Recent Post
-
ಕಾಮಗಾರಿ
ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ಕೈಗೊಂಡ ರಸ್ತೆ ಕಾಮಗಾರಿ ಪರಿಶೀಲನೆ
ಕುಶಾಲನಗರ, ಅ 06: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯಿತಿ ವ್ಯಾಪ್ತಿಯ ನಂಜರಾಯಪಟ್ಟಣ ಗ್ರಾಮದ ಪಟ್ಲಮಂಟಿ ಭಾಗದಲ್ಲಿರುವ ಉಮೇಶ್, ಚಂದ್ರಶೇಖರ್, ಶಾಂತಿ ರವರ ಮನೆಯ ಕಡೆಗೆ ಹಾದು…
Read More » -
ಕಾರ್ಯಕ್ರಮ
ಭುವನ್ ಹಾಗೂ ಹರ್ಷಿಕ ಪೂಣಚ್ಚ ಪುತ್ರಿ ಹುಟ್ಟುಹಬ್ಬ ಆಚರಣೆ
ಕುಶಾಲನಗರ, ಅ 06: ಸ್ಯಾಂಡಲ್ ವುಡ್ ತಾರಾ ದಂಪತಿಗಳಾದ ಭುವನ್ ಹಾಗೂ ಹರ್ಷಿಕ ಪೂಣಚ್ಚ ರವರ ಮಗುವಿನ ಹುಟ್ಟುಹಬ್ಬ ಆಚರಣೆ ಸಂದರ್ಭ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು…
Read More » -
ಕಾರ್ಯಕ್ರಮ
ರಾಷ್ಟ್ರೀಯ ಸ್ವಯಂಸೇವಕ ಸಂಘ ಶತಮಾನೋತ್ಸವ: ಕುಶಾಲನಗರದಲ್ಲಿ ವಿಜಯದಶಮಿ ಉತ್ಸವ
ಕುಶಾಲನಗರ, ಅ 06: ರಾಷ್ಟ್ರೀಯ ಸ್ವಯಂಸೇವಕ ಸಂಘ ಶತಮಾನೋತ್ಸವ ಅಂಗವಾಗಿ ಕುಶಾಲನಗರದಲ್ಲಿ ವಿಜಯದಶಮಿ ಉತ್ಸವ ಕಾರ್ಯಕ್ರಮ ನಡೆಯಿತು. ಕುಶಾಲನಗರ ಖಾಸಗಿ ಬಸ್ ನಿಲ್ದಾಣ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ…
Read More » -
ಸುದ್ದಿಗೋಷ್ಠಿ
ಬಿಜೆಪಿಗರ ಪ್ರತಿಭಟನೆ ಪೂರ್ವಾಗ್ರಹ ಪೀಡಿತ: ಕಾಂಗ್ರೆಸ್ ಮುಖಂಡ ಅಬ್ದುಲ್ ರಜಾಕ್
ಕುಶಾಲನಗರ, ಅ 06:ರಸ್ತೆ ಗುಂಡಿ ಮುಚ್ಚುವ ವಿಷಯದಲ್ಲಿ ಬಿಜೆಪಿಗರ ಪ್ರತಿಭಟನೆ ಪೂರ್ವಾಗ್ರಹ ಪೀಡಿತ ಎಂದು ಕುಶಾಲನಗರ ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಬ್ದುಲ್ ರಜಾಕ್ ಹೇಳಿದರು. ಅವರು…
Read More » -
ಕ್ರೀಡೆ
ಪೊನ್ನಂಪೇಟೆಯ ಹಾಕಿ ಟರ್ಫ್ ಮೈದಾನದಲ್ಲಿ ಹಾಕಿ ಕ್ರೀಡಾಕೂಟ
ಪೊನ್ನಂಪೇಟೆ, ಅ 05: ಕಿಗ್ಗಟ್ ನಾಡ್ ಫ್ಲೈಯಿಂಗ್ ಎಲ್ಬೋ ಸಂಸ್ಥೆಯವರು ಆಯೋಜಿಸಿದ, ಹಾಕಿ ಪಂದ್ಯಾವಳಿಯ ಮುಖ್ಯ ಅತಿಥಿಯಾಗಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗದ ಅಜ್ಜಿಕುಟ್ಟಿರ ಎಸ್…
Read More » -
ಕಾರ್ಯಕ್ರಮ
ಕುಶಾಲನಗರ ಕೊಡವ ಸಮಾಜದಲ್ಲಿ ಕೈಲ್ ಪೊಳ್ದ್ ಸಂತೋಷಕೂಟ
ಕುಶಾಲನಗರ, ಅ 05: ಕುಶಾಲನಗರ ಕೊಡವ ಸಮಾಜದ ವತಿಯಿಂದ ಆಯೋಜಿಸಿದ ಕೈಲ್ ಪೊಳ್ದ್ ಸಂತೋಷಕೂಟ ಕಾರ್ಯಕ್ರಮದಲ್ಲಿ, ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ…
Read More » -
ನಿಧನ
ಹಾರಂಗಿ ಮುಖ್ಯನಾಲೆಯಲ್ಲಿ ಈಜಲು ತೆರಳಿದ್ದ ಯುವಕ ಸಾವು
ಕುಶಾಲನಗರ, ಅ 05: ಹಾರಂಗಿ ಮುಖ್ಯನಾಲೆಯಲ್ಲಿ ಈಜಲು ತೆರಳಿದ್ದ ಯುವಕ ಮುಳುಗಿ ಮೃತಪಟ್ಟ ಘಟನೆ ಹುದುಗೂರು ಬಳಿ ನಡೆದಿದೆ. ಕೂಡಿಗೆ ಬಸವರಾಜು ಎಂಬವರ ಪುತ್ರ ಹಾಲು ವಾಹನ…
Read More » -
ಕಾರ್ಯಕ್ರಮ
ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಜೂನಿಯರ್ ಕಾಲೇಜಿನ 10ನೇ ತರಗತಿಯ 1990-91 ನೇ ಬ್ಯಾಚ್ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ
ಕುಶಾಲನಗರ, ಅ 05: ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಜೂನಿಯರ್ ಕಾಲೇಜಿನ 10ನೇ ತರಗತಿಯ 1990-91 ನೇ ಬ್ಯಾಚ್ ನ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಗುಡ್ಡೆಹೊಸೂರು…
Read More » -
ಕಾರ್ಯಕ್ರಮ
ಕುಶಾಲನಗರ ಕೇರಳ ಸಮಾಜದಿಂದ ಓಣಂ ಆಚರಣೆ: ಮೆರವಣಿಗೆ
ಕುಶಾಲನಗರ, ಅ 05: ಕುಶಾಲನಗರ ಕೇರಳ ಸಮಾಜದ ವತಿಯಿಂದ ಹಮ್ಮಿಕೊಂಡಿರುವ ಓಣಂ ಆಚರಣೆ ಅಂಗವಾಗಿ ಸಂಘದ ಕಛೇರಿ ಕಟ್ಟಡದಿಂದ ಮಾವೇಲಿ ವೇಷಧಾರಿ ಸಮ್ಮುಖದಲ್ಲಿ ಚಂಡೆವಾದ್ಯಗೋಷ್ಢಿಗಳೊಂದಿಗೆ ಮಲೆಯಾಳಿ ಸಮುದಾಯ…
Read More » -
ಅರಣ್ಯ ವನ್ಯಜೀವಿ
ಸೀಗೆಹೊಸೂರಿನಲ್ಲಿ ಕಾಡಾನೆಗಳ ದಾಂದಲೆ: ಬೆಳೆ ನಾಶ.
ಕುಶಾಲನಗರ ಅ. 4: ಕೂಡಿಗೆ ಗ್ರಾಮ ಪಂಚಾಯಿತ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳು ಈ ವ್ಯಾಪ್ತಿಯ ಹಲವು ರೈತರ ಬೆಳೆಗಳನ್ನು ತಿಂದು ತುಳಿದು…
Read More » -
ಕಾಮಗಾರಿ
ನಂಜರಾಯಪಟ್ಟಣ: ರಸ್ತೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ
ಕುಶಾಲನಗರ, ಅ 04: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯಿತಿ ವ್ಯಾಪ್ತಿಯ ವಿರೂಪಾಕ್ಷಪುರ ಗ್ರಾಮದ ಶಾರದ ರವರ ಮನೆಯ ಕಡೆಗೆ ಹಾದು ಹೋಗುವ ಕಾಂಕ್ರೀಟ್ ಕಾಲು ರಸ್ತೆ…
Read More » -
ಆರೋಪ
ಚರಂಡಿ ಸ್ವಚ್ಚತೆಗೆ ಕ್ರಮವಹಿಸದ ಪುರಸಭೆ, ನಿರ್ಲಕ್ಷ್ಯ ವಹಿಸಿದ ಜನಪ್ರತಿನಿಧಿಗಳ ವಿರುದ್ದ ಆಕ್ರೋಶ
ಕುಶಾಲನಗರ, ಅ 04: ಕುಶಾಲನಗರ-ಮಡಿಕೇರಿ ಹೆದ್ದಾರಿ ಬದಿಯ ತಾವರೆಕೆರೆ ಸಮೀಪದ ಕೆಜಿಎಸ್ ಮಿಲ್ ಬಳಿ ಅಶುಚಿತ್ವ ತಾಂಡವವಾಡುತ್ತಿದೆ. ಹೆದ್ದಾರಿ ಬದಿ ಚರಂಡಿಯಲ್ಲಿ ತ್ಯಾಜ್ಯ ಮಡುಗಟ್ಟಿ ನಿಂತಿದ್ದರೂ ಕೂಡ…
Read More » -
ಸುದ್ದಿಗೋಷ್ಠಿ
ಅ.05 ರಂದು ಕುಶಾಲನಗರ ಕೇರಳ ಸಮಾಜದ ವತಿಯಿಂದ ಓಣಂ ಆಚರಣೆ
ಕುಶಾಲನಗರ, ಅ 03: ಕುಶಾಲನಗರ ಕೇರಳ ಸಮಾಜದ ವತಿಯಿಂದ ಅ.05 ರ ಭಾನುವಾರ ಓಣಂ ಹಬ್ಬ ಆಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಅಧ್ಯಕ್ಷ ಪಿ.ರವೀಂದ್ರನ್ ತಿಳಿಸಿದರು. ಸಮಾಜದ…
Read More » -
ಧಾರ್ಮಿಕ
ವಿಜಯನಗರದಲ್ಲಿ 13ನೇ ವರ್ಷದ ನವರಾತ್ರಿ ಉತ್ಸವ.
ಕುಶಾಲನಗರ, ಅ 03: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಗ್ರಾಮದಲ್ಲಿರುವ ಶ್ರೀ ಮತ್ ದುರ್ಗಾಪರಮೇಶ್ವರಿ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ 13ನೇ ವರ್ಷದ ನವರಾತ್ರಿ ದಸರಾ…
Read More » -
ಕಾರ್ಯಕ್ರಮ
ಕೂಡುಮಂಗಳೂರು ಗ್ರಾಮ ಪಂಚಾಯಿತಿಯಲ್ಲಿ ಗಾಂಧಿ ಜಯಂತಿ ಆಚರಣೆ
ಕುಶಾಲನಗರ, ಅ 03: ಕೂಡುಮಂಗಳೂರು ಗ್ರಾಮ ಪಂಚಾಯತಿಯಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಅಧ್ಯಕ್ಷರಾದ ಭಾಸ್ಕರ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು ಹಾಗೂ ಸ್ವಚ್ಛತಾ ಈ ಸೇವಾ 2025…
Read More » -
ಕಾರ್ಯಕ್ರಮ
ವಾಲ್ನೂರಿನಲ್ಲಿ ಆರ್.ಎಸ್.ಎಸ್.100 ರ ಸಂಭ್ರಮಾಚರಣೆ
ಕುಶಾಲನಗರ, ಅ 03: ರಾಷ್ಟ್ರೀಯ ಸ್ವಯಂ ಸೇವಕರ ಸಂಘ 100 ವರುಷ ಪೂರೈಸಿದ ಸಲುವಾಗಿ ವಾಲ್ನೂರ್ ಮಂಡಲ ಸ್ವಯಂ ಸೇವಕರು ಮತ್ತು ಮಾತೆಯರು 100 ಕ್ಕೂ ಅಧಿಕ…
Read More » -
ಕಾಮಗಾರಿ
ವಿರುಪಾಕ್ಷಪುರದಲ್ಲಿ ಅಂಬೇಡ್ಕರ್ ಭವನ ಲೋಕಾರ್ಪಣೆ
ಕುಶಾಲನಗರ, ಅ 02: ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ವಿರುಪಾಕ್ಷಪುರದ ಶಿರಾಜಳ್ಳ ಗ್ರಾಮದಲ್ಲಿ ಗ್ರಾಪಂ ಅನುದಾನದಲ್ಲಿ ರೂ 10 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಅಂಬೇಡ್ಕರ್ ಭವನವನ್ನು ಗ್ರಾಪಂ…
Read More » -
ಕ್ರೈಂ
ಯುವಕರ ಗುಂಪಿನಿಂದ ದಾಂಧಲೆ: ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ: ನಾಲ್ವರ ವಿರುದ್ದ ಪ್ರಕರಣ.
ಕುಶಾಲನಗರ, ಅ 02:ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ: ನಾಲ್ವರ ವಿರುದ್ದ ಪ್ರಕರಣ. ಕೊಡಗರಹಳ್ಳಿ ಬಳಿ ರಾಜ್ಯ ಹೆದ್ದಾರಿ ಬದಿ ಬುಧವಾರ ಸಂಜೆ ನಡೆದ ಹಲ್ಲೆ ಪ್ರಕರಣ. ಕ್ಷುಲ್ಲಕ…
Read More » -
ಕಾರ್ಯಕ್ರಮ
ಕುಶಾಲನಗರ ತಹಶೀಲ್ದಾರ್ ಕಛೇರಿಯಲ್ಲಿ ಗಾಂಧಿ ಜಯಂತಿ ಆಚರಣೆ
ಕುಶಾಲನಗರ, ಅ 02: ಕುಶಾಲನಗರ ತಹಶೀಲ್ದಾರ್ ಕಛೇರಿಯಲ್ಲಿ ತಹಸೀಲ್ದಾರ್ ಕಿರಣ್ ಗೌರಯ್ಯ ಅವರ ಸಮ್ಮುಖದಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು. ಗಾಂಧಿ ಜಯಂತಿಯ ಪ್ರಯುಕ್ತ ಕಚೇರಿಯ ಆವರಣದಲ್ಲಿ ಸ್ವಚ್ಛತಾ…
Read More » -
ಸನ್ಮಾನ
ಸೇನೆಯಿಂದ ತವರಿಗೆ ಮರಳಿದ ಯೋಧನಿಗೆ ಕೂಡಿಗೆಯಲ್ಲಿ ಅದ್ದೂರಿ ಸ್ವಾಗತ
ಕುಶಾಲನಗರ, ಅ 01: ಭಾರತೀಯ ಸೇನೆಯಲ್ಲಿ ಯೋಧನಾಗಿ ಕಳೆದ 17 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿ ತವರಿಗೆ ಮರಳಿದ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದ ಕೆರೆಕೊಪ್ಪಲು…
Read More » -
ಸನ್ಮಾನ
ಸಕಾಲದಲ್ಲಿ ಸಮೀಕ್ಷೆ ಪೂರ್ಣಗೊಳಿಸಿದ ಶಿಕ್ಷಕರಿಗೆ ಸನ್ಮಾನ
ಕುಶಾಲನಗರ, ಸೆ 30: ದಿನಾಂಕ: 22-09-2025 ರಿಂದ ಆರಂಭವಾದ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ದಿನಾಂಕ : 29-09-2025 ಕ್ಕೆ ತನಗೆ ನೀಡಲಾಗಿದ್ದ…
Read More » -
ಕಾರ್ಯಕ್ರಮ
ಪಿಆರ್ಸಿ ರೆಡಿಮೇಡ್ ಕಾಂಕ್ರೀಟ್ ಸಂಸ್ಥೆಯ ಆಶ್ರಯದಲ್ಲಿ ನಡೆದ ಮಾಹಿತಿ ಕಾರ್ಯಗಾರ
ಕುಶಾಲನಗರ, ಸೆ 30:ಕಟ್ಟಡ ನಿರ್ಮಾಣ ಬಗ್ಗೆ ಸಲಹೆ ಮಾಹಿತಿ ನೀಡುವ ಜಿಲ್ಲಾ ಮಟ್ಟದ ಉಚಿತ ಕಾರ್ಯಗಾರ ಕುಶಾಲನಗರದಲ್ಲಿ ನಡೆಯಿತು. ಕುಶಾಲನಗರ ಪಿಆರ್ಸಿ ರೆಡಿಮೇಡ್ ಕಾಂಕ್ರೀಟ್ ಸಂಸ್ಥೆಯ ಆಶ್ರಯದಲ್ಲಿ…
Read More » -
ಪ್ರತಿಭಟನೆ
ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ಬಾಳೆ ಗಿಡ ನೆಟ್ಟು ಪ್ರತಿಭಟನೆ
ಕುಶಾಲನಗರ, ಸೆ 30: ಕಾವೇರಿ ನೀರಾವರಿ ನಿಗಮದ ವತಿಯಿಂದ ಹಾರಂಗಿ ಅಣೆಕಟ್ಟೆ ಮುಂಭಾಗದಲ್ಲಿ ಕೈಗೊಂಡ ರಸ್ತೆ ಅಭಿವೃದ್ಧಿ ಕಾಮಗಾರಿ ಆಮೆಗತಿಯಲ್ಲಿ ಸಾಗಿರುವ ಕಾರಣ ಅನಾನುಕೂಲ ಉಂಟಾಗಿದೆ ಎಂದು…
Read More » -
ಅಪಘಾತ
ಕಾವೇರಿ ನೀರಾವರಿ ನಿಗಮದ ನಿರ್ಲಕ್ಷ್ಯ: ಟೂರಿಸ್ಟ್ ಬಸ್ ಅಪಘಾತ: ತಪ್ಪಿದ ಜೀವಹಾನಿ
ಕುಶಾಲನಗರ, ಸೆ 29: ಹಾರಂಗಿ ಅಣೆಕಟ್ಟೆ ವೀಕ್ಷಿಸಿ ವಾಪಾಸಾಗುತ್ತಿದ್ದ ಬಸ್ ರಸ್ತೆ ಅವ್ಯವಸ್ಥೆಯಿಂದ ಅಪಘಾತಕ್ಕೆ ಒಳಗಾದ ಘಟನೆ ನಡೆದಿದೆ. ಕಾವೇರಿ ನೀರಾವರಿ ನಿಗಮದ ವತಿಯಿಂದ ಅಣೆಕಟ್ಟೆ ಮುಂಭಾಗ…
Read More » -
ಕಾಮಗಾರಿ
ಕಾಂಕ್ರೀಟ್ ರಸ್ತೆ ಕಾಮಗಾರಿ ಪರಿಶೀಲನೆ
ಕುಶಾಲನಗರ., ಸೆ. 29:ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯತಿ ನಿಧಿಯ ಅನುದಾನವನ್ನು ಬಳಕೆ ಮಾಡಿಕೊಂಡು ವ್ಯಾಪ್ತಿಯ ನಂಜರಾಯಪಟ್ಟಣ ಗ್ರಾಮದ ದಾಸವಾಳ ಭಾಗದ ಹರ್ಷಿತ ,ಜಯನ್,ಶಾರದ ರವರ ಮನೆಯ…
Read More » -
ಕಾರ್ಯಕ್ರಮ
ಎಂಜಿಎಂ ಕಾಲೇಜಿನ ಎನ್ನೆಸ್ಸೆಸ್ ಶಿಬಿರ ಸಮಾರೋಪ
ಕುಶಾಲನಗರ, ಸೆ 29: ಬಸವನಹಳ್ಳಿ ಆಶ್ರಮ ಶಾಲೆಯಲ್ಲಿ ಮಹಾತ್ಮ ಗಾಂಧಿ ಸ್ಮಾರಕ ಪದವಿ ಕಾಲೇಜು,ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮರೋಪ ಸಮಾರಂಭ ಜರಗಿತು.ಈ ಶಿಬಿರದ…
Read More » -
ಟ್ರೆಂಡಿಂಗ್
ನಟ ವಿಜಯ್ ಟಿವಿಕೆ ಪಕ್ಷದ ರಾಲಿಯಲ್ಲಿ ಕಾಲ್ತುಳಿತ: 33 ಮಂದಿ ದುರ್ಮರಣ: 50 ಕ್ಕೂ ಅಧಿಕ ಮಂದಿ ಗಂಭೀರ
ಕುಶಾಲನಗರ, ಸೆ 27: ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಡೆದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ನಟ ವಿಜಯ್ ಅವರ ಪ್ರಚಾರ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದ ನಂತರ…
Read More » -
ಸಾಹಿತ್ಯ
ಪೈಗಂಬರ್ ಮುಹಮ್ಮದ್ ಸೀರತ್ ಅಭಿಯಾನದ ಪ್ರಯುಕ್ತ ಕೃತಿಗಳ ಬಿಡುಗಡೆ ಮತ್ತು ಪುಸ್ತಕ ಪ್ರದರ್ಶನ
ಕುಶಾಲನಗರ, ಸೆ 27: ಸಾಹಿತ್ಯಕ್ಕೆ ಭಾಷೆ ಜಾತಿ ಪರಿಮಿತಿ ಇರುವುದಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರಾದ ಎಂ ಪಿ ಕೇಶವ ಕಾಮತ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.…
Read More » -
ಕ್ರೀಡೆ
ಸೈನಿಕ ಶಾಲೆ ಕೊಡಗು:ರಿವರ್ ರಾಫ್ಟಿಂಗ್ ಸಹಯೋಗದಲ್ಲಿ ನದಿ ರಾಫ್ಟಿಂಗ್ ತರಬೇತಿ ಶಿಬಿರ
ಕೂಡಿಗೆ, ೨೬ ಸೆಪ್ಟೆಂಬರ್ ೨೦೨೫ – ಸೈನಿಕ ಶಾಲೆ ಕೊಡಗಿನ ಕೆಡಟ್ಗಳು ಮತ್ತು ಸಿಬ್ಬಂದಿಗಾಗಿ ಕಾವೇರಿ ಮತ್ತು ರ್ಪೋಳೆ ನದಿಗಳಲ್ಲಿ ಸೆಪ್ಟೆಂಬರ್ ೨೦ ರಿಂದ ೨೬ ರವರೆಗೆ…
Read More » -
ಆರೋಗ್ಯ
ಪ್ರವಾಸಿ ದಿನದ ಅಂಗವಾಗಿ ಹಾರಂಗಿಯಲ್ಲಿ ಸ್ವಚ್ಚತೆ, ಜಾಗೃತಿ
ಕುಶಾಲನಗರ, ಸೆ 27: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ವತಿಯಿಂದ ಸ್ವಚ್ಛ ಸರ್ವೇಷನ್ 2025 ಅಡಿಯಲ್ಲಿ ಪ್ರವಾಸಿ ದಿನದ ಅಂಗವಾಗಿ ಪಂಚಾಯಿತ ಅಧ್ಯಕ್ಷ ಭಾಸ್ಕರ್ ನಾಯಕ್ ನೇತೃತ್ವದಲ್ಲಿ ಹಾರಂಗಿ…
Read More » -
ಸುದ್ದಿಗೋಷ್ಠಿ
ಆಡಳಿತ ಪಕ್ಷದ ವೈಫಲ್ಯ ಬೊಟ್ಟು ಮಾಡಿ ತೋರಿಸುವುದು ಪ್ರತಿಪಕ್ಷದ ಹಕ್ಕು: ಮಾಜಿ ಶಾಸಕರ ವಿರುದ್ದ ತುಚ್ಚ ಹೇಳಿಕೆಗೆ ಬಿಜೆಪಿಗರ ಖಂಡನೆ
ಕುಶಾಲನಗರ, ಸೆ 27: ರಾಜ್ಯದಾದ್ಯಂತ ಗುಂಡಿಮಯ ರಸ್ತೆ ಅವ್ಯವಸ್ಥೆ ಖಂಡಿಸಿ ಬಿಜೆಪಿಯಿಂದ ನಡೆಸಿದ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಖಂಡಿಸಿದ ಬಿಜೆಪಿ ಮುಖಂಡರು ಮಾಜಿ ಶಾಸಕರ…
Read More » -
ಕಾರ್ಯಕ್ರಮ
ಕಾಫಿ ಬೆಳೆಗಾರರಿಗೆ ಹಾಗೂ ರೈತರಿಗೆ ಬೆಳೆಗಳ ಸಂಬಂಧ ಮಾಹಿತಿ ಅರಿವು ಕಾರ್ಯಕ್ರಮ
ಸಿದ್ದಾಪುರ, ಸೆ 27: ಕುಶಾಲನಗರದ ಐ.ಟಿ.ಸಿ. ಕಾಫಿ ಡಿವಿಜನ್ ಟೀಮ್ ಸಸ್ಟೈನೇಬಿಲಿಟಿ ವತಿಯಿಂದ ಸಿದ್ದಾಪುರದ ಕೊಡವ ಕಲ್ಚರ್ ಅಸೋಸಿಯೇಷನ್ ಸಭಾಂಗಣದಲ್ಲಿ ಕಾಫಿ ಬೆಳೆಗಾರರಿಗೆ ಹಾಗೂ ರೈತರಿಗೆ ಬೆಳೆಗಳ…
Read More » -
ಕಾರ್ಯಕ್ರಮ
ನಂಜರಾಯಪಟ್ಟಣ ಗ್ರಾಪಂ ವತಿಯಿಂದ ಪೌರ ಕಾರ್ಮಿಕ ದಿನಾಚರಣೆ
ಕುಶಾಲನಗರ, ಸೆ 27: ನಂಜರಾಯಪಟ್ಟಣ ಗ್ರಾಪಂ ವತಿಯಿಂದ ಪೌರ ಕಾರ್ಮಿಕರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಗ್ರಾಮ ಪಂಚಾಯಿತಿ ಕಚೇರಿಯ ಮೇಲ್ಭಾಗದ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ.ಸಿಎಲ್.ವಿಶ್ವ ರವರ…
Read More » -
ಅಪಘಾತ
ಸೈರಸ್ ಆಸ್ಪತ್ರೆ ಮುಂಭಾಗ ಸಾರಿಗೆ ಬಸ್-ಜೆಸಿಬಿ ನಡುವೆ ಅಪಘಾತ: 10 ಕ್ಕೂ ಅಧಿಕ ಮಂದಿಗೆ ಗಾಯ
ಕುಶಾಲನಗರ, ಸೆ 27: ಮಡಿಕೇರಿ-ಕುಶಾಲನಗರ ಹೆದ್ದಾರಿಯಲ್ಲಿ ಜೆಸಿಬಿ-ಸಾರಿಗೆ ಬಸ್ ನಡುವೆ ಅಪಘಾತ. ಮಡಿಕೇರಿಯತ್ತ ತೆರಳುತ್ತಿದ್ದ ಸಾರಿಗೆ ಬಸ್ ಗೆ ಮುಖಾಮುಖಿ ಡಿಕ್ಕಿಯಾದ ಜೆಸಿಬಿ. ಘಟನೆಯಲ್ಲಿ ಬಸ್ ನಲ್ಲಿದ್ದ…
Read More » -
ಕಾರ್ಯಕ್ರಮ
ಬಸವನಹಳ್ಳಿಯಲ್ಲಿ ಕುಶಾಲನಗರ ಮಹಾತ್ಮ ಗಾಂಧಿ ಸ್ಮಾರಕ ಪದವಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರ
ಕುಶಾಲನಗರ, ಸೆ. 27: ಕಾಲೇಜು ಹಂತಗಳಲ್ಲಿ ವಾರ್ಷಿಕ ವಿಶೇಷ ಶಿಬಿರಗಳ ಆಯೋಚನೆಗಳಿಂದ ವಿದ್ಯಾರ್ಥಿಗಳಿಗೆ ಆರೋಗ್ಯದ ಜೊತೆಯಲ್ಲಿ ಬದುಕಿನ ಮೌಲ್ಯ ಗಳನ್ನು ಕಲಿಸಿಕೊಡುತ್ತದೆ. ಜೊತೆಯಲ್ಲಿ ವಿದ್ಯಾರ್ಥಿಗಳ ಅಭಿರುಚಿಯನ್ನು ಗುರುತಿಸುವ…
Read More » -
ಪ್ರತಿಭಟನೆ
ಕುಶಾಲನಗರದಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
ಕುಶಾಲನಗರ, ಸೆ 26: ರಸ್ತೆ ಗುಂಡಿ ಮುಚ್ಚುವ ವಿಷಯದಲ್ಲಿ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಖಂಡಿಸಿ, ಕುಶಾಲನಗರ ಬ್ಲಾಕ್ ಕಾಂಗ್ರೆಸ್…
Read More » -
ಕಾರ್ಯಕ್ರಮ
ಮಾದಾಪುರ ಕಾಲೇಜಿನ ಎನ್ನೆಸ್ಸೆಸ್ ಶಿಬಿರದಲ್ಲಿ ಅಚ್ಚರಿ ಹುಟ್ಟಿಸಿದ ಪವಾಡ ರಹಸ್ಯ ಬಯಲು ಕಾರ್ಯಕ್ರಮ
ಸೋಮವಾರಪೇಟೆ, ಸೆ.25: ಸಮಾಜದಲ್ಲಿ ಮೌಢ್ಯಾಚರಣೆ ಹೆಸರಿನಲ್ಲಿ ಕೆಲವು ದೇವಮಾನವ ರೆಂಬ ಸೋಗಿನಲ್ಲಿ ಜನರಿಗೆ ಮೋಸ, ವಂಚನೆ ಮಾಡುತ್ತಿರುವುದು ಕಂಡುಬರುತ್ತಿದೆ. ಕೆಲವು ಮುಗ್ಧರು ಇದನ್ನು ನಂಬಿ ಶೋಷಣೆಗೆ ಒಳಗಾಗು…
Read More » -
ಕಾರ್ಯಕ್ರಮ
ಅಗಲಿದ ಎಸ್.ಎಲ್.ಭೈರಪ್ಪ ಅವರಿಗೆ ಕನ್ನಡ ಸಿರಿ ಸ್ನೇಹ ಬಳಗದಿಂದ ಶ್ರದ್ದಾಂಜಲಿ
ಕುಶಾಲನಗರ, ಸೆ 25: ಅಗಲಿದ ಹಿರಿಯ ಸಾಹಿತಿ ಪದ್ಮಭೂಷಣ ಎಸ್.ಎಲ್.ಭೈರಪ್ಪ ಅವರಿಗೆ ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಪ್ರವಾಸಿ ಮಂದಿರದಲ್ಲಿ ಶ್ರದ್ಧಾಂಜಲಿ ಅರ್ಪಣೆ ಕಾರ್ಯಕ್ರಮ…
Read More » -
ಸುದ್ದಿಗೋಷ್ಠಿ
ಮಾಜಿ ಶಾಸಕ ಅಪ್ಪಚ್ಚುರಂಜನ್ ಆರೋಪಗಳು ಹಾಸ್ಯಾಸ್ಪದ: ಚರ್ಚೆಗೆ ತಾವು ಸಿದ್ದ: ವಿ.ಪಿ.ಶಶಿಧರ್
ಕುಶಾಲನಗರ, ಸೆ 25: ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಡಾ.ಮಂತರ್ ಗೌಡ ಕಳೆದ ಎರಡೂವರೆ ವರ್ಷದಲ್ಲಿ ಭರಪೂರ ಅನುದಾನಗಳನ್ನು ತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ…
Read More » -
ಸುದ್ದಿಗೋಷ್ಠಿ
ಸೆ 27 ರಂದು ಕುಶಾಲನಗರದಲ್ಲಿ ಸಾರ್ವಜನಿಕ ಸೀರತ್ ಸಮಾವೇಶ: ಪುಸ್ತಕ ಬಿಡುಗಡೆ, ಪ್ರದರ್ಶನ ಕಾರ್ಯಕ್ರಮ
ಕುಶಾಲನಗರ, ಸೆ 25: ಪ್ರತಿ ವರ್ಷದಂತೆಯೇ ಈ ವರ್ಷವೂ ಪ್ರವಾದಿ ಪೈಗಂಬರ್ ಮುಹಮ್ಮದ್ ರವರು ಜನಿಸಿದ ತಿಂಗಳಿನಲ್ಲಿ ಪ್ರವಾದಿಯವರ ಜೀವನ ಮತ್ತು ಸಂದೇಶದ ಬಗ್ಗೆ ಸಾರ್ವಜನಿಕರಿಗೆ ಅರಿವು…
Read More » -
ಧಾರ್ಮಿಕ
ಹುದುಗೂರು ದೇವಾಲಯದಲ್ಲಿ ನವರಾತ್ರಿ ಪೂಜೋತ್ಸವ
ಕುಶಾಲನಗರ, ಸೆ. 24: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯದ ಆವರಣದಲ್ಲಿ ನವರಾತ್ರಿ ಅಂಗವಾಗಿ ಲಲಿತಾ ಸಹಸ್ರನಾಮ ಪಾರಾಯಣದೊಂದಿಗೆ ಕುಂಕುಮಾರ್ಚನೆಯು ದೇವಿಗೆ…
Read More » -
ಕಾರ್ಯಕ್ರಮ
ಗಮನ ಸೆಳೆದ ಕಾಫಿ ದಸರಾದಲ್ಲಿ ಆಕರ್ಷಕ 45 ಮಳಿಗೆ ನಿರ್ಮಾಣ
ಮಡಿಕೇರಿ ಸೆ.24(ಕರ್ನಾಟಕ ವಾರ್ತೆ):-ಕಾಫಿಗೆ ಉತ್ತಮ ದರವಿದ್ದರೂ ಸಹ ಕಾಫಿ ಬೆಳೆಗಾರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಕಾಫಿ ಬೆಳೆಗಾರರ ಸಂಕಷ್ಟವನ್ನು ಪರಿಹರಿಸುವಲ್ಲಿ ಎಲ್ಲರೂ ಕೈಜೋಡಿಸಬೇಕಿದೆ ಎಂದು ಶಾಸಕರಾದ ಡಾ.ಮಂತರ್…
Read More » -
ಆರೋಪ
ಕುಶಾಲನಗರ ಪುರಸಭೆಯೊಳಗೆ ಮಹಿಳಾ ಸಿಬ್ಬಂದಿಯೊಂದಿಗೆ ವಾಗ್ವಾದ: ಸಿಸಿ ಕ್ಯಾಮೆರದಲ್ಲಿ ಘಟನೆ ಸೆರೆ
ಕುಶಾಲನಗರ, ಸೆ 24: ಕುಶಾಲನಗರ ಪುರಸಭೆಯ ಮಹಿಳಾ ಸಿಬ್ಬಂದಿಯೊಂದಿಗೆ ಸಾರ್ವಜನಿಕರೊಬ್ಬರು ವಾಗ್ವಾದ ನಡೆಸಿರುವ ಘಟನೆ ಕುಶಾಲನಗರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕಛೇರಿಯೊಳಗೆ ಮಹಿಳಾ ಸಿಬ್ಬಂದಿಯೊಂದಿಗೆ ಕಲಹ ನಡೆಸಿದ…
Read More » -
ಪ್ರಶಸ್ತಿ
ಕೊಡಗು ಮೂಲಕಲದ ಇಬ್ಬರಿಗೆ ನಿಫಾ ಪ್ರಶಸ್ತಿ
ಕುಶಾಲನಗರ, ಸೆ 24: ನಿಫಾ (ನ್ಯಾಶನಲ್ ಇಂಟೆಗ್ರೇಟೆಡ್ ಫಾರಂ ಆಫ್ ಆರ್ಟಿಸ್ಟ್ಸ್ & ಆಕ್ಟಿವಿಸ್ಟ್ಸ್) ಸಿಲ್ವರ್ ಜ್ಯೂಬಿಲಿ ಅಂಗವಾಗಿ ನಿಫಾ ಮತ್ತು ವರ್ಲ್ಡ್ ರೆಕಾರ್ಡ್ಸ್ ಆಫ್ ಎಕ್ಸೆಲೆನ್ಸ್…
Read More » -
ಕಾರ್ಯಕ್ರಮ
ಕುಶಾಲನಗರ : ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸಾಮಾನ್ಯಸಭೆ
ಕುಶಾಲನಗರ, ಸೆ 24: ರೆಡ್ಕ್ರಾಸ್ ಸಂಸ್ಥೆ ಮಾನವೀಯ ಮೌಲ್ಯವನ್ನು ಎತ್ತಿ ಹಿಡಿಯುವ ಸಂಘಟನೆ ಎಂದು ತಹಶೀಲ್ದಾರ್ ಕಿರಣ್ ಜಿ ಗೌರಯ್ಯ ಹೇಳಿದರು. ಇಲ್ಲಿನ ರೋಟರಿ ಸಭಾಂಗಣದಲ್ಲಿ ಏರ್ಪಡಿಸಿದ್ದ…
Read More » -
ಕಾಮಗಾರಿ
ಮನೆ ದುರಸ್ಥಿಗೆ ಗ್ರಾಪಂ ನಿಂದ ಅನುದಾನ ವಿತರಣೆ
ಕುಶಾಲನಗರ, ಸೆ 24:ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ನಂಜರಾಯಪಟ್ಟಣ ಗ್ರಾಮದ ಲಕ್ಷ್ಮಿ/ಶಂಕರ ರವರ ವಾಸದ ಮನೆ ದುರಸ್ಥಿಯನ್ನು ಶೇ.25% ರ ನಿಧಿಯಲ್ಲಿ ಪಂಚಾಯಿತಿ ನಿಧಿಯಿಂದ ಚೆಕ್ ವಿತರಣೆ…
Read More » -
ಸಭೆ
ನಂಜರಾಯಪಟ್ಟಣ ಗ್ರಾಪಂ ನಲ್ಲಿ ನಡೆದ ಜಮಾಬಂದಿ ಕಾರ್ಯಕ್ರಮ
ಕುಶಾಲನಗರ., ಸೆ. 24: ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಮಾಬಂದಿ ಸಭೆಯು ಗ್ರಾಮ ಪಂಚಾಯಿತಿ ಕಚೇರಿಯ ಮೇಲ್ಭಾಗದ ಸಭಾಂಗಣದಲ್ಲಿ ತಾಲ್ಲೂಕು ಸಹಾಯಕ ನಿರ್ದೇಶಕರಾದ ಪಿ.ವಿ. ಶ್ರೀನಿವಾಸ್ ನವರ…
Read More » -
ಮನವಿ
ಜಾತಿ ದೃಢೀಕರಣ ಪತ್ರವನ್ನು ರದ್ದುಗೊಳಿಸಿ ಆದಿವಾಸಿಗಳಿಗೆ ನ್ಯಾಯ ಒದಗಿಸಬೇಕೆಂದು ತಾಲೂಕು ತಹಸೀಲ್ದಾರ್ ಗೆ ಮನವಿ
ಕುಶಾಲನಗರ,ಸೆ 24: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ಎನ್. ರಾಜಾರಾವ್ ಕುಟುಂಬದ ಜಾತಿ ದೃಢೀಕರಣ ಪತ್ರ ರದ್ದು ಕೋರಿ ಜಿಲ್ಲಾ ಆದಿವಾಸಿ ಸಂಘಟನೆಗಳ ಒಕ್ಕೂಟದ ಪ್ರಮುಖರು…
Read More » -
ಸಭೆ
ಕಣಿವೆ – ಹುಲುಸೆ ಹಾಲು ಉತ್ಪಾದಕರ ಸಂಘದ ವಾರ್ಷಿಕ ಮಹಾಸಭೆ
ಕುಶಾಲನಗರ, ಸೆ 24:ಕಣಿವೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಹೆಚ್.ಎನ್.ಕಪನಪ್ಪ ಅವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ನಡೆಯಿತು. ಸಂಘವು 84 ಸದಸ್ಯರನ್ನು…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ವಿಶ್ವಕರ್ಮ ಪೂಜಾ ಮಹೋತ್ಸವ, ದುರ್ಗಾ ನಮಸ್ಕಾರ ಪೂಜೆ: ಪ್ರತಿಭಾ ಪುರಸ್ಕಾರ, ಮಹಾಸಭೆ
ಕುಶಾಲನಗರ, ಸೆ 24: ಕುಶಾಲನಗರ ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ 22ನೇ ವರ್ಷದ ಶ್ರೀ ವಿಶ್ವ ಕರ್ಮ ಪೂಜಾ ಮಹೋತ್ಸವ,ದುರ್ಗಾ ನಮಸ್ಕಾರ ಪೂಜೆ,ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕ…
Read More » -
ಪ್ರತಿಭಟನೆ
ಕಾಂಗ್ರೆಸ್ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ರಸ್ತೆ ಗುಂಡಿ ಮುಚ್ಚಿ ಆಕ್ರೋಷ
ಕುಶಾಲನಗರ, ಸೆ 24: ಗುಂಡಿಮಯ ರಸ್ತೆಗಳ ಅವ್ಯವಸ್ಥೆ ಖಂಡಿಸಿ ಸೋಮವಾರಪೇಟೆ ಮಂಡಲ ಭಾರತೀಯ ಜನತಾ ಪಾರ್ಟಿ ವತಿಯಿಂದ ಕುಶಾಲನಗರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್…
Read More » -
ಚುನಾವಣೆ
ಜಿಲ್ಲಾ ಸಹಕಾರ ಯೂನಿಯನ್ ಚುನಾವಣೆ: ಕೂಡಿಗೆಯಲ್ಲಿ ವಿಜಯೋತ್ಸವ
ಕುಶಾಲನಗರ, ಸೆ. 23: ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ. ಮಡಿಕೇರಿ ಇದರ 5. ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸೋಮವಾರಪೇಟೆ ತಾಲ್ಲೂಕಿನಿಂದ…
Read More » -
ಪ್ರಕಟಣೆ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಪ್ರತಿಯೊಬ್ಬರು ಪಾಲ್ಗೊಳ್ಳಿ: ಸಾಗರ್ ತೊರೆನೂರು
ಕುಶಾಲನಗರ: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 (ಜಾತಿಗಣತಿ) ವೇಳೆ ಸಮುದಾಯದ ಪ್ರತಿಯೊಬ್ಬ ವ್ಯಕ್ತಿಯು ತಪ್ಪದೇ ಭಾಗವಹಿಸಲು ವೀರಶೈವ ಲಿಂಗಾಯತ…
Read More » -
ಪ್ರತಿಭಟನೆ
ಉಪನ್ಯಾಸಕರು, ಪ್ರಾಂಶುಪಾಲರನ್ನು ನೇಮಿಸಿ ಪದವಿ ಶಿಕ್ಷಣ ಬಲಪಡಿಸಲು ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ
ಕುಶಾಲನಗರ, ಸೆ 23: ರಾಜ್ಯದ ಸರಕಾರಿ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ವಿದ್ಯಾರ್ಥಿಗಳನ್ನು ಬಾಧಿಸುತ್ತಿದ್ದು ಅಗತ್ಯ ಖಾಯಂ/ಅತಿಥಿ ಉಪನ್ಯಾಸಕರನ್ನು ನೇಮಕ ಮಾಡುವಂತೆ ಒತ್ತಾಯಿಸಿ ಎಬಿವಿಪಿ ವತಿಯಿಂದ ಕುಶಾಲನಗರದಲ್ಲಿ…
Read More » -
ಕಾರ್ಯಕ್ರಮ
ಕುಶಾಲನಗರ ಪುರಸಭೆ ಆಶ್ರಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ
ಕುಶಾಲನಗರ, ಸೆ 23:ಕುಶಾಲನಗರ ಪುರಸಭೆ ಆಶ್ರಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಎಪಿಸಿಎಂಎಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯಾಧಿಕಾರಿ ಗಿರೀಶ್ ಪ್ರಾಸ್ತಾವಿಕವಾಗಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಸೈರಸ್ ಆಸ್ಪತ್ರೆ ಲೋಕಾರ್ಪಣೆ
ಕುಶಾಲನಗರ, ಸೆ 23: ಕುಶಾಲನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಸೈರಸ್ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮ ನೆರವೇರಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ್ ನೂತನ…
Read More » -
ಆರೋಪ
ವರ್ಷ ಕಳೆದರೂ ಮುಗಿಯದ ಕಿರು ಸೇತುವೆ ಕಾಮಗಾರಿ: ಗ್ರಾಮಸ್ಥರ ಆಕ್ರೋಶ
ಕುಶಾಲನಗರ, ಸೆ 23:ಕುಶಾಲನಗರ ತಾಲೂಕು ಹಾರಂಗಿ ಗ್ರಾಮದ ಮುಖ್ಯರಸ್ತೆಯಲ್ಲಿ ಕಿರು ಸೇತುವೆ ಕಾಮಗಾರಿ ಪ್ರಾರಂಭಗೊಂಡು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ, ಕೇವಲ ಒಂದು ತಿಂಗಳಲ್ಲಿ ಮುಗಿಸಬೇಕಾದ ಕಾಮಗಾರಿಯನ್ನು…
Read More » -
ಕಾರ್ಯಕ್ರಮ
ಜಿ.ಎಸ್.ಟಿ.ಇಳಿಕೆ: ಕುಶಾಲನಗರ ಎಲ್.ಐ.ಸಿ.ಕಛೇರಿಯಲ್ಲಿ ಸಂಭ್ರಮಾಚರಣೆ
ಕುಶಾಲನಗರ, ಸೆ.22: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ.) ಸುಧಾರಣಾ ನೀತಿಯು ಸೋಮವಾರ ಜಾರಿಗೆ ಬಂದು ಭಾರತೀಯ ಜೀವವಿಮಾ ನಿಗಮದ ಪಾಲಿಸಿದಾರರು ಪಾವತಿಸುವ…
Read More » -
ಕಾರ್ಯಕ್ರಮ
ಕೊಡ್ಲಿಪೇಟೆಯಲ್ಲಿ ಬಸವ ಸಂಸ್ಕೃತಿ ಅಭಿಯಾನಕ್ಕೆ ಅದ್ದೂರಿ ಸ್ವಾಗತ
ಕೊಡ್ಲಿಪೇಟೆ, ಸೆ 22 : ವಿಶ್ವ ಗುರು ಬಸವಣ್ಣನವರ ಆದರ್ಶ ಹಾಗೂ ತತ್ವಗಳನ್ನು ನಾಡಿನ ಜನಮಾನಸಕ್ಕೆ ತಲುಪಿಸುವ ಮಹತ್ಕಾರ್ಯವನ್ನು ಮಠಾಧಿಪತಿಗಳ ಒಕ್ಕೂಟ ಮಾಡಿತ್ತಿದ್ದು ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದೆ…
Read More » -
ಕಾರ್ಯಕ್ರಮ
ಜಿಎಸ್ಟಿ ಇಳಿಕೆ: ಸೋಮವಾರಪೇಟೆಯಲ್ಲಿ ಸಂಭ್ರಮಾಚರಣೆ
ಕುಶಾಲನಗರ, ಸೆ 22: ಭಾರತೀಯ ಜನತಾ ಪಾರ್ಟಿ ಸೋಮವಾರಪೇಟೆ ಮಂಡಲದ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು GST2.0 ಯನ್ನು ಇಳಿಸುವ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಸೋಮವಾರಪೇಟೆ…
Read More » -
ಸಭೆ
ಗೊಂದಿಬಸವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕಮಹಾಸಭೆ
ಕುಶಾಲನಗರ, ಸೆ 22: ಗೊಂದಿಬಸವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕಮಹಾಸಭೆ ಸಂಘದ ಕಛೇರಿ ಆವರಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಮಧುಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ಹಾಸನ…
Read More » -
ಪ್ರತಿಭೆ
ಕರುನಾಡು GOT TALENT ಸೀಸನ್-2 ರಲ್ಲಿ ಗೋಲ್ಡನ್ ಟಿಕೇಟ್ ಮೂಲಕ ನೇರ ಆಯ್ಕೆಯಾದ ಕೂಡಿಗೆಯ ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ
ಕುಶಾಲನಗರ, ಸೆ 22: ದಿನಾಂಕ: 21-09-2025 ರ ಭಾನುವಾರ ಮಡಿಕೇರಿಯ ರಾಜಾ ಸೀಟ್ ಬಳಿಯ ರಾಜ್ ದರ್ಶನ್ ನಲ್ಲಿ ಕರ್ನಾಟಕದ ಹೆಸರಾಂತ ಟಿ.ವಿ ವಾಹಿನಿಯಾದ ಸ್ಪಂದನ TV…
Read More » -
ಪೊಲೀಸ್
ಮೈಸೂರು-ಕೊಡಗು ಗಡಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್: ವಾಹನಗಳ ತಪಾಸಣೆ
ಕುಶಾಲನಗರ, ಸೆ 22: ಇಂದು ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ. ಹಿಂದೂಪರ ಕಾರ್ಯಕರ್ತರಿಂದ ಚಾಮುಂಡಿ ಸಂಕಲ್ಪ ಯಾತ್ರೆ ಅಂಗವಾಗಿ ಕೊಡಗು ಜಿಲ್ಲೆಯಿಂದ ಪ್ರತಿಭಟನೆಗೆ ತೆರಳುವ ಸಾಧ್ಯತೆ ಹಿನ್ನಲೆ.…
Read More » -
ಸುದ್ದಿಗೋಷ್ಠಿ
ಸಾಮಾಜಿಕ ಆರ್ಥಿಕ ಶೈಕ್ಷಣಿಕ ಜಾತಿ ಗಣತಿಯಲ್ಲಿ ಪಾಲ್ಗೊಳ್ಳಲು ಕುಶಾಲನಗರ ಗೌಡ ಸಮಾಜ ಕರೆ
ಕುಶಾಲನಗರ, ಸೆ 21:ಸೆಪ್ಟೆಂಬರ್ 22 ರಿಂದ ನಡೆಸಲು ಉದ್ದೇಶಿಸಿರುವ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಜಾತಿ ಗಣತಿಯಲ್ಲಿ ಕುಶಾಲನಗರ ಮತ್ತು ಜಿಲ್ಲೆಯ ಗೌಡ ಬಾಂಧವರು ಭಾಗವಹಿಸುವ ಮೂಲಕ ತಮ್ಮ…
Read More » -
ಪ್ರಕಟಣೆ
ಗಣತಿ ಸಂದರ್ಭ ಅಗತ್ಯ ದಾಖಲೆಗಳನ್ನು ಒದಗಿಸಿ ಸಹಕರಿಸಲು ತಹಸೀಲ್ದಾರ್ ಮನವಿ
ಕುಶಾಲನಗರ, ಸೆ 20:ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಸಾಮಾಜಿಕ ಮತ್ತು ಶೈಕ್ಷಣಿಕ…
Read More » -
ಕ್ರೈಂ
ವಿರಾಜಪೇಟೆಯಲ್ಲಿ ವೇಶ್ಯಾವಾಟಿಕೆ: ನಾಲ್ವರ ಬಂಧನ
ಕುಶಾಲನಗರ, ಸೆ 20: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದಲ್ಲಿನ ಆರೆಂಜ್ ಫ್ಯಾಮಿಲಿ ಬ್ಯೂಟ ಪಾಲರ್ & ಸ್ವಾ ಎಂಬ ಹೆಸರಿನಲ್ಲಿ ಮಸಾಜ್ ನೆಪದಲ್ಲಿ ವೇಶ್ಯಾವಾಟಿಕೆ…
Read More » -
ಕಾರ್ಯಕ್ರಮ
ಹಾರಂಗಿ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ
ಕುಶಾಲನಗರ, ಸೆ 19: ಹಾರಂಗಿ ಅಂಗನವಾಡಿ ಯಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ಸೀಮಂತ ಕಾರ್ಯಕ್ರಮ ನಡೆಸಲಾಯಿತು.…
Read More » -
ಸಭೆ
ಕುಶಾಲನಗರ ಪುರಸಭಾ ವ್ಯಾಪ್ತಿಯ ಅರಣ್ಯ ಹಕ್ಕು ಸಮಿತಿ ಸಭೆ
ಕುಶಾಲನಗರ, ಸೆ 19:ಕುಶಾಲನಗರ ಪುರಸಭಾ ವ್ಯಾಪ್ತಿಯ ಅರಣ್ಯ ಹಕ್ಕು ಸಮಿತಿ ಸಭೆ ಸಮಿತಿಅಧ್ಯಕ್ಷ ಗೋವಿಂದಪ್ಪ ಅವರ ಅಧ್ಯಕ್ಷತೆಯಲ್ಲಿ ಪುರಸಭೆ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಈಗಾಗಲೆ ಇಲಾಖೆ ನಿರ್ದೇಶನದಂತೆ…
Read More » -
ಕ್ರೀಡೆ
ಜಿಮ್ನಾಸ್ಟಿಕ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಕುಶಾಲನಗರ. ಸೆ. 19:ಕೂಡಿಗೆ ಕ್ರೀಡಾ ಶಾಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಜಿಮ್ನಾಸ್ಟಿಕ್ ವಿಭಾಗದಲ್ಲಿ ಕ್ರೀಡಾ ಶಾಲೆ ಕೂಡಿಗೆಯ ಜಿಮ್ನಾಸ್ಟಿಕ್ ನ ಎಂಟು ಕ್ರೀಡಾಪಟುಗಳು…
Read More » -
ಮನವಿ
ಹಳೆಯ ಕಟ್ಟಡಗಳಿಗೆ ಸೆಸ್ ಪಡೆಯಬಾರದು…. ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮನವಿ
ಕುಶಾಲನಗರ ಸೆ 19: ಕುಶಾಲನಗರ ವ್ಯಾಪ್ತಿಯಲ್ಲಿ 15, 20 ವರ್ಷಗಳ ಹಳೆಯ ವಾಣಿಜ್ಯ ಕಟ್ಟಡಗಳಿಗೆ ಕಾರ್ಮಿಕ ಇಲಾಖೆಯಿಂದ ನೋಟಿಸ್ ನೀಡುತ್ತಿರುವುದು ತಪ್ಪು ಎಂದು ಕಾರ್ಮಿಕ ಸಚಿವ ಸಂತೋಷ…
Read More » -
ಸಾಮಾಜಿಕ
ಕೊಡಗಿನ ಬಡವರ ಬೆಳಕು ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಗತಿಕ ಕುಟುಂಬಕ್ಕೆ ವಸತಿ ಭಾಗ್ಯ: ಸುಂದರನಗರದಲ್ಲಿ ಗೃಹ ನಿರ್ಮಾಣಕ್ಕೆ ಚಾಲನೆ
ಕುಶಾಲನಗರ, ಸೆ 19: ಕೊಡಗಿನ ಬಡವರ ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಗತಿಕರು ಹಾಗೂ ವಿಕಲಚೇತನ ಕುಟುಂಬವೊಂದಕ್ಕೆ ನಿರ್ಮಿಸಿಕೊಡಲು ಉದ್ದೇಶಿಸಿರುವ ನೂತನ ಮನೆ ನಿರ್ಮಾಣ ಕಾರ್ಯಕ್ಕೆ ಸುಂದರನಗರದಲ್ಲಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಪ್ರಧಾನಿ ನಮೋ ಹುಟ್ಟುಹಬ್ಬ ಆಚರಣೆ: ಮಸಾಲೆದೋಸೆ, ಇಡ್ಲಿವಡೆ, ಪಾನಿಪೂರಿ, ಜಾಮೂನ್ ವಿತರಣೆ
ಕುಶಾಲನಗರ, ಸೆ 18: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟಹಬ್ಬವನ್ನು ಕುಶಾಲನಗರ ನಗರ ಬಿಜೆಪಿ ಘಟಕ ಹಾಗೂ ಅಭಿಮಾನಿ ಬಳಗದಿಂದ ವಿಭಿನ್ನವಾಗಿ ಆಚರಿಸಿತು. ಕುಶಾಲನಗರ ಗಣಪತಿ ದೇವಾಲಯದಲ್ಲಿ…
Read More » -
ಮನವಿ
ನಿಸರ್ಗಧಾಮ ಹಾಗೂ ದುಬಾರೆಯಲ್ಲಿ ಪೊಲೀಸ್ ಹೊರಠಾಣೆಗೆ ಆಗ್ರಹ
ಕುಶಾಲನಗರ, ಸೆ 18 ಕೊಡಗು ಜಿಲ್ಲೆಯ ಪ್ರವಾಸೋದ್ಯಮ ತಾಣಗಳ ಪೈಕಿ ಅತ್ಯಂತ ಹೆಚ್ಚು ಪ್ರವಾಸಿಗರು ಭೇಟಿ ಕೊಡುವ ಕುಶಾಲನಗರದ ಕಾವೇರಿ ನಿಸರ್ಗಧಾಮ ಹಾಗೂ ದುಬಾರೆ ಸಾಕಾನೆ ಶಿಬಿರದ…
Read More » -
ಅರಣ್ಯ ವನ್ಯಜೀವಿ
ಕಾವೇರಿ ನದಿ ನೀರಿನಲ್ಲಿ ಮುಳುಗಿ ಹೆಣ್ಣು ಕಾಡಾನೆ ಸಾವು
ಕುಶಾಲನಗರ, ಸೆ 18: ಕೊಡಗು ಅರಣ್ಯ ವೃತ್ತ ಮಡಿಕೇರಿ ವಿಭಾಗ ಕುಶಾಲನಗರ ವಲಯದ ಮೀನುಕೊಲ್ಲಿ ಶಾಖೆಯ ವಾಲ್ನೂರು ಹಾಗೂ ಮಾಲ್ದಾರೆ ನದಿ ಮಧ್ಯದಲ್ಲಿ ದಿನಾಂಕ: 17-09-2025ರಂದು ಮಧ್ಯಾಹ್ನ…
Read More » -
ಕಾರ್ಯಕ್ರಮ
ಗುಡ್ಡೆಹೊಸೂರಿನಲ್ಲಿ ಪೋಷಣ್ ಮಾಸಾಚರಣೆ
ಕುಶಾಲನಗರ, ಸೆ 18: ಗುಡ್ಡೆಹೊಸೂರು ಪಂಚಾಯಿತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯವರಿಂದ ಪೋಷಣ್ ಮಾಸಚಾರಣೆ ಮಾಡಲಾಯಿತ್ತು.ಈ ಕಾರ್ಯಕ್ರಮ ವನ್ನು ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸೌಮ್ಯರವರ ಅಧ್ಯಕ್ಷತೆಯಲ್ಲಿ ಸೀಮಂತ ಕಾರ್ಯಕ್ರಮ ಮತ್ತು…
Read More » -
ಸಭೆ
ಬಸವನಹಳ್ಳಿ ಗಿರಿಜನ ವಿವಿದ್ದೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ
ಕುಶಾಲನಗರ, ಸೆ 18: ಸೋಮವಾರಪೇಟೆ, ಕುಶಾಲನಗರ ತಾಲೂಕಿನ ಗಿರಿಜನ ದೊಡ್ಡಪ್ರಮಾಣದ ವಿವಿದ್ದೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಎಸ್.ಆರ್.ಅರುಣ್ ರಾವ್ ಅಧ್ಯಕ್ಷತೆಯಲ್ಲಿ ಎಪಿಸಿಎಂಎಸ್ ಸಭಾಂಗಣದಲ್ಲಿ…
Read More » -
ಸಾಮಾಜಿಕ
ಪ್ರವಾದಿ ಮುಹಮ್ಮದ್ (ಸ ಅ ) ರವರ 1500 ನೇ ಜನ್ಮ ದಿನದ ಪ್ರಯುಕ್ತ ಕಾಡು ಕಡಿದು ಸ್ವಚ್ಛತಾ ಕಾರ್ಯ
ಸಿದ್ದಾಪುರ, ಸೆ 17:: ಪ್ರವಾದಿ ಮುಹಮ್ಮದ್ (ಸ ಅ ) ರವರ 1500 ನೇ ಜನ್ಮ ದಿನದ ಪ್ರಯುಕ್ತ ನೆಲ್ಯಹುದಿಕೇರಿ ದಾರುನ್ನಜಾತ್ ವಿದ್ಯಾಸಂಸ್ಥೆ, ಎಸ್ ವೈ ಎಸ್…
Read More » -
ಸಭೆ
ವಾಲ್ನೂರು ತ್ಯಾಗತ್ತೂರು ದವಸ ಭಂಡಾರ ಮಹಾಸಭೆ
ಕುಶಾಲನಗರ, ಸೆ 17 : ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತ್ತೂರು ಗ್ರಾಮದಲ್ಲಿರುವ ಸಹಕಾರ ದವಸ ಭಂಢಾರದ ಪ್ರಸಕ್ತ ಸಾಲಿನ ವಾರ್ಷಿಕ ಮಹಾಸಭೆ ದವಸ ಭಂಢಾರದ ಅಧ್ಯಕ್ಷ ವಾಲ್ನೂರು…
Read More » -
ಕಾರ್ಯಕ್ರಮ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಆದಂ ಎಸ್. ನೇಮಕ
ಕುಶಾಲನಗರ, ಸೆ 17; ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯಂತೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಶಿಫಾರಸ್ಸಿನ ಮೇರೆಗೆ.…
Read More » -
ಕಾರ್ಯಕ್ರಮ
ದೊಡ್ಡತ್ತೂರು ಅಂಗನವಾಡಿಯಲ್ಲಿ ಪೋಷಣ್ ಮಾಸಚಾರಣೆ: ಸೀಮಂತ ಕಾರ್ಯಕ್ರಮ
ಕುಶಾಲನಗರ, ಸೆ 17: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ದೊಡ್ಡತ್ತೂರು ಅಂಗನವಾಡಿಯಲ್ಲಿ ಪೋಷಣ್ ಮಾಸಚಾರಣೆಯಲ್ಲಿ ಸೀಮಂತ ಕಾರ್ಯಕ್ರಮ ಆಚರಿಸಲಾಯಿತ್ತು. ಈ ಕಾರ್ಯಕ್ರಮಕ್ಕೆ ಗ್ರಾಪಂ ಅಧ್ಯಕ್ಷ ಭಾಸ್ಕರ್ ನಾಯಕ್, ಟಿಎಚ್ಒ…
Read More » -
ಕ್ರೈಂ
ಹೆಲ್ಮೆಟ್ ರಹಿತ, ತ್ರಿಬಲ್ ರೈಡಿಂಗ್: ಮಾರಕಾಸ್ತ್ರ ಪ್ರದರ್ಶನ, ಮೂವರ ವಿರುದ್ದ ಪ್ರಕರಣ ದಾಖಲು
ಕುಶಾಲನಗರ, ಸೆ 17:ದ್ವಿಚಕ್ರ ವಾಹನ ಸವಾರಿ ವೇಳೆ ಲಾಂಗ್ ಪ್ರದರ್ಶನ ಮೂವರು ಯುವಕರ ವಿರುದ್ದ ಪೊಲೀಸರಿಂದ ಸುಮೋಟ ಪ್ರಕರಣ ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ವೇಳೆ ಲಾಂಗ್…
Read More » -
ಸಭೆ
ತೊರೆನೂರು : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ. ಸದಸ್ಯರಿಗೆ ರೂ.19 ಕೋಟಿ ಸಾಲ ವಿತರಣೆ:ರೂ.16.10 ಲಕ್ಷ ನಿವ್ವಳ ಲಾಭ
ಕುಶಾಲನಗರ, ಸೆ 16 : ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ರೈತಾಪಿ ವರ್ಗದ ಅನುಕೂಲತೆಗಾಗಿ ಕೃಷಿ ಪತ್ತಿನ ಸಹಕಾರ ಸಂಘ ಶ್ರಮಿಸುತ್ತಿದೆ ಎಂದು ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ…
Read More » -
ಸಭೆ
ಚಿಕ್ಕತ್ತೂರು ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆ. 3.37.ಲಕ್ಷ ಲಾಭಾಂಶ
ಕುಶಾಲನಗರ, ಸೆ. 15: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿ ಚಿಕ್ಕತ್ತೂರು ಗ್ರಾಮದಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ ಹಾಲು ಉತ್ಪಾದಕರ…
Read More » -
ಕ್ರೈಂ
ಜಾನುವಾರು ಅಪಹರಣ: ಮೂವರ ವಿರುದ್ದ ಪ್ರಕರಣ ದಾಖಲು
ಕುಶಾಲನಗರ, ಸೆ 15: ದಿನಾಂಕ: 05-09-2025 ರಂದು ಮೈತಾಡಿ ಗ್ರಾಮದ ಬೊಳ್ಳಪಂಡ ಎಂ.ಭೀಮಯ್ಯ. ರವರ ಒಂದು ಹಸು ಕಳ್ಳತನವಾಗಿರುವ ಕುರಿತು ದೂರು ಸ್ವೀಕರಿಸಿದ್ದು, ವಿರಾಜಪೇಟೆ ಗ್ರಾಮಾಂತರ ಪೊಲೀಸ್…
Read More » -
ಮನವಿ
ಗುಡ್ಡೆಹೊಸೂರು, ಬೊಳ್ಳೂರು ಗ್ರಾಮದಲ್ಲಿ ರುದ್ರಭೂಮಿ ಕೊರತೆ: ಶವಸಂಸ್ಕಾರಕ್ಕೆ ಪಕ್ಕದ ಗ್ರಾಮ ಅವಲಂಬನೆ
ಕುಶಾಲನಗರ, ಸೆ 15: ಗುಡ್ಡೆಹೊಸೂರು ಗ್ರಾಪಂ ವ್ಯಾಪ್ತಿಯ ಗುಡ್ಡೆಹೊಸೂರು ಮತ್ತು ಬೊಳ್ಳೂರು ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನವಿಲ್ಲದೆ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಎರಡೂ ಗ್ರಾಮಗಳಲ್ಲಿ ಸ್ಮಶಾನವಿಲ್ಲದ ಕಾರಣ ಶವಸಂಸ್ಕಾರಕ್ಕೆ…
Read More » -
ಕ್ರೈಂ
ಗಾಂಜಾ ಮಾರಾಟ: ಇಬ್ಬರ ಬಂಧನ
ಕುಶಾಲನಗರ, ಸೆ 15: ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ/ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ…
Read More » -
ಚುನಾವಣೆ
ಕೂರ್ಗ್ ಲಾರಿ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷರಾಗಿ ವಸಂತ್, ಉಪಾಧ್ಯಕ್ಷರಾಗಿ ಹರೀಶ್ ಆಯ್ಕೆ
ಕುಶಾಲನಗರ, ಸೆ 14: ಕೂರ್ಗ್ ಲಾರಿ ಚಾಲಕರ ಮತ್ತು ಮಾಲೀಕರ ಸಂಘದ ನೂತನ ಜಿಲ್ಲಾ ಅಧ್ಯಕ್ಷರಾಗಿ ವಸಂತ್, ಉಪಾಧ್ಯಕ್ಷರಾಗಿ ಹರೀಶ್ ಆಯ್ಕೆಯಾದರು. ಕುಶಾಲನಗರದ ಬಿಜಿಟಿ ಸಭಾಂಗಣದಲ್ಲಿ ನಡೆದ…
Read More » -
ಸಭೆ
ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ 81 ಲಕ್ಷ ಲಾಭ
ಕುಶಾಲನಗರಗ, ಸೆ. 14: ನಂ 242 ನೇ ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ…
Read More » -
ಆತ್ಮಹತ್ಯೆ
ಬೈಚನಹಳ್ಳಿಯಲ್ಲಿ ವ್ಯಕ್ತಿ ಆತ್ಮಹತ್ಯೆ
ಕುಶಾಲನಗರ, ಸೆ 13: ಕುಶಾಲನಗರದ ಬೈಚನಹಳ್ಳಿ ನಿವಾಸಿ ಶ್ಯಾಮ್ (43) ಮನೆಯ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾರೆ. ವಿವಾಹಿತರಾಗಿರುವ ಶ್ಯಾಂ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ಊಟದ ನಂತರ…
Read More » -
ಸಾಮಾಜಿಕ
ವಾತ್ಸಲ್ಯ ಶಿಶುಪಾಲನ ಕೇಂದ್ರಕ್ಕೆ ಅಮೃತಭಾವನ ಮಹಿಳಾ ಸಂಘದಿಂದ ವಾಟರ್ ಫಿಲ್ಟರ್ ಕೊಡುಗೆ
ಕುಶಾಲನಗರ, ಸೆ 13:ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಪಟ್ಟಣದಲ್ಲಿರುವ ವಾತ್ಸಲ್ಯ ಶಿಶು ಪಾಲನ ಕೇಂದ್ರಕ್ಕೆ ಅಮೃತಭಾವನ ಮಹಿಳಾ ಸಂಘದ ವತಿಯಿಂದ 9,000 ಬೆಲೆಬಾಳುವ ವಾಟರ್ ಫಿಲ್ಟರನ್ನು ಕೊಡುಗೆಯಾಗಿ…
Read More » -
ಕಾರ್ಯಕ್ರಮ
ಹುದುಗೂರಿನಲ್ಲಿ ಹಾಲು ಉತ್ಪಾದಕ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ.
ಕುಶಾಲನಗರ, ಸೆ. 13: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಹುದುಗೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ 2024-25. ನೇ ಸಾಲಿನ ವಾರ್ಷಿಕ ಮಹಾಸಭೆ…
Read More » -
ಕಾರ್ಯಕ್ರಮ
ಕೂಡಿಗೆಯಲ್ಲಿ ಪದವಿಪೂರ್ವ ಕಾಲೇಜು ಉಪನ್ಯಾಸಕರಿಗೆ ಗುರು ಅಭಿವಂದನಾ ಕಾರ್ಯಕ್ರಮ
ಕುಶಾಲನಗರ, ಸೆ. 13: ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ, ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಕಾಲೇಜಿನ ಉಪನ್ಯಾಸಕ ವೃಂದದವರಿಗೆ ಗುರು ಅಭಿವಂದನಾ ಕಾರ್ಯಕ್ರಮವು ಕಾಲೇಜಿನ ಫೀಲ್ಡ್…
Read More » -
ಸಭೆ
ಕುಶಾಲನಗರದ ನಾಡಪ್ರಭು ಪತ್ತಿನ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ
ಕುಶಾಲನಗರ, ಸೆ 13:ಕುಶಾಲನಗರದ ನಾಡಪ್ರಭು ಪತ್ತಿನ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್ ಅಧ್ಯಕ್ಷತೆಯಲ್ಲಿ ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆಯಿತು. ಕಳೆದ ಸಾಲಿನ…
Read More » -
ಕಾರ್ಯಕ್ರಮ
ಗೋಣಿಕೊಪ್ಪ, ಕುಶಾಲನಗರ ಚೆಸ್ಕಾo ಉಪ ವಿಭಾಗ ಕಛೇರಿಯಲ್ಲಿ ಜೆ.ಸಿ.ಐ. ಕುಶಾಲನಗರ ಕಾವೇರಿ ವತಿಯಿಂದ ವಿಶೇಷ ಕಾರ್ಯಾಗಾರ
ಕುಶಾಲನಗರ, ಸೆ 13: ಗೋಣಿಕೊಪ್ಪ ಹಾಗೂ ಕುಶಾಲನಗರ ಚೆಸ್ಕಾo ಉಪ ವಿಭಾಗ ಕಛೇರಿಯಲ್ಲಿ ಜೆ.ಸಿ.ಐ. ಕುಶಾಲನಗರ ಕಾವೇರಿ ವತಿಯಿಂದ ವಿಶೇಷ ಕಾರ್ಯಾಗಾರ ಜೆ.ಸಿ.ಐ. ಕುಶಾಲನಗರ ಕಾವೇರಿ ವತಿಯಿಂದ…
Read More » -
ಅಪಘಾತ
ಗಣೇಶೋತ್ಸವ ಮೆರವಣಿಗೆ: ಕ್ಯಾಂಟರ್ ಹರಿದು 8 ಮಂದಿ ದುರ್ಮರಣ, 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ.
ಕುಶಾಲನಗರ, ಸೆ 12:ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಶುಕ್ರವಾರ ರಾತ್ರಿ ಭೀಕರ ದುರಂತ ನಡೆದಿದೆ. ಗಣೇಶ ಮೆರವಣಿಗೆ ಮೇಲೆ ಕ್ಯಾಂಟರ್ ನುಗ್ಗಿ 8 ಮಂದಿ ಮೃತಪಟ್ಟು,…
Read More » -
ಸಭೆ
ಹೆಬ್ಬಾಲೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ಸಂಘಕ್ಕೆ ರೂ.9.5 ನಿವ್ವಳ ಲಾಭ
ಕುಶಾಲನಗರ, ಸೆ 12: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರು ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ ಮೂಲಕ ಸಂಘದ ಬೆಳವಣಿಗೆಗೆ ಸಹಕಾರ ನೀಡಬೇಕು ಎಂದು ಸಂಘದ…
Read More » -
ಆರೋಗ್ಯ
ಗುಮ್ಮನಕೊಲ್ಲಿಯ ವಿನಾಯಕ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ
ಕುಶಾಲನಗರ, ಸೆ 12; ಪೌಷ್ಟಿಕ ಸಮತೋಲನ ಆಹಾರ ಸೇವನೆಯಿಂದ ಗರ್ಭಿಣಿ ಮತ್ತು ಮಗು ಇಬ್ಬರು ಆರೋಗ್ಯವಂತರಾಗಿರಲು ಸಾಧ್ಯ ಎಂದು ಕೂಡಿಗೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ದೀಪಿಕಾ…
Read More » -
ಸಭೆ
ತೊರೆನೂರು ಹಾಲು ಉತ್ಪಾದಕರ ಸಂಘದ ವಾರ್ಷಿಕ ಮಹಾಸಭೆ
ಕುಶಾಲನಗರ, ಸೆ. 12: ತೊರೆನೂರು ಹಾಲು ಉತ್ಪಾದಕರ ಸಹಕಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಟಿ.ಟಿ. ಪ್ರಕಾಶ್ ನವರ ಅಧ್ಯಕ್ಷತೆಯಲ್ಲಿ ಜರುಗಿತ್ತು.…
Read More » -
ಕ್ರೈಂ
ಲಂಚ ಸ್ಬೀಕಾರ ಸಂದರ್ಭ ನೀರಾವರಿ ನಿಗಮ ಲೆಕ್ಕ ಸಹಾಯಕ ಲೋಕಾ ಬಲೆಗೆ
ಕುಶಾಲನಗರ, ಸೆ 11:ಕುಶಾಲನಗರದಲ್ಲಿರುವ ಕಾವೇರಿ ನೀರಾವರಿ ನಿಗಮದ ಹಾರಂಗಿ ಪುನರ್ವಸತಿ ವಿಭಾಗದ ಕಛೇರಿಯ ಕಾರ್ಯಪಾಲಕ ಅಭಿಯಂತರ ಕಛೇರಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಲಂಚ ಸ್ವೀಕಾರ ಸಂದರ್ಭ…
Read More »