರುವ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು…
Read More » -
ಸಭೆ
ಕೂಡುಮಂಗಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ
ಕುಶಾಲನಗರ, ಆ 28: ಕೂಡುಮಂಗಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ನಡೆಯಿತು.…
Read More » -
ಕಾರ್ಯಕ್ರಮ
ಹೆಬ್ಬಾಲೆಯಲ್ಲಿ ಕೈಮಗ್ಗ ನೇಕಾರರಿಗೆ ಹಮ್ಮಿಕೊಂಡಿರುವ ತರಬೇತಿ ಕಾರ್ಯಾಗಾರಕ್ಕೆ ಚಾಲನೆ
ಕುಶಾಲನಗರ, ಆ 28: ಜವಳಿ ಸಚಿವಾಲಯ ಹಾಗೂ ಬೆಂಗಳೂರಿನ ನೇಕಾರರ ಸೇವಾ ಕೇಂದ್ರದ ಆಶ್ರಯದಲ್ಲಿ ಸಮರ್ಥ್ ಯೋಜನೆಯಡಿ ಹೆಬ್ಬಾಲೆಯಲ್ಲಿ ಕೈಮಗ್ಗ ನೇಕಾರರಿಗೆ ಹಮ್ಮಿಕೊಂಡಿರುವ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಲಾಯಿತು.…
Read More » -
ಪ್ರಕಟಣೆ
ಕಾಳಿಕಾಂಬ ವಿಶ್ವಕರ್ಮ ಕುಶಲ ಕೈಗಾರಿಕಾ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ರಚನೆ
ಕುಶಾಲನಗರ, ಆ 28: ಹೆಬ್ಬಾಲೆಯ ನಂ 562 ನೇ ಶ್ರೀ ಕಾಳಿಕಾಂಬ ವಿಶ್ವಕರ್ಮ ಕುಶಲ ಕೈಗಾರಿಕಾ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ರಚಿಸಲಾಯಿತು. ನೂತನ ಅಧ್ಯಕ್ಷರಾಗಿ…
Read More » -
ಅರಣ್ಯ ವನ್ಯಜೀವಿ
ಬೃಹತ್ ನಾಗರ ಸೆರೆ
ಕುಶಾಲನಗರ, ಆ 27: ಕುಶಾಲನಗರದ ಆಫೀಸರ್ಸ್ ಬಡಾವಣೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಗಣಪತಿ ಅವರ ಮನೆಯ ಆವರಣದಲ್ಲಿ ಕಂಡುಬಂದ ಬೃಹತ್ ಗಾತ್ರದ ನಾಗರ ಹಾವನ್ನು ಸ್ನೇಕ್ ಗಫೂರ್…
Read More » -
ಸನ್ಮಾನ
ಕೂಡಿಗೆ ಕ್ಲಸ್ಟರ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಸನ್ಮಾನ
ಕೂಡಿಗೆ/ಕುಶಾಲನಗರ,ಆ. 27: ಕುಶಾಲನಗರ ತಾಲ್ಲೂಕಿನ ಕೂಡಿಗೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕೂಡಿಗೆ ಕ್ಲಸ್ಟರ್ ಸಂಪನ್ಮೂಲ ಕೇಂದ್ರದ ವತಿಯಿಂದ ಶನಿವಾರ ( ಆ.26…
Read More » -
ಸಾಹಿತ್ಯ
ಕುಶಾಲನಗರ ತಾಲೂಕು ಕಸಾಪ ವತಿಯಿಂದ ಕಲಾಭವನದಲ್ಲಿ ಕಚೇರಿ ನಾಮಫಲಕ ಉದ್ಘಾಟನೆ
ಕುಶಾಲನಗರ, ಆ 27: ಸದಾ ಒಂದಲ್ಲ ಒಂದು ಸಾಹಿತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಆಸಕ್ತಿ ಮೂಡಿಸುವ ಕೆಲಸವನ್ನು ಮಾಡಬೇಕು ಎಂದು ಕುಶಾಲನಗರ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ…
Read More » -
ಪ್ರಕಟಣೆ
ಸೌರಭ ದಾಸ ಸಾಹಿತ್ಯ ವಿವಿಯ ವಿಶೇಷ ಪರೀಕ್ಷೆ: ಕೆ.ಎಸ್.ನಳಿನಿ ಸಾಧನೆ
ಕುಶಾಲನಗರ, ಆ 26: ಕುಶಾಲನಗರದ ನಿವೃತ್ತ ಶಿಕ್ಷಕಿ ಕೆ.ಎಸ್.ನಳಿನಿ ಅವರು ಸೌರಭ ದಾಸ ಸಾಹಿತ್ಯ ವಿದ್ಯಾಲಯದ ವತಿಯಿಂದ ದಿನಾಂಕ.19.8.23 ರಂದು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ನಡೆದ ಸಮಗ್ರ…
Read More » -
ಅರಣ್ಯ ವನ್ಯಜೀವಿ
ಕೊಡಗು ಜಿಲ್ಲೆಯಲ್ಲಿವೆ 1000ಕ್ಕೂ ಹೆಚ್ಚು ಕಾಡಾನೆಗಳು: ಕಾಡಾನೆಗಳನ್ನು ಕಾಡಿಗಟ್ಟುವುದು, ರೇಡಿಯೊ ಕಾಲರ್ ಅಳವಡಿಕೆಗೆ ಕ್ರಮ
ಮಡಿಕೇರಿ ಆ.26: ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿಯನ್ನು ಶಾಶ್ವತವಾಗಿ ತಡೆಯಲು ಉನ್ನತ ಮಟ್ಟದ ತಜ್ಞರ ವರದಿ ತರಿಸಿಕೊಂಡು ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಲಾಗುವುದು ಎಂದು…
Read More » -
ಶಿಕ್ಷಣ
ಸುಂದರನಗರ: ಅಂಗನವಾಡಿಗೆ ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಭೇಟಿ, ಪರಿಶೀಲನೆ
ಕುಶಾಲನಗರ,ಆ 26: ಕೂಡುಮಂಗಳೂರು ಗ್ರಾ.ಪಂ ನ ಸುಂದರನಗರ ಅಂಗನವಾಡಿಗೆ ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಭೇಟಿ ನೀಡಿದರು. ಸುಂದರನಗರ ಅಂಗನವಾಡಿಗೆ ಭೇಟಿ ನೀಡಿದ ಅವರು, ಅಲ್ಲಿನ ಸಮಸ್ಯೆಗಳ ಬಗ್ಗೆ…
Read More » -
ಕಾರ್ಯಕ್ರಮ
ವಿಶ್ವ ಶ್ವಾನ ದಿನಾಚರಣೆ: ಶ್ವಾನಗಳ ಫಿಟ್ನೆಸ್, ಶುಚಿತ್ವ ಹಾಗೂ ಮಾಲಿಕನ ನಿಯಂತ್ರಣ ಸ್ಪರ್ಧೆ
ಹುಣಸೂರು ಆ 26: ಹುಣಸೂರು ರೋಟರಿ ಸಂಸ್ಥೆಯು ವಿಶ್ವ ಶ್ವಾನ ದಿನದ ಅಂಗವಾಗಿ ಪ್ರಥಮ ಬಾರಿಗೆ ಆಯೋಜಿಸಿದ್ದ ಶ್ವಾನ ಪ್ರದರ್ಶನ ಸ್ಪರ್ಧೆಯಲ್ಲಿ ೧೪ಕ್ಕೂ ಹೆಚ್ಚು ವಿವಿಧ ತಳಿಯ…
Read More » -
ಸಭೆ
ರಾಮೇಶ್ವರ ಕೂಡುಮಂಗಳೂರು ವಿವಿಧೋದ್ದೇಶ ಕೃಷಿ ಗ್ರಾಮೀಣ ಸಹಕಾರ ಸಂಘದ ಮಹಾಸಭೆ
ಕುಶಾಲನಗರ, ಆ 26: ರಾಮೇಶ್ವರ ಕೂಡುಮಂಗಳೂರು ವಿವಿಧೋದ್ದೇಶ ಕೃಷಿ ಗ್ರಾಮೀಣ ಸಹಕಾರ ಸಂಘದ ಸರ್ವತೋಮುಖ ಬೆಳವಣಿಗೆಗೆ ಸದಸ್ಯರು ಕೈಜೋಡಿಸಬೇಕೆಂದು ಸಂಘದ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್ ಮನವಿ ಮಾಡಿದರು.…
Read More » -
ಕಾರ್ಯಕ್ರಮ
ಬಿಇಓ ಕೆ.ವಿ.ಸುರೇಶ್ ಅವರಿಗೆ ಶಿಕ್ಷಕರಿಂದ ಆತ್ಮೀಯ ಬೀಳ್ಕೊಡುಗೆ
ಕುಶಾಲನಗರ, ಆ 26: ಮೈಸೂರು ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆ ( ಡಯಟ್ ) ಯ ಹಿರಿಯ ಉಪನ್ಯಾಸಕ( ಶಿಕ್ಷಣಾಧಿಕಾರಿ ತತ್ಸಮಾನ ಹುದ್ದೆ)…
Read More » -
ಕ್ರೀಡೆ
ಅಂತರಾಷ್ಟ್ರೀಯ ಟೆಕ್ಟಾಂಡೋ: ರಿಮೋನ್ ಪೊನ್ನಣ್ಣ ಸಾಧನೆ:
ಕುಶಾಲನಗರ, ಆ 26: 8 ನೇ ಡೆಜಿಯೋನ್ MBC ಕಪ್ ಅಂತರಾಷ್ಟ್ರೀಯ ಮುಕ್ತ ಟೆಕ್ವಾಂಡೋ ಚಾಂಪಿಯನ್ ಶಿಪ್ ಟೆಯೆನ್ ದಕ್ಷಿಣ ಕೊರಿಯದಲ್ಲಿ 11 ಆಗಸ್ಟ್ ರಿಂದ 16…
Read More » -
ಕ್ರೈಂ
ಆಟೋ ಟಿಪ್ಪರ್ನಲ್ಲಿ ಪತ್ತೆಯಾಯಿತು ನವಜಾತ ಹೆಣ್ಣು ಶಿಶು ಮೃತದೇಹ
ಕುಶಾಲನಗರ, ಆ 25: ಕಸ ಸಂಗ್ರಹ ವಾಹನದಲ್ಲಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾದ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಪುರಸಭೆಯ ಕಸ ಸಂಗ್ರಹ ಆಟೋ ಟಿಪ್ಪರ್…
Read More » -
ಕಾಮಗಾರಿ
ಸಮುದಾಯ ಭವನ ಆವರಣಕ್ಕೆ ಶೀಟ್ ಅಳವಡಿಕೆ, ವ್ಯಾಯಾಮ ಶಾಲೆಗೆ ಭೂಮಿಪೂಜೆ
ಕುಶಾಲನಗರ, ಆ 25: ಕೂಡುಮಂಗಳೂರು ಗ್ರಾಪಂ ವತಿಯಿಂದ ಚಿಕ್ಕತ್ತೂರಿನ ಸಮುದಾಯ ಭವನದ ಆವರಣಕ್ಕೆ ಶೀಟ್ ಅಳವಡಿಕೆ ಮತ್ತು ವ್ಯಾಯಾಮ ಶಾಲೆ ಪ್ರಾರಂಭ ಕಾಮಗಾರಿಗೆ ಗ್ರಾಪಂ ಸದಸ್ಯರುಗಳು ಚಾಲನೆ…
Read More » -
ಸಭೆ
ಕೂಡಿಗೆ ಗ್ರಾಪಂ ಮಾಸಿಕ ಸಭೆ: ಪರವಾನಗಿ ರಹಿತ ಮಾಂಸದಂಗಡಿ ಮುಚ್ಚಲು ನಿರ್ಣಯ
ಕುಶಾಲನಗರ, ಆ 24: ಕೂಡಿಗೆ ಗ್ರಾಮ ಪಂಚಾಯತಿಯ ಮಾಸಿಕ ಸಭೆ ಗ್ರಾಪಂ ಅಧ್ಯಕ್ಷ ಕೆ.ಟಿ. ಗಿರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯು ಆರಂಭದಲ್ಲಿ ಲೆಕ್ಕಪತ್ರವನ್ನು ಮಂಡನೆ ಮಾಡುವ…
Read More » -
ಮನವಿ
ಹುಣಸೆಪಾರೆ ಹಾಡಿ ಸಮಸ್ಯೆಗಳ ನಿವಾರಣೆಗೆ ಆಗ್ರಹಿಸಿ ಮನವಿ
ಕುಶಾಲನಗರ, ಆ 24: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದ ಸಮೀಪದಲ್ಲಿರುವ ಹುಣಸೆಪಾರೆ ಹಾಡಿ ನಿವಾಸಿಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಿದರು. ಕಳೆದ…
Read More » -
ಕಾರ್ಯಕ್ರಮ
ಕೊಡಗು ವಿವಿ ಮತ್ತು ಧಾರವಾಡದ ಬಹು ಶಾಸ್ತ್ರೀಯ ವಿಕಾಸ ಸಂಶೋಧನಾ ಕೇಂದ್ರ ಒಡಂಬಡಿಕೆ
ಕುಶಾಲನಗರ, ಆ 24: ಕೊಡಗು ವಿಶ್ವವಿದ್ಯಾಲಯ ಮತ್ತು ಧಾರವಾಡದ ಬಹು ಶಾಸ್ತ್ರೀಯ ವಿಕಾಸ ಸಂಶೋಧನಾ ಕೇಂದ್ರ, (CMDR) ಈ ಎರಡೂ ಸಂಸ್ಥೆಗಳ ಮಧ್ಯೆ 21 ಆಗಸ್ಟ್ 2023…
Read More » -
ಕಾರ್ಯಕ್ರಮ
ಚಂದ್ರಯಾನ 3 ಕ್ಕೆ ಶುಭಕೋರಿ ಮಡಿಕೇರಿಯಲ್ಲಿ ವಿಶೇಷ ಪೂಜೆ
ಮಡಿಕೇರಿ, ಆ 22: ಮಡಿಕೇರಿಯ ಇತಿಹಾಸ ಪ್ರಸಿದ್ಧ ಓಂಕಾರೇಶ್ವರ ದೇವಾಲಯದಲ್ಲಿ ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ ಅರ್ಚನೆ ನೆರವೇರಿಸಲಾಯಿತು. ಚಂದ್ರಯಾನ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ…
Read More » -
ಕಾರ್ಯಕ್ರಮ
ಲಿಯಾಫಿ: ಕುಶಾಲನಗರ ಉಪಶಾಖೆಯ ಮಹಾಸಭೆ
ಕುಶಾಲನಗರ, ಆ 23: ಅಖಿಲ ಭಾರತೀಯ ಜೀವ ವಿಮಾ ಪ್ರತಿನಿಧಿಗಳ ಒಕ್ಕೂಟದ ಕುಶಾಲನಗರ ಉಪ ಶಾಖೆಯ ಮಹಾಸಭೆ ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆಯಿತು. ಮೈಸೂರು ವಿಭಾಗೀಯ ಒಕ್ಕೂಟದ ಅಧ್ಯಕ್ಷ…
Read More » -
ಧಾರ್ಮಿಕ
ಚಂದ್ರಯಾನ 3: ಯಶಸ್ವಿಗೆ ಪ್ರಾರ್ಥಿಸಿ ಜಿಲ್ಲಾ ಬಿಜೆಪಿ ಯುವಮೋರ್ಚಾ ವಿಶೇಷ ಪೂಜೆ
ಕುಶಾಲನಗರ ಆ 23: ಚಂದ್ರಾಯಾನ 3 ವಿಕ್ರಮ ಲ್ಯಾಂಡರ್ ಯಶಸ್ವಿ ಆಗಲೆಂದು ಇಂದು ಕುಶಾಲನಗರದ ಗಣಪತಿ ದೇವಸ್ಥಾನದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ವಿಶೇಷ ಪೂಜೆ…
Read More » -
ಅಪಘಾತ
ಹಾರಂಗಿ ನಾಲೆಗೆ ಬಿದ್ದು ಶಾಲಾ ಬಾಲಕ ಕಣ್ಮರೆ, ನೀರು ಸ್ಥಗಿತಗೊಳಿಸಿ ಶೋಧ ಕಾರ್ಯ
ಕುಶಾಲನಗರ, ಆ 23: ಹಾರಂಗಿ ನಾಲೆ ಬಿದ್ದು ಶಾಲಾ ಬಾಲಕ ಕಣ್ಮರೆಯಾದ ಘಟನೆ ನಡೆದಿದೆ. ಬ್ಯಾಡಗೊಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಶಿಬಿರದ ಬಳಿ ಘಟನೆ ನಡೆದಿದ್ದು ಶಿಬಿರದ ಸಮೀದ…
Read More » -
ಕ್ರೀಡೆ
ಅಂತರಾಷ್ಟ್ರೀಯ ವೇಗದ ಸ್ಕೇಟಿಂಗ್ ಸ್ಪರ್ಧೆ: ಕುಶಾಲನಗರದ ಕಲ್ಪನಾ ಕುಟ್ಟಪ್ಪ ಭಾಗಿ
ಕುಶಾಲನಗರ ಆ.22: ಇಟಲಿಯಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ವೇಗದ ಸ್ಕೇಟಿಂಗ್ ಚಾಂಪಿಯನ್ ಶಿಫ್ಟ್ ಸ್ಪರ್ಧೆಯಲ್ಲಿ ಕೊಡಗು ಜಿಲ್ಲೆಯ ಕುಶಾಲನಗರದ ಎಂ ಕಲ್ಪನಾ ಕುಟ್ಟಪ್ಪ ಪ್ರತಿನಿಧಿಸಲಿದ್ದಾರೆ. ಇಟಲಿಯಲ್ಲಿ ಆಗಸ್ಟ್…
Read More » -
ಕ್ರೈಂ
ಮೆಡಿಕಲ್ ಕಾಲೇಜು ಆವರಣದಲ್ಲಿ ಅಸಭ್ಯ ವರ್ತನೆ, ಬೆದರಿಕೆ: ನಾಲ್ವರ ಬಂಧನ
ಮಡಿಕೇರಿ ಆ 22 : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿನಿ ನಿಲಯ ಅವರಣದಲ್ಲಿ ಅಸಭ್ಯವಾಗಿ ವರ್ತಿಸಿದ್ದ ಪ್ರಮುಖ ಆರೋಪಿ ಸೇರಿದಂತೆ ಆತನ ಸಂಗಡಿಗರನ್ನು ಪೊಲೀಸರು ಬಂಧಿಸುವಲ್ಲಿ…
Read More » -
ಅವ್ಯವಸ್ಥೆ
ಸಾಂಕ್ರಾಮಿಕ ರೋಗ ಭೀತಿಯಲ್ಲಿ ಬಸವನಹಳ್ಳಿ ಪುನರ್ವಸತಿ ಗಿರಿಜನ ವಾಸಿಗಳು.
ಕುಶಾಲನಗರ ಆ 22: ಮನೆಯ ಮುಂದೆ ಮತ್ತು ಹಿಂದೆ ಹರಿಯುತ್ತಿರುವ ಜನವಸತಿಯ ಶೌಚಾಲಯದ ತ್ಯಾಜ್ಯ.ಇಡೀ ಬೀದಿಗೆ ವ್ಯಾಪಿಸಿದ ದುರ್ವಾಸನೆ…. ವಾಸನೆ ತಡೆಯಲಾರದೆ ಮನೆಗಳನ್ನು ತೊರೆಯುತ್ತಿರುವ ಗಿರಿಜನ ವಾಸಿಗಳು……
Read More »