Recent Post
-
ಕಾರ್ಯಕ್ರಮ
ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ–2025
ಕುಶಾಲನಗರ, ನ 14: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ–2025ರ ಅಂಗವಾಗಿ ದಿನಾಂಕ 14- 11- 2025 ರಿಂದ 20-11-2025ರ ವರೆಗೆ ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯದ ಕುಶಾಲನಗರ ಶಾಖಾ…
Read More » -
ಟ್ರೆಂಡಿಂಗ್
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ನಿಧನ
ಕುಶಾಲನಗರ, ನ 14: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ(114) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ…
Read More » -
ಸಾಂಸ್ಕೃತಿಕ
ಕುಶಾಲನಗರ ಜಾತ್ರೋತ್ಸವ ಸಾಂಸ್ಕೃತಿಕ ಸಂಭ್ರಮದಲ್ಲಿ ಅದ್ದೂರಿ ನೃತ್ಯ ಪ್ರದರ್ಶನದ ಮೂಲಕ ಜನರ ಗಮನಸೆಳೆದ ಕೂಡಿಗೆಯ ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳು
ಕುಶಾಲನಗರ, ನ 14: ದಿನಾಂಕ: 13-11-2025 ರ ಗುರುವಾರ ಕುಶಾಲನಗರ ಶ್ರೀ ಮಹಾಗಣಪತಿ ರಥೋತ್ಸವದ ಜಾತ್ರಾ ಸಾಂಸ್ಕೃತಿಕ ಸಂಭ್ರಮದಲ್ಲಿ 6 ನೇ ದಿನದ ಕಾರ್ಯಕ್ರಮದಲ್ಲಿ ನೃತ್ಯ ಸಂಯೋಜಕ…
Read More » -
ಪರಿಸರ
ಹನುಮ ಜಯಂತಿಗೆ ಸ್ವಚ್ಚತೆ: ಗಿಡಗಂಟಿಗಳ ತೆರವು ಕಾರ್ಯ
ಕುಶಾಲನಗರ, ನ 13: ಕುಶಾಲನಗರದಲ್ಲಿ ಹನುಮ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಗಳ ಸಭೆಯಲ್ಲಿ ನೀಡಿದ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಎಂಪ್ರಿ ಸಂಸ್ಥೆ ವತಿಯಿಂದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಘನ-ತ್ಯಾಜ್ಯ ನಿರ್ವಹಣೆ ಕುರಿತ ತರಬೇತಿ
ಕುಶಾಲನಗರ, (ಕುಶಲವಾಣಿ ), ನ.13: ಬೆಂಗಳೂರಿನ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ( ಎಂಪ್ರಿ- ಎನ್ವಿರಾನ್ ಮೆಂಟಲ್ ಮೇನೇಜ್ ಮೆಂಟ್ ಅಂಡ್ ಪಾಲಿಸಿ ರಿಸರ್ಚ್…
Read More » -
ಕ್ರೈಂ
ಮನೆಗಳ್ಳತನ: ಇಬ್ಬರು ಆರೋಪಿಗಳ ಬಂಧನ
ಕುಶಾಲನಗರ, ನ 13: (ಕುಶಲವಾಣಿ)ದಿನಾಂಕ: 05-11-2025 ರಂದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಎಂ.ಚೆಂಬು ಗ್ರಾಮದ ನಿವಾಸಿ ವೀರಪ್ಪ ಪಿ.ಪಿ. ರವರ ಮನೆಯಲ್ಲಿ ಯಾರು ಇಲ್ಲದಿರುವ…
Read More » -
ಕಾರ್ಯಕ್ರಮ
ಕೂಡಿಗೆಯಲ್ಲಿ ಶ್ರೀ ಶಕ್ತಿ ವೃಧ್ದಾಶ್ರಮದಲ್ಲಿ ಶಾಸಕರ ಹುಟ್ಟುಹಬ್ಬ ಆಚರಣೆ
ಕೂಡಿಗೆ, ನ. 13: ಕೂಡುಮಂಗಳೂರು ಮಂತರ್ ಗೌಡ ಅಭಿಮಾನಿ ಬಳಗದ ವತಿಯಿಂದ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ರವರ 41. ನೇ ಹುಟ್ಟು ಹಬ್ಬದ…
Read More » -
ಸಭೆ
ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಹೊಸಪಟ್ಟಣ ಗ್ರಾಮದಲ್ಲಿ ಸಂಸದರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ
ಕುಶಾಲನಗರ, ನ 13:(ಕುಶಲವಾಣಿ) ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಹೊಸಪಟ್ಟಣ ಗ್ರಾಮದಲ್ಲಿ ಸಂಸದರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಕೃಷ್ಣದತ್ತ…
Read More » -
ಶಿಕ್ಷಣ
ನಳಂದ ಗುರುಕುಲ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ನರ್ಸರಿನೂತನ ಕಟ್ಟಡ ಲೋಕಾರ್ಪಣೆ…
ಕುಶಾಲನಗರ, ನ 13 : ಎಲ್ಲಾ ಸಂಪಾದನೆಗಳಿಗಿಂತಲೂ ಶಿಕ್ಷಣದ ಜ್ಞಾನ ದೇಶದ ಬಹು ದೊಡ್ಡ ಸಂಪತ್ತು ಎಂದು ಸುತ್ತೂರು ಮಹಾಸಂಸ್ಥಾನದ ಜಗದ್ಗುರು ಡಾ..ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ…
Read More » -
ಸಾಂಸ್ಕೃತಿಕ
ಕುಶಾಲನಗರದ ಶ್ರೀ ಗಣಪತಿ ರಥೋತ್ಸವ ಅಂಗವಾಗಿ 104ನೇ ವರ್ಷದ ಗೋಪ್ರದರ್ಶನಕ್ಕೆ ಚಾಲನೆ
ಕುಶಾಲನಗರ, ನ 13: ಕುಶಾಲನಗರದ ಶ್ರೀ ಗಣಪತಿ ರಥೋತ್ಸವ ಅಂಗವಾಗಿ ಜಾತ್ರಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ 104ನೇ ವರ್ಷದ ಗೋಪ್ರದರ್ಶನಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಚಾಲನೆ ನೀಡಿ,…
Read More » -
ಅಪಘಾತ
ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿಗಳ ಮೃತದೇಹ ಪತ್ತೆ
ಕುಶಾಲನಗರ, ನ 12: ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಬುಧವಾರ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಹೊರತೆಗೆಯಲಾಗಿದೆ. ಮಡಿಕೇರಿ ಜೂನಿಯರ್ ಕಾಲೇಜಿನ…
Read More » -
ಪ್ರತಿಭಟನೆ
ಕುಶಾಲನಗರ ಪಟ್ಟಣದಲ್ಲಿ ಬೀದಿ ನಾಯಿಗಳ ಉಪಟಳ ನಿಯಂತ್ರಣಕ್ಕೆ ಒತ್ತಾಯಿಸಿ ಕರವೇ ಪ್ರತಿಭಟನೆ
ಕುಶಾಲನಗರ, ನ 13: ಕುಶಾಲನಗರ ಪಟ್ಟಣದಲ್ಲಿ ಬೀದಿ ನಾಯಿಗಳ ಉಪಟಳ ದಿನದಿಂದ ದಿನಕ್ಕೆ ಮಿತಿಮೀರುತ್ತಿದ್ದು ನಾಯಿಗಳ ಹಾವಳಿ ನಿಯಂತ್ರಣಕ್ಕೆ ಒತ್ತಾಯಿಸಿ ಟಿ.ಎ.ನಾರಾಯಣ ಗೌಡರ ಕರ್ನಾಟಕ ರಕ್ಷಣಾ ವೇದಿಕೆ…
Read More » -
ಕ್ರೀಡೆ
ಜಿಲ್ಲಾಮಟ್ಟದ ಥ್ರೋಬಾಲ್: ಕುಶಾಲನಗರ ಕನ್ನಡ ಭಾರತಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ
ಕುಶಾಲನಗರ, ನ 13: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮಡಿಕೇರಿ ಮತ್ತು ಕಾವೇರಿಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನೆಡೆದ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ…
Read More » -
ಶಿಕ್ಷಣ
ನ.13 (ಇಂದು) ಗುರುವಾರ ನಳಂದ ಗುರುಕುಲ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಅತ್ಯಾಕಾರ್ಷಕ ಕಟ್ಟಡ ಲೋಕಾರ್ಪಣೆ
ಕುಶಾಲನಗರ, ನ 13:ಕುಶಾಲನಗರ ಸಮೀಪದ ಗುಡ್ಡೇನಹಳ್ಳಿ ಯಲ್ಲಿ ಸರಿ ಸುಮಾರು 50 ಎಕರೆಗೂ ಹೆಚ್ಚಿನ ವಿಶಾಲ ಪ್ರದೇಶದಲ್ಲಿ ನಿಸರ್ಗದ ಮಡಿಲಿನಲ್ಲಿ ಇರುವ ನಳಂದ ಗುರುಕುಲ ಪಬ್ಲಿಕ್ ಇಂಟರ್…
Read More » -
ಪ್ರಕಟಣೆ
ನಾಳೆ (ನ.13) ಹೊಸಪಟ್ಟಣಕ್ಕೆ ಸಂಸದ ಯದುವೀರ್ ಭೇಟಿ
ಕುಶಾಲನಗರ, ನ 12: ನಾಳೆ ಗುರುವಾರ (ನ.13) ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಹೊಸಪಟ್ಟಣ ಗ್ರಾಮಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಧ್ಯಾಹ್ನ ಭೇಟಿ ನೀಡಲಿದ್ದಾರೆ.…
Read More » -
ಸಭೆ
ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆ
ಕುಶಾಲನಗರ, ನ 12: ಶ್ರೀ ಕ್ಷೇತ್ರ ಧರ್ಮಸ್ಥಳ ಬಗ್ಗೆ ಸುಳ್ಳು ಮಾಹಿತಿ ನೀಡುವುದರೊಂದಿಗೆ ಭಕ್ತಾದಿಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಹುನ್ನಾರ ನಡೆಸಿರುವ ವ್ಯಕ್ತಿಗಳ ಮೇಲೆ ಕಠಿಣ…
Read More » -
ಅಪಘಾತ
ಹಾರಂಗಿ ಹಿನ್ನೀರಿನಲ್ಲಿ ಮುಳುಗಿದ ಇಬ್ಬರು ವಿದ್ಯಾರ್ಥಿಗಳಿಗೆ ಶೋಧ
ಕುಶಾಲನಗರ, ನ 12: ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಇಂದು ಮಧ್ಯಾಹ್ನ 2…
Read More » -
ಚುನಾವಣೆ
ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಕುಮಾರಪ್ಪ ಆಯ್ಕೆ
ಕೂಡಿಗೆ ,ನ12 : ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಂ.ಎನ್. ಕುಮಾರಪ್ಪ, ಉಪಾಧ್ಯಕ್ಷರಾಗಿ ಹೆಬ್ಬಾಲೆ ಹೆಚ್. ಟಿ. ಚಂದ್ರಕಲಾ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ,…
Read More » -
ಸಭೆ
ಶಿವರಾಮೇಗೌಡರ ಕರವೇ: ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
ಕುಶಾಲನಗರ, ನ 12: ಹೆಚ್. ಶಿವರಾಮೇಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮ ಜಿಲ್ಲಾಧ್ಯಕ್ಷ ಬಿ.ಎ.ದಿನೇಶ್ ಅಧ್ಯಕ್ಷತೆಯಲ್ಲಿ ಕುಶಾಲನಗರ…
Read More » -
ಸಭೆ
ಹನುಮಜಯಂತಿ: ಶಾಸಕರ ಸಮ್ಮುಖದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ
ಕುಶಾಲನಗರ, ನ 12: ಕುಶಾಲನಗರದಲ್ಲಿ ಡಿಸೆಂಬರ್ 2 ರಂದು ನಡೆಯಲಿರುವ ಹನುಮ ಜಯಂತಿ ಹಿನ್ನೆಲೆಯಲ್ಲಿ ಮಡಿಕೇರಿ ಕ್ಷೇತ್ರ ಶಾಸಕರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪೂರ್ವ ಭಾವಿ…
Read More » -
ಆರೋಗ್ಯ
ಕುಶಾಲನಗರ ಜಾತ್ರೋತ್ಸವದಲ್ಲಿ ಆರೋಗ್ಯ ವಸ್ತು ಪ್ರದರ್ಶನ ಮತ್ತು ಪ್ರಥಮ ಚಿಕಿತ್ಸಾ ಘಟಕ ಉದ್ಘಾಟನೆ
ಕುಶಾಲನಗರ, ನ 11: ಕುಶಾಲನಗರದ ಶ್ರೀ ಗಣಪತಿ ಜಾತ್ರಾ ಮಹೋತ್ಸವ ಅಂಗವಾಗಿ ಜಾತ್ರಾ ಮೈದಾನದಲ್ಲಿ ಆರೋಗ್ಯ ಇಲಾಖೆಯಿಂದ ಆರಂಭಿಸಿರುವ ಆರೋಗ್ಯ ವಸ್ತು ಪ್ರದರ್ಶನ ಮತ್ತು ಪ್ರಥಮ ಚಿಕಿತ್ಸಾ…
Read More » -
ಜಾಹಿರಾತು
ಕೂಡ್ಲೂರಿನಲ್ಲಿ ಶುಭಾರಂಭಗೊಂಡಿದೆ ಯುವ ಕಾರ್ ಸ್ಪಾ
ಕುಶಾಲನಗರ, ನ 11: ಕುಶಾಲನಗರ-ಕೂಡಿಗೆ ಹೆದ್ದಾರಿಯಲ್ಲಿ ಕೂಡ್ಲೂರು ಬಳಿ ನೂತನವಾಗಿ ಆರಂಭಗೊಂಡಿರುವ ಯುವ ಕಾರ್ ಸ್ಪಾಗೆ ಕೂಡುಮಂಗಳೂರು ರಾಮೇಶ್ವರ ಸರಕಾರ ಸಂಘದ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್ ಚಾಲನೆ…
Read More » -
ಕಾಮಗಾರಿ
ಕುಶಾಲನಗರ ನೂತನ ತಾಲ್ಲೂಕು ಆಡಳಿತ ಕೇಂದ್ರಕ್ಕೆ ಕಂದಾಯ ಸಚಿವರಿಂದ ಶಂಕುಸ್ಥಾಪನೆ
ಕುಶಾಲನಗರ, ನ 11: ಕುಶಾಲನಗರದ ಮಾದಾಪಟ್ಟಣ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಪಕ್ಕದಲ್ಲಿ 3 ಎಕರೆ ಪ್ರದೇಶದಲ್ಲಿ ರೂ 8.60 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ತಾಲೂಕು…
Read More » -
ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆ ಹಾವಳಿ: ಕಾಡಾನೆ ದಾಳಿಗೆ ಕಾರ್ಮಿಕ ಬಲಿ.
ಕುಶಾಲನಗರ, ನ 10: ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆ ದಾಳಿ.ಕಾಡಾನೆ ದಾಳಿಗೆ ಕಾರ್ಮಿಕ ಬಲಿ. ವಿರಾಜಪೇಟೆ ತಾಲೂಕಿನ ಪಾಲಿ ಬೆಟ್ಟ ಸಮೀಪದ ಎಮ್ಮೆ ಗುಂಡಿ ಕಾಫಿ ತೋಟದಲ್ಲಿ…
Read More » -
ಯುವಕರು ಅರೆ ಸೇನಾಪಡೆ ಸೇರಲು ಒಕ್ಕೂಟ ಒತ್ತಾಯ
ಕುಶಾಲನಗರ, ನ 10: ಮುಂಬರುವ 2026 ಹಾಗೂ 2027 ರ ಸಾಲಿನಲ್ಲಿ 3500 ಅಭ್ಯರ್ಥಿಗಳನ್ನು ಸೇನೆಗೆ ಸೇರ್ಪಡೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದ್ದು ಈ ಬಗ್ಗೆ…
Read More » -
ಸಭೆ
ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಶಾಸಕರ ನೇತೃತ್ವದ ಸಭೆಯಲ್ಲಿ ನಿರ್ಧಾರ
ಕುಶಾಲನಗರ, ನ 10: ಕುಶಾಲನಗರದಲ್ಲಿ ಡಿಸೆಂಬರ್ 2 ರಂದು ನಡೆಯಲಿರುವ ಹನುಮ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲು ಮಡಿಕೇರಿ ಕ್ಷೇತ್ರ ಶಾಸಕ ಡಾ ಮಂತರ್ ಗೌಡ ರವರ…
Read More » -
ಕ್ರೀಡೆ
ಜಿಮ್ನಾಸ್ಟಿಕ್ ನಲ್ಲಿ ರಾಜ್ಯಮಟ್ಟಕ್ಕೆ
ಕುಶಾಲನಗರ, ನ 10: ಕುಶಾಲನಗರದ ಅನುಗ್ರಹ ಪದವಿಪೂರ್ವ ಕಾಲೇಜಿನ ಜೀವನ್ ಹೆಚ್ ಎಸ್ ಮತ್ತು ಜೀವನ್ ಕೆಎಸ್ ಎಂಬ ವಿದ್ಯಾರ್ಥಿಗಳು ಜಿಮ್ನಾಸ್ಟಿಕ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಕಾಲೇಜಿನ…
Read More » -
ಪ್ರಕಟಣೆ
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನಿಂದ, ನನ್ನ ಕಲ್ಪನೆಯ ಸ್ವಚ್ಚ ಕೊಡಗು ಪ್ರಬಂಧ ಸ್ಪರ್ಧೆ
ಕುಶಾಲನಗರ, ನ 10: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ “ನನ್ನ ಕಲ್ಪನೆಯ ಸ್ವಚ್ಚ ಕೊಡಗು” ಎಂಬ ವಿಚಾರವಾಗಿ…
Read More » -
ತುಂಡಾದ 66 ಕೆವಿ ವಿದ್ಯುತ್ ಲೈನ್: ಪವರ್ ಕಟ್
ಕುಶಾಲನಗರ, ನ 09: ಮೈಸೂರಿನಿಂದ ಕುಶಾಲನಗರಕ್ಕೆ ವಿದ್ಯುತ್ ಪೂರೈಸುವ 66ಕೆವಿ ವಿದ್ಯುತ್ ಮಾರ್ಗ ಕುಶಾಲನಗರ ಕೆಇಬಿ ಬಳಿ ತುಂಡಾಗಿರುವ ಹಿನ್ನೆಲೆಯಲ್ಲಿ ಕೊಡಗಿನ ಬಹುತೇಕ ಕಡೆ ಪವರ್…
Read More » -
ದೇವಾಲಯ
ಶ್ರೀ ಮುತ್ತಪ್ಪ ಸ್ವಾಮಿ ದೇವಾಲಯದಲ್ಲಿ ಪುತ್ತರಿ ವೆಳ್ಳಾಟಂ
ಕುಶಾಲನಗರ, ನ 09: ಕುಶಾಲನಗರದ ಬೈಚನಹಳ್ಳಿಯಲ್ಲಿ ಇರುವ ಶ್ರೀ ಮುತ್ತಪ್ಪ ಸ್ವಾಮಿ ದೇವಾಲಯದಲ್ಲಿ ಶನಿವಾರ ಸಂಜೆ ಪುತ್ತರಿ ವೆಳ್ಳಾಟಂ ಶ್ರದ್ದಾಭಕ್ತಿಯಿಂದ ನಡೆಯಿತು. ಶ್ರೀ ಮುತ್ತಪ್ಪ ಸ್ವಾಮಿ ಸೇವಾ ಟ್ರಸ್ಟ್…
Read More » -
ಸಾಂಸ್ಕೃತಿಕ
ಶ್ರೀ ಗಣಪತಿ ಜಾತ್ರೋತ್ಸವ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ
ಕುಶಾಲನಗರ, ನ 9: ಶ್ರೀ ಗಣಪತಿ ಜಾತ್ರೋತ್ಸವ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮದ ಮೊದಲನೇ ದಿನವಾದ ವಿದೂಷಿ ಪೂರ್ಣಿಮಾ ವಿನಯ್ ನಾಟ್ಯ ನಿಕೇತನ ನೃತ್ಯ ಶಾಲೆಯ ಬೈಚನಹಳ್ಳಿ, ಕುಶಾಲನಗರ,…
Read More » -
ಕಾರ್ಯಕ್ರಮ
ಕೊಪ್ಪ ಭಾರತಮಾತಾ ವಿದ್ಯಾಸಂಸ್ಥೆಯಲ್ಲಿ ಹಳೆ ವಿದ್ಯಾರ್ಥಿಗಳ ಸಮಾಗಮ
ಕುಶಾಲನಗರ, ನ 09: ಕೊಪ್ಪ ಭಾರತಮಾತಾ ವಿದ್ಯಾ ಸಂಸ್ಥೆಯ ಶಾಲಾ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಅಲುಮಿನಿ ಮೀಟ್ 2025 ಕಾರ್ಯಕ್ರಮ ಸಂಸ್ಥೆ ಸಭಾಂಗಣದಲ್ಲಿ ನಡೆಯಿತು.…
Read More » -
ಅವ್ಯವಸ್ಥೆ
ಕೈಗಾರಿಕಾ ಬಡಾವಣೆ ರಸ್ತೆಯ ದುರಸ್ತಿಗೆ ಅಗ್ರಹ: ಸರಿಪಡಿಸದ್ದರೆ ಪ್ರತಿಭಟನೆ ಎಚ್ಚರಿಕೆ.
ಕೂಡಿಗೆ, ನ. 8: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಡ್ಲೂರು ಕೈಗಾರಿಕಾ ಕ್ಷೇತ್ರದಲ್ಲಿರುವ ಸಿ.ಎನ್. ಜಿ. ಗ್ಯಾಸ್ ವಿತರಣೆ ಕೇಂದ್ರದಿಂದ ಕೈಗಾರಿಕಾ ಕೇಂದ್ರದಲ್ಲಿರುವ ಬೃಹತ್ ಕಾಫಿ ಸಂಸ್ಕರಣಾ…
Read More » -
ಪ್ರಕಟಣೆ
ರಾಜ್ಯ ಚುನಾವಣಾ ಆಯೋಗದ ಪ್ರಕರಣಗಳಿಗೆ ವಕೀಲರಾಗಿ ಕೆ.ಸಿ.ಪ್ರತೀಪ್ ನೇಮಕ
ಕುಶಾಲನಗರ, ನ 09: ರಾಜ್ಯ ಚುನಾವಣಾ ಆಯೋಗದ ಪ್ರಕರಣಗಳಿಗೆ ಉಚ್ಚ ನ್ಯಾಯಾಲಯದಲ್ಲಿ ವಕೀಲರಾಗಿ ಹಾಜರಾಗಲು ಯಡವನಾಡು ಗ್ರಾಮದ ಕೆ.ಸಿ.ಪ್ರತೀಪ್ ಅವರನ್ನು ನಿಯೋಜಿಸಿ ರಾಜ್ಯ ಚುನಾವಣಾ ಆಯೋಗ ಆದೇಶ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಶಾಸಕ ಡಾ.ಮಂತರ್ ಗೌಡ ಹುಟ್ಟುಹಬ್ಬ ಆಚರಣೆ
ಕುಶಾಲನಗರ, ನ 08: ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅವರ 41ನೇ ವರ್ಷದ ಹುಟ್ಟುಹಬ್ಬವನ್ನು ಕುಶಾಲನಗರದ ಕಾಂಗ್ರೆಸ್ ಕಛೇರಿಯಲ್ಲಿ ಆಚರಿಸಲಾಯಿತು.
Read More » -
ಟ್ರೆಂಡಿಂಗ್
ವಿಜೃಂಭಣೆಯಿಂದ ಜರುಗಿದ ಕುಶಾಲನಗರ ಶ್ರೀ ಗಣಪತಿ ರಥೋತ್ಸವ
ಕುಶಾಲನಗರ, ನ 08: ಕುಶಾಲನಗರದ ಪುರದೈವ ಶ್ರೀ ಗಣಪತಿ ರಥೋತ್ಸವ ಮಧ್ಯಾಹ್ನ 1.15 ಕ್ಕೆ ಭಕ್ತರ ಉದ್ಘೋಷಗಳ ನಡುವೆ ಭಕ್ತಿಯಿಂದ ನೆರವೇರಿತು.
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ದಾಸ ಶ್ರೇಷ್ಠ ಶ್ರೀ ಕನ್ನಕದಾಸರ ಜಯಂತಿ ಉದ್ಘಾಟನೆ
ಕುಶಾಲನಗರ, ನ 08: ಕುಶಾಲನಗರದ ಕಲಾಭವನದಲ್ಲಿ ಹಮ್ಮಿಕೊಂಡಿದ್ದ ದಾಸ ಶ್ರೇಷ್ಠ ಶ್ರೀ ಕನ್ನಕದಾಸರ ಜಯಂತಿ ಕಾರ್ಯಕ್ರಮವನ್ನು ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಿದರು. ಕೊಡಗು ವಿವಿ ಕನ್ನಡ…
Read More » -
ಸಾಂಸ್ಕೃತಿಕ
ಗುಂಡುರಾವ್ ಬಡಾವಣೆಯಲ್ಲಿ ಅಮ್ಯೂಸ್ಮೆಂಟ್ ಪಾರ್ಕ್ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ
ಕುಶಾಲನಗರ, ನ 08: ಕುಶಾಲನಗರದ ಶ್ರೀ ಗಣಪತಿ ರಥೋತ್ಸವ ಅಂಗವಾಗಿ ಗುಂಡುರಾವ್ ಬಡಾವಣೆಯಲ್ಲಿ ಹಮ್ಮಿಕೊಂಡಿರುವ ಅಮ್ಯೂಸ್ಮೆಂಟ್ ಪಾರ್ಕ್ ಅನ್ನು ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಿದರು. ಜನರ…
Read More » -
ಪ್ರತಿಭೆ
ಖೇಲೋ ಇಂಡಿಯಾ ಹಾಕಿಗೆ ಕರ್ನಾಟಕ ತಂಡಕ್ಕೆ ಕುಶಾಲನಗರದ ದಿಶಾ ಆಯ್ಕೆ
ಕುಶಾಲನಗರ, ನ 08: ರಾಜಸ್ಥಾನದ ಜೈಪುರ ದಲ್ಲಿ ಇದೇ ನವೆಂಬರ್ 25ರಿಂದ ಆರಂಭವಾಗಲಿರುವ ಖೇಲೋ ಇಂಡಿಯಾ ಯೂನಿವರ್ಸಿಟಿ ಮಹಿಳಾ ಹಾಕಿ ಟೂರ್ನಿಗೆ ಕರ್ನಾಟಕ ತಂಡಕ್ಕೆ ಕುಶಾಲನಗರದ ದಿಶಾ ನಿಡ್ಯಮಲೆ…
Read More » -
ಧಾರ್ಮಿಕ
ಕುಶಾಲನಗರದಲ್ಲಿ ಹುಣ್ಣಿಮೆ ಅಂಗವಾಗಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ನಡೆದ 179 ನೆಯ ಮಹಾ ಆರತಿ ಕಾರ್ಯಕ್ರಮ
ಕುಶಾಲನಗರ,ನ 07:ಜೀವನದಿ ಕಾವೇರಿ ಸೇರಿದಂತೆ ರಾಜ್ಯದ ಬಹುತೇಕ ನದಿಗಳು ನೇರವಾಗಿ ಕಲುಷಿತಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಳಗದ ಜಿಲ್ಲಾಧ್ಯಕ್ಷರಾದ ದೀಪಕ್…
Read More » -
ಕುಶಾಲನಗರದಲ್ಲಿ ನ.9 ರಂದು ರಾಜ್ಯಮಟ್ಟದ ಬುದ್ಧ ಧಮ್ಮ ಚಿಂತನ ಮಂಥನ ಸಭೆ
ಕುಶಾಲನಗರ, ನ 07 : ಕರ್ನಾಟಕ ಬುದ್ಧ ಧಮ್ಮ ಸಮಿತಿಗಳ ಒಕ್ಕೂಟದ ವತಿಯಿಂದ ನ.9 ರಂದು ಭಾನುವಾರ ಕುಶಾಲನಗರ ಅಯ್ಯಪ್ಪ ದೇವಾಲಯ ರಸ್ತೆಯ ಮಹಾಲಕ್ಷ್ಮಿ ಸಭಾಂಗಣದಲ್ಲಿ ರಾಜ್ಯಮಟ್ಟದ…
Read More » -
ಸಭೆ
ಶಿರಂಗಾಲ ಪಂಚಾಯಿತಿ ಗ್ರಾಮಸಭೆ ಶಿರಂಗಾಲ ಪಶುಆಸ್ಪತ್ರೆಗೆ ಪಶುವೈದ್ಯರ ನೇಮಕಕ್ಕೆ ಗ್ರಾಮಸ್ಥರ ಆಗ್ರಹ
ಕುಶಾಲನಗರ, ನ 07: ಶಿರಂಗಾಲ ಸುತ್ತಮುತ್ತಲಿನ ಗ್ರಾಮದಲ್ಲಿ ರೈತರು ಕೃಷಿಯೊಂದಿಗೆ ಪಶುಸಂಗೋಪನೆ ಕೈಗೊಂಡಿದ್ದಾರೆ. ಆದರೆ ಪಶುಆಸ್ಪತ್ರೆಯಲ್ಲಿ ಪಶು ವೈದ್ಯರಿಲ್ಲದೆ ತುಂಬ ತೊಂದರೆ ಆಗಿದೆ.ಆದ್ದರಿಂದ ಆಸ್ಪತ್ರೆಗೆ ಖಾಯಂ ಪಶುವೈದ್ಯರನ್ನು…
Read More » -
ಕಾಮಗಾರಿ
ಪೊನ್ನಂಪೇಟೆಯಲ್ಲಿ 8.60 ಕೋಟಿ ರೂ.ವೆಚ್ಚದಲ್ಲಿ ‘ಪ್ರಜಾ ಸೌಧ’ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಸಚಿವರಿಂದ ಭೂಮಿ ಪೂಜೆ
ಮಡಿಕೇರಿ ನ.07(ಕರ್ನಾಟಕ ವಾರ್ತೆ):-ಪೊನ್ನಂಪೇಟೆಯಲ್ಲಿ 8.60 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುವ ‘ಪ್ರಜಾ ಸೌಧ’ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ…
Read More » -
ಸುದ್ದಿಗೋಷ್ಠಿ
ನಾಳೆ ಕುಶಾಲನಗರದಲ್ಲಿ ಶ್ರೀ ಗಣಪತಿ ರಥೋತ್ಸವ: ಜಾತ್ರೆ ಆರಂಭ: ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಮನವಿ
ಕುಶಾಲನಗರ, ನ 07:ಕುಶಾಲನಗರದ ಐತಿಹಾಸಿಕ ಶ್ರೀ ಗಣಪತಿ ದೇವಾಲಯದ ರಥೋತ್ಸವ ನವೆಂಬರ್ 8 ರಂದು ಶನಿವಾರ ನಡೆಯಲಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವಂತೆ…
Read More » -
ಇಂದು ಕಾಲೇಜುಗಳ ಪ್ರಾಚಾರ್ಯರ, ಉಪನ್ಯಾಸಕರ ಸಂಘದ ಪ್ರತಿಭಟನಾ ಮೆರವಣಿಗೆ.
ಕುಶಾಲನಗರ. ನ. 07: ಜಿಲ್ಲಾ ಶಾಲಾ ಶಿಕ್ಷಣ ( ಪದವಿಪೂರ್ವ) ಕಾಲೇಜುಗಳ ಪ್ರಾಚಾರ್ಯರ ಮತ್ತು ಉಪನ್ಯಾಸಕರ ಸಂಘ ಮಡಿಕೇರಿ. ಇವರ ವತಿಯಿಂದ ನ.7 (ಇಂದು) ಪ್ರಾಂಶುಪಾಲರ/ ಉಪನ್ಯಾಸಕ…
Read More » -
ಕ್ರೀಡೆ
ರಾಷ್ಟ್ರೀಯ ಹಾಕಿ ಪಂದ್ಯಾವಳಿಗೆ ಅರಣ್ಯ ಇಲಾಖೆ ತಂಡ ಅಯ್ಕೆ
ಕೂಡಿಗೆ,ನ 6: ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ಪುರುಷರ ಹಾಕಿ ತಂಡಕ್ಕೆ ಕೊಡಗು ಅರಣ್ಯ ಇಲಾಖೆಯ ಹಾಕಿ ಕ್ರೀಡಾಪಟುಗಳನ್ನು ಒಳಗೊಂಡಂತೆ ರಾಷ್ಟ್ರೀಯ ಮಟ್ಟದ ಪುರುಷರ ಹಾಕಿ ಪಂದ್ಯಾವಳಿಗೆ…
Read More » -
ಸನ್ಮಾನ
ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಸನ್ಮಾನ
ಕುಶಾಲನಗರ, ನ. 4: ಉದ್ಯಮಿಗಳು, ಕಾಂಗ್ರೆಸ್ ಮುಖಂಡರು ಹಾಗೂ ಸಮಾಜ ಸೇವಕರಾದ ನಾಪಂಡ ಮುತ್ತಪ್ಪ, ನಾಪಂಡ ಮುದ್ದಪ್ಪ ಸಹೋದರರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳಿಂದ ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು…
Read More » -
ಪ್ರತಿಭೆ
ಕರಾಟೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಶಾಲನಗರ ನ 06: ಕುಶಾಲನಗರದ ಯೂನಿಕ್ ಅಕಾಡೆಮಿ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ವಿಶೃತ್ ವರದರಾಜ್ 14 ವರ್ಷ ಒಳಗಿನ, 25 ಕೆಜಿ ಕಡಿಮೆ ತೂಕದ ವಿಭಾಗದಲ್ಲಿ…
Read More » -
ಧಾರ್ಮಿಕ
ತೊರೆನೂರು ವಿರಕ್ತ ಮಠದಲ್ಲಿ ಶಿವಾನುಭವ ಗೋಷ್ಠಿ::ಸನ್ಮಾನ
ಕುಶಾಲನಗರ,ನ.6:12 ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದ ಬಸವಣ್ಣ ಮತ್ತು ಬಸವಾದಿ ಶರಣರದು ನಡೆ- ನುಡಿ ಸಿದ್ಧಾಂತ. ನುಡಿದಂತೆ ನಡೆದು ತೋರಿದ ಸಾತ್ವಿಕ ಧೀಮಂತರು, ಕಾಯಕ ಯೋಗಿಗಳು.…
Read More » -
ಸಿನಿಮಾ
ಕುಶಾಲನಗರ ವಿವೇಕಾನಂದ ಕಾಲೇಜಿನಲ್ಲಿ ಕಂಗ್ರಾಜುಲೇಷನ್ಸ್ ಬ್ರದರ್ ಮೂವಿ ಟೀಸರ್ ಬಿಡುಗಡೆ
ಕುಶಾಲನಗರ, ನ 06: ಕೊಡಗಿನ ಸುಂಟಿಕೊಪ್ಪದ ಕಲ್ಲೂರು ನಿವಾಸಿ ಪ್ರಶಾಂತ್ ಅವರು ನಿರ್ಮಿಸಿರುವ ಕಂಗ್ರಾಜುಲೇಷನ್ಸ್ ಬ್ರದರ್ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮ ಕುಶಾಲನಗರ ವಿವೇಕಾನಂದ ಕಾಲೇಜು ಆವರಣದಲ್ಲಿ…
Read More » -
ಸುದ್ದಿಗೋಷ್ಠಿ
ಗುಡ್ಡೆಮನೆ ಅಪ್ಪಯ್ಯಗೌಡರು, ಲಿಂಗಾಯತ ರಾಜರ ಅವಹೇಳನ: ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯ
ಕುಶಾಲನಗರ, ನ 06: ಸ್ವಾತಂತ್ರ್ಯ ಹೋರಾಟಗಾರ ದಿ. ಗುಡ್ಡೆಮನೆ ಅಪ್ಪಯ್ಯ ಗೌಡರು ಸೇರಿದಂತೆ ಕೊಡಗನ್ನಾಳಿದ ಲಿಂಗಾಯತ ರಾಜರ ಬಗ್ಗೆ ಅವಹೇಳನ ಮಾಡಿದ ಆರೋಪಿ ಅರೆಯಡ ರಾಜ ಎಂಬವರಿಗೆ…
Read More » -
ಪ್ರಕಟಣೆ
ಕುಶಾಲನಗರದ ವಿವೇಕಾನಂದ ಕಾಲೇಜಿನಲ್ಲಿ ‘ಕಂಗ್ರಾಜುಲೇಶನ್ಸ್ ಬ್ರದರ್’ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ
ಕುಶಾಲನಗರ, ನ 06: ಕೊಡಗಿನ ಯುವಕ ಪ್ರಶಾಂತ್ ಕಲ್ಲೂರು ರವರ ನಿರ್ಮಾಣದ *”ಕಂಗ್ರಾಜುಲೇಷನ್ಸ್ ಬ್ರದರ್”* ಸಿನಿಮಾ ನವಂಬರ್ 21ರಿಂದ ರಾಜ್ಯಾದ್ಯಂತ ತೆರೆ ಕಾಣಲಿದ್ದು, ಇಂದು ಮಧ್ಯಾಹ್ನ 3:30ಕ್ಕೆ…
Read More » -
ಧಾರ್ಮಿಕ
ಕುಶಾಲನಗರ-ಕೊಪ್ಪ ಗಡಿಭಾಗದ ಕಾವೇರಿ ದೇಗುಲದಲ್ಲಿ ಕಾವೇರಿ ಪೂಜೋತ್ಸವ
ಕುಶಾಲನಗರ, ನ 06: ಕುಶಾಲನಗರ-ಕೊಪ್ಪ ಗಡಿಭಾಗದ ಕಾವೇರಿ ದೇಗುಲದಲ್ಲಿ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಹುಣ್ಣಿಮೆ ಅಂಗವಾಗಿ ಪೂಜಾ ಕಾರ್ಯಕ್ರಮವು ಜರುಗಿತು. ಅರ್ಚಕ ಪುರುಷೋತ್ತಮ್ ಭಟ್…
Read More » -
ಆರೋಪ
ಪ್ರವಾಸಿ ವಿದ್ಯಾರ್ಥಿಗಳಿಂದ ರಸ್ತೆ ಸಂಚಾರಕ್ಕೆ ಅಡ್ಡಿ ಆರೋಪ
ಕುಶಾಲನಗರ, ನ 05: ಕುಶಾಲನಗರದ ಕೋಣಮಾರಿಯಮ್ಮ ವೃತ್ತದ ಬಳಿಯ ಹೋಟೆಲ್ ಮುಂಭಾಗದಲ್ಲಿ ಕೇರಳದ ಪ್ರವಾಸಿ ಬಸ್ ಗಳಿಂದ ಸಂಚಾರಕ್ಕೆ ಅಡ್ಡಿ ಉಂಟಾದ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More » -
ಅರಣ್ಯ ವನ್ಯಜೀವಿ
ಕುಳುವಾಡಿಕಟ್ಟೆ ಕೆರೆ ಹದ್ದುಬಸ್ತು ಗುರುತಿಸಿ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಗೆ ಹಸ್ತಾಂತರ
ಕುಶಾಲನಗರ, ನ 05: ಮಾದಪಟ್ಟಣ ಗ್ರಾಮದ 2.54 ಎಕರೆ ವಿಸ್ತೀರ್ಣದ ಕುಳುವಾಡಿಕಟ್ಟೆ ಕೆರೆಯ ಒತ್ತುವರಿಯನ್ನು, ಈ ದಿನ ಕಂದಾಯ ಅಧಿಕಾರಿಗಳು ಹಾಗೂ ಸರ್ವೆ ಇಲಾಖಾಧಿಕಾರಿಗಳೊಂದಿಗೆ ಜಂಟಿಯಾಗಿ ಹದ್ದುಬಸ್ತು…
Read More » -
ಪ್ರಕಟಣೆ
ಕರವೇ ತಾಲೂಕು ಸಂಘಟನಾ ಕಾರ್ಯದರ್ಶಿಯಾಗಿ ಅನುಸೂಯ ಗಣೇಶ್ ನೇಮಕ
ಕುಶಾಲನಗರ, ನ 05: ಹೆಚ್ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಜಿಲ್ಲಾಧ್ಯಕ್ಷ ದಿನೇಶ್ ಅವರ ನೇತೃತ್ವದಲ್ಲಿ. ಕೂಡಿಗೆಯ ಹೆಗ್ಗಡಹಳ್ಳಿ ಗ್ರಾಮದ ಅನುಸೂಯ ಗಣೇಶ್ ಇವರನ್ನು ತಾಲೂಕು…
Read More » -
ಕಾರ್ಯಕ್ರಮ
ಸಂಘಟನೆ ಬಗ್ಗೆ ಅವಹೇಳನ ಸಲ್ಲದು: ಕನ್ನಡ ಯಾರ ಸ್ವತ್ತು ಅಲ್ಲ, ಎಲ್ಲರಿಗೂ ಹಕ್ಕಿದೆ: ದಿನೇಶ್ ಶೆಟ್ಟಿ ಆಕ್ರೋಷ
ಕುಶಾಲನಗರ, ನ 05: ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕುಶಾಲನಗರದ ಮಹಾಲಕ್ಷ್ಮಿ ಸಭಾಂಗಣದಲ್ಲಿ ನಡೆಯಿತು. ಕೊಡಗು ಜಿಲ್ಲಾಧ್ಯಕ್ಷ ಬಿ.ಎ.ದಿನೇಶ್ ಸಮಾರಂಭ ಉದ್ಘಾಟಿಸಿದರು.…
Read More » -
ವಿಶೇಷ
ಗಾಂಧಿ ಗ್ರಾಮ ಪುರಸ್ಕೃತ 5 ಗ್ರಾಮ ಪಂಚಾಯ್ತಿ ಜನಪ್ರತಿನಿಧಿಗಳ ಅಧ್ಯಯನ ಪ್ರವಾಸ
ಕುಶಾಲನಗರ, ನ 05:ಕೊಡಗು ಜಿಲ್ಲೆಯಿಂದ ಗಾಂಧಿ ಗ್ರಾಮ ಪುರಸ್ಕಾರ ಪಡೆದಿರುವ 5 ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು ಒಳಗೊಂಡ 5 ಗ್ರಾಮ ಪಂಚಾಯಿತಿಯ…
Read More » -
ಕಾರ್ಯಕ್ರಮ
ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಕುಶಾಲನಗರ, ನ 05: ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕುಶಾಲನಗರದ ಮಹಾಲಕ್ಷ್ಮಿ ಸಭಾಂಗಣದಲ್ಲಿ ನಡೆಯಿತು. ಕೊಡಗು ಜಿಲ್ಲಾಧ್ಯಕ್ಷ ಬಿ.ಎ.ದಿನೇಶ್ ಸಮಾರಂಭ ಉದ್ಘಾಟಿಸಿದರು.
Read More » -
ಸುದ್ದಿಗೋಷ್ಠಿ
ನಾರಾಯಣಗೌಡ ಸಾರಥ್ಯದ ಕರವೇ ಅಧಿಕೃತ ಸಂಘಟನೆ: ಬಾಕಿ ನಕಲಿ ಬ್ರಾಂಡ್
ಕುಶಾಲನಗರ, ನ 05: ಟಿ.ಎ.ನಾರಾಯಣ ಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಅಧಿಕೃತ ಸಂಘಟನೆಯಾಗಿದ್ದು ಉಳಿದ ಕರವೇ ಸಂಘಟನೆಗಳು ನಕಲಿ ಬ್ರಾಂಡ್ ಗಳು ಎಂದು ಕರವೇ ರಾಜ್ಯಾಧ್ಯಕ್ಷ…
Read More » -
ಟ್ರೆಂಡಿಂಗ್
-
ಅವಳಿ ಸಹೋದರರ ಹುಟ್ಟುಹಬ್ಬ: ಮದ್ಯಕ್ಕೆ ದುಂಬಾಲು: ಬೆಂಬಲಿಗರು ಹೈರಾಣು
ಕುಶಾಲನಗರ, ನ 04: ಕೂಡಿಗೆಯಲ್ಲಿ ನಡೆದ ಅವಳಿ ಸಹೋದರರ ಹುಟ್ಟುಹಬ್ಬ ಕಂಡು ಕೇಳರಿಯದ ಇತಿಹಾಸ ಸೃಷ್ಟಿಸಲಿರುವ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ ಅವಾಂತರ ಸೃಷ್ಟಿಸಿದ ಘಟನೆ ನಡೆದಿದೆ. ಆಹ್ವಾನಿತರು,…
Read More » -
ರಾಜ್ಯ ಸರಕಾರದ ಟಾರ್ಗೆಟ್: ಗ್ರಾಹಕರ ಮೇಲೆ ಮದ್ಯದ ದರ ದುಪ್ಪಟ್ಟು ಭಾಗ್ಯ
ಕನ್ನಿಕಾ ರೆಸ್ಟೋರೆಂಟ್ ನಲ್ಲಿ ದುಬಾರಿ ಬಿಲ್: ಗ್ರಾಹಕರ ಆಕ್ರೋಶ ಕುಶಾಲನಗರ, ನ 04: ಕುಶಾಲನಗರದ ಕನ್ನಿಕಾ ರೆಸ್ಟೋರೆಂಟ್ ಬಾರ್ ಸೆಕ್ಷನ್ ನಲ್ಲಿ ನಿಗದಿತ ದರಕ್ಕಿಂತ ಮದ್ಯಕ್ಕೆ ಹೆಚ್ಚು…
Read More » -
ವಿಶೇಷ
ನಾಪಂಡ ಮುತ್ತಪ್ಪ, ನಾಪಂಡ ಮುದ್ದಪ್ಪ ಸಹೋದರರ ಅದ್ದೂರಿ ಹುಟ್ಟುಹಬ್ಬ ಕಾರ್ಯಕ್ರಮ
ಕುಶಾಲನಗರ, ನ 04: ಕಾಂಗ್ರೆಸ್ ಮುಖಂಡರು, ಸಮಾಜ ಸೇವಕರು, ಉದ್ಯಮಿಗಳಾದ ನಾಪಂಡ ಮುತ್ತಪ್ಪ ಮುದ್ದಪ್ಪ ಸಹೋದರರ 51ನೇ ವರ್ಷದ ಹುಟ್ಟುಹಬ್ಬ ಕಾರ್ಯಕ್ರಮ ಕೂಡುಮಂಗಳೂರು ರಾಮೇಶ್ವರ ಕೃಷಿ ಪತ್ತಿನ…
Read More » -
ಶಿಕ್ಷಣ
10ನೇ ತರಗತಿ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಭೋದನಾ ತರಬೇತಿ ಕಾರ್ಯಕ್ರಮ
ಕೂಡಿಗೆ, ನ. 3: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ. ಟ್ರಸ್ಟ್, ಸೋಮವಾರಪೇಟೆ, ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕುಶಾಲನಗರದ ಮೂಕಾಂಬಿಕಾ ಪ್ರೌಢಶಾಲೆಯ 10 ನೇ ತರಗತಿ…
Read More » -
ಅವ್ಯವಸ್ಥೆ
ಮದ್ಯವ್ಯಸನಿಗಳ ಹಾವಳಿ: ಕ್ಯಾಮರಾ ಅಳವಡಿಕೆ
ಕುಶಾಲನಗರ,ನಂ೪: ಕೂಡುಮಂಗಳೂರು ಗ್ರಾ.ಪಂ ನ ಕೂಡ್ಲೂರು ಬಸವೇಶ್ವರ ಬಡಾವಣೆಯ ಸುಬ್ಬಾಜಿ ರಾವ್ ಲೇಔಟ್ ನ ಬಳಿ ಮಧ್ಯ ವ್ಯಸನಿಗಳ ಹಾವಳಿ ಹೆಚ್ಚಾದ ಹಿನ್ನಲೆ ಸುಬ್ಬಾಜಿ ರಾವ್ ಲೇಔಟ್…
Read More » -
ಸುದ್ದಿಗೋಷ್ಠಿ
ಶೀಘ್ರದಲ್ಲೆ ಕರವೇ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಬಿ.ಎ.ದಿನೇಶ್ ಶೆಟ್ಟಿ
ಕುಶಾಲನಗರ, ನ 04:ಕನ್ನಡ ನಾಡು ನುಡಿ, ನೆಲ-ಜಲ, ಸಾಹಿತ್ಯ, ಸಂಸ್ಕೃತಿಯ ಸಂರಕ್ಷಣೆೆಗೆ ಕರ್ನಾಟಕ ರಕ್ಷಣಾ ವೇದಿಕೆ(ಹೆಚ್.ಶಿವರಾಮೇಗೌಡ)ಯ ಕೊಡಗು ಜಿಲ್ಲಾ ಘಟಕ ಕಟಿಬದ್ಧವಾಗಿ ಕಾರ್ಯನಿರ್ವಹಿಸಲಿದೆ ಎಂದು ನೂತನ ಜಿಲ್ಲಾಧ್ಯಕ್ಷ…
Read More » -
ಕ್ರೀಡೆ
ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ:ಮೇಲಾಟ ಅಥ್ಲೆಟಿಕ್ ಸ್ಪರ್ಧೆಯಲ್ಲಿ ಅನುಗ್ರಹ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಕುಶಾಲನಗರ, ನ 04:ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕೊಡಗು ಜಿಲ್ಲೆ, ಮಡಿಕೇರಿ. ಮತ್ತು ಕಾವೇರಿ ಪದವಿ ಪೂರ್ವ ಕಾಲೇಜು ಗೋಣಿಕೊಪ್ಪ ಇವರ ಸಯುಕ್ತ…
Read More » -
ಕ್ರೀಡೆ
ಕೂಡಿಗೆಯಲ್ಲಿ ಸೋಮವಾರಪೇಟೆ ತಾ, ಕೊಡಗು ಜಿಲ್ಲಾಮಟ್ಟದ 14 ಮತ್ತು 17 ವಯೋಮಾನದ ಬಾಲಕ ಬಾಲಕಿಯರ ಕ್ರೀಡಾಕೂಟಕ್ಕೆ ಚಾಲನೆ
ಕುಶಾಲನಗರ, ನ 04: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ, ಶಾಲಾಶಿಕ್ಷಣ ಇಲಾಖೆ, ಕೊಡಗು ಜಿಲ್ಲೆ. ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿ, ಸೋಮವಾರಪೇಟೆ ಹಾಗೂ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ,…
Read More » -
ಕಾರ್ಯಕ್ರಮ
ನಾಪಂಡ ಮುತ್ತಪ್ಪ, ಮುದ್ದಪ್ಪ ಸಹೋದರರ ಹುಟ್ಟುಹಬ್ಬ ಅಂಗವಾಗಿ ಹಣ್ಣುಹಂಪಲು ವಿತರಣೆ
ಕುಶಾಲನಗರ, ನ 04: ಉದ್ಯಮಿಗಳು, ಕಾಂಗ್ರೆಸ್ ಮುಖಂಡರು ಹಾಗೂ ಸಮಾಜ ಸೇವಕರಾದ ನಾಪಂಡ ಮುತ್ತಪ್ಪ, ನಾಪಂಡ ಮುದ್ದಪ್ಪ ಸಹೋದರರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳಿಂದ ಕುಶಾಲನಗರ ಸಮುದಾಯ ಆರೋಗ್ಯ…
Read More » -
ಪ್ರಶಸ್ತಿ
ಜೇಸಿಐ ಕುಶಾಲನಗರ ಕಾವೇರಿ ಘಟಕಕ್ಕೆ ಡಬಲ್ ಗೌರವ: “ಔಟ್ಸ್ಟ್ಯಾಂಡಿಂಗ್ ಲಾಮ್” ಮತ್ತು “ಔಟ್ಸ್ಟ್ಯಾಂಡಿಂಗ್ ಪ್ರೆಸಿಡೆಂಟ್” ಪ್ರಶಸ್ತಿ
ಕುಶಾಲನಗರ, ನ 04:ಜೆಸಿಐ ವಲಯ 14ರ ವಾರ್ಷಿಕ ಸಮ್ಮೇಳನ “ವಿಜಯಪರ್ವ – 2025” ಚಿಕ್ಕಮಗಳೂರಿನ ಹೋಟೆಲ್ ಸಿ.ಎನ್. ವಿಂಡ್ಸರ್ನಲ್ಲಿ, ಜೇಸಿಐ ಚಿಕ್ಕಮಂಗಳೂರು ಮಲ್ನಾಡ್ ಘಟಕದ ಆತಿಥ್ಯದಲ್ಲಿ ಭವ್ಯವಾಗಿ…
Read More » -
ನವಂಬರ್ 23 ರಂದು ಕುಶಾಲನಗರದಲ್ಲಿ ಗುಡ್ಡಗಾಡು ಓಟ ಆಯೋಜನೆ
ಕುಶಾಲನಗರ, ನ 04: ಕೊಡಗು ಎಜುಕೇಶನಲ್ ಅಂಡ್ ಸೋಶಿಯಲ್ ಸರ್ವಿಸ್ ಟ್ರಸ್ಟ್ ಆಶಯದಲ್ಲಿ ರಕ್ಷಣಾ ಇಲಾಖೆ ಸೇರ್ಪಡೆಗೆ ಮತ್ತು ಕ್ರೀಡಾ ಪಟುಗಳ ಪ್ರೋತ್ಸಾಹ ಮಾಡುವ ಹಿನ್ನೆಲೆಯಲ್ಲಿ ನವಂಬರ್…
Read More » -
ನ.11 ಕ್ಕೆ ಕುಶಾಲನಗರದಲ್ಲಿ ಪ್ರಜಾಸೌಧಕ್ಕೆ ಕಂದಾಯ ಸಚಿವರಿಂದ ಶಂಕುಸ್ಥಾಪನೆ
ಕುಶಾಲನಗರ, ನ 03: ಕುಶಾಲನಗರದ ಸರಕಾರಿ ಪಾಲಿಟೆಕ್ನಿಕ್ ಪ್ರಾಂಗಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪ್ರಜಾಸೌಧ (ತಾಲೂಕು ಭವನ) ಕಟ್ಟಡ ಕಾಮಗಾರಿಗೆ ನ.11 ರಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು…
Read More » -
ಸಭೆ
ಯೋಗಿನಾರೇಯಣ ಬಲಿಜ ಸಂಘದ ಅಧ್ಯಕ್ಷರಾಗಿ ಆರ್.ಸೋಮಶೇಖರ್ ಆಯ್ಕೆ
ಕುಶಾಲನಗರ, ನ 03 : ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನ ಶ್ರೀ ಯೋಗಿನಾರೇಯಣ ಬಲಿಜ ಸಂಘದ ನೂತನ ಅಧ್ಯಕ್ಷರಾಗಿ ಕುಶಾಲನಗರದ ಆರ್. ಸೋಮಶೇಖರ್ ಆಯ್ಕೆಯಾಗಿದ್ದಾರೆ. ಕುಶಾಲನಗರದ ಸಂಘದ…
Read More » -
ಆತ್ಮಹತ್ಯೆ
ಶಾಲಾ ಬಾಲಕಿ ಗರ್ಭಿಣಿ: ಹೆದರಿದ ಯುವಕ ನಾಲೆಗೆ ಹಾರಿ ಆತ್ಮಹತ್ಯೆ
ಪಿರಿಯಾಪಟ್ಟಣ, ನ 03:: ಶಾಲಾ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಆರೋಪದಿಂದ ಹೆದರಿ 27 ವರ್ಷದ ಯುವಕ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ…
Read More » -
ಸಾಂಸ್ಕೃತಿಕ
ರಂಗ ಭಾರತಿ ಕಲಾಮಂದಿರಮ್ ನ ಮೊದಲನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ
ಕುಶಾಲನಗರ, ನ 02: ಕುಶಾಲನಗರದ ರಂಗ ಭಾರತಿ ಕಲಾಮಂದಿರಮ್ ನ ಮೊದಲನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ರಂಗೋತ್ಸವ-2025 ಕುಶಾಲನಗರದ ಗಾಯಿತ್ರಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ…
Read More » -
ಅಪಘಾತ
ಆಕಸ್ಮಿಕ ಬೆಂಕಿ: ಕಾರು ಬೆಂಕಿಗಾಹುತಿ
ಕುಶಾಲನಗರ, ನ 02: ಮನೆ ಮುಂದೆ ನಿಲ್ಲಿಸಿದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಕುಶಾಲನಗರದ ಗೊಂದಿಬಸವನಹಳ್ಳಿಯಲ್ಲಿ ನಡೆದಿದೆ. ರಕ್ಷಿತ್ ಎಂಬವರಿಗೆ ಸೇರಿದ…
Read More » -
ಬೈಚನಹಳ್ಳಿ ವ್ಯಾಪ್ತಿಯ ನಿಂಗೇಗೌಡ ಬಡಾವಣೆಯಲ್ಲಿ ಮೂಲಸೌಲಭ್ಯ ವಂಚಿತ ನಿವಾಸಿಗಳ ಅಳಲು
ಕುಶಾಲನಗರ, ನ 02:ಕೊಡಗು ಜಿಲ್ಲೆಯ ಕುಶಾಲನಗರದ ತಾಲೂಕಿನ ಬೈಚನಹಳ್ಳಿ ವ್ಯಾಪ್ತಿಯ ನಿಂಗೇಗೌಡ ಬಡಾವಣೆಯಲ್ಲಿ ಕಳೆದ ಎಂಟು ವರ್ಷಗಳಿಂದ ನಡೆಯದ ರಸ್ತೆ ಕಾಮಗಾರಿ ಹಾಗೂ ಸರಕಾರದಿಂದ ಸಿಗುವ ಸೌಲಭ್ಯ…
Read More » -
ಉಚಿತ ವಿವಿಧ ತರಬೇತಿಗೆ ಅರ್ಜಿ ಆಹ್ವಾನ
ಕುಶಾಲನಗರ, ನ 02: : ಸಮೀಪದ ಕೂಡಿಗೆ ಯೂನಿಯನ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಯುವಕ ಯುವತಿಯರಿಗೆ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿ…
Read More » -
ಕ್ರೀಡೆ
ಕೊಡವರು ಅಂದ್ರೆ ಹಾಕಿ: ಹಾಕಿ ಅಂದ್ರೆ ಕೊಡವರು: ಸಿ.ಎಂ ವರ್ಣನೆ
ಬೆಂಗಳೂರು ನ 2: ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು.ಚೇನಂಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
Read More » -
ಕಾರ್ಯಕ್ರಮ
ಸೆಂಟರ್ ಆಫ್ ಟ್ರೇಡ್ ಯೂನಿಯನ್ ನ 6ನೇ ಕೊಡಗು ಜಿಲ್ಲಾ ಸಮ್ಮೇಳನ
ಕುಶಾಲನಗರ, ನ 02: ಸೆಂಟರ್ ಆಫ್ ಟ್ರೇಡ್ ಯೂನಿಯನ್ ನ 6ನೇ ಕೊಡಗು ಜಿಲ್ಲಾ ಸಮ್ಮೇಳನಕ್ಕೆ ಕುಶಾಲನಗರ ಕೇರಳ ಸಮಾಜ ಕಟ್ಟಡದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ…
Read More » -
ಕಾರ್ಯಕ್ರಮ
ಕೂಡಿಗೆ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ.
ಕೂಡಿಗೆ, ನ. 1: ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಕನ್ನಡ ಉಪನ್ಯಾಸಕ ರವೀಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡತ್ತಾ ಕನ್ನಡ…
Read More » -
ಕಾರ್ಯಕ್ರಮ
ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
ಕುಶಾಲನಗರ, ನ.1: ಕನ್ನಡ ಭಾಷೆಯನ್ನು ಬಳಸಿ ಉಳಿಸಿ ಬೆಳೆಸಬೇಕಾಗಿದೆ, ಕನ್ನಡದ ಅಸ್ಮಿತೆಯನ್ನು ಕಟ್ಟುವಂತಹ ಕೆಲಸ ಪ್ರತಿಯೊಬ್ಬರಿಂದಲೂ ಆಗಬೇಕು ಎಂದು ರಂಗಭೂಮಿ ಕಲಾವಿದ ಕೂಡ್ಲೂರಿನ ಭರಮಣ್ಣ ಟಿ.ಬೆಟಗೇರಿ ಮನವಿ…
Read More » -
ಕಾರ್ಯಕ್ರಮ
ಟಿಬೇಟಿಯನ್ ಶಿಬಿರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಕುಶಾಲನಗರ, ನ 01: ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಬೈಲುಕುಪ್ಪೆ ಟಿಬೆಟಿಯನ್ ಟಿ ಸಿ. ವಿ. ಶಾಲೆಯಲ್ಲಿ ವಿಶೇಷವಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
Read More » -
ಚುನಾವಣೆ
ಕುಶಾಲನಗರ ಎಪಿಸಿಎಂಎಸ್ ಚುನಾವಣೆ:: 7 ಮಂದಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವು
ಕುಶಾಲನಗರ ,ಅ. 31 : ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ , ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯು ಕುಶಾಲನಗರ ಸುವರ್ಣ ಮಹೋತ್ಸವ ಸಹಕಾರ ಸಂಘದ…
Read More » -
ಚುನಾವಣೆ
ಕುಶಾಲನಗರ ಎಪಿಸಿಎಂಎಸ್ ಚುನಾವಣೆ: ಮತ ಎಣಿಕೆ
ಕುಶಾಲನಗರ, ಅ 31: ಕುಶಾಲನಗರ ಎಪಿಸಿಎಂಎಸ್ ಮುಂದಿನ ಆಡಳಿತ ಮಂಡಳಿಗೆ ನಡೆದ ನಿರ್ದೇಶಕರ ಚುನಾವಣೆ ಶುಕ್ರವಾರ ನಡೆದು ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. ಈ ಪೈಕಿ ಕುಶಾಲನಗರ…
Read More » -
ಸಾಂಸ್ಕೃತಿಕ
ಕುಶಾಲನಗರ ಎಂಜಿಎಂ ಕಾಲೇಜಿನಲ್ಲಿ ಕಲಾರಂಭ-2025 ಉದ್ಘಾಟನೆ
ಕುಶಾಲನಗರ, ಅ 31: ಕುಶಾಲನಗರದ ಮಹಾತ್ಮಗಾಂಧಿ ಪದವಿ ಕಾಲೇಜಿನಲ್ಲಿ ಕಲಾರಂಭ 2025 ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿವೇಕಾನಂದ ವಿದ್ಯಾಸಂಸ್ಥೆ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಅಧ್ಯಕ್ಷತೆಯಲ್ಲಿ ಕಾಲೇಜು ಸಭಾಂಗಣದಲ್ಲಿ…
Read More » -
ಪೊಲೀಸ್
ಕುಶಾಲನಗರ ಟೌನ್ ಪೊಲೀಸ್ ಠಾಣೆಯ ವತಿಯಿಂದ ಏಕತೆಗಾಗಿ ಓಟ ಕಾರ್ಯಕ್ರಮ
ಕುಶಾಲನಗರ, ಅ 31:ಕುಶಾಲನಗರ ಟೌನ್ ಪೊಲೀಸ್ ಠಾಣೆಯ ವತಿಯಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ 150ನೇ ಜನ್ಮ ದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನದ ಇಂದು ಬೆಳಿಗ್ಗೆ …
Read More » -
ಪ್ರಕಟಣೆ
ಸಾರಿಗೆ ಇಲಾಖೆ ಅಧಿಕಾರಿಗಳ ಸ್ಪಂದನೆ: ಪ್ರತಿಭಟನೆ ನಿರ್ಧಾರ ಹಿಂಪಡೆದ ಕರವೇ
ಕುಶಾಲನಗರ, ಅ 30: ಕರ್ನಾಟಕ ರಕ್ಷಣಾ ವೇದಿಕೆಯಿಂದ ಸಾರಿಗೆ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಸಾರಿಗೆ ಅಧಿಕಾರಿಯ ಹತ್ತಿರ ಮಾತುಕತೆ ಮಾಡಿದೆವು ನಾವು ಮಾತನಾಡಿದ ಕೆಲವೇ ಗಂಟೆಗಳಲ್ಲಿ…
Read More » -
ಆರೋಪ
ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ದ ಕರವೇ ಪ್ರತಿಭಟನೆ ಎಚ್ಚರಿಕೆ
ಕುಶಾಲನಗರ, ಅ 30: ಮಡಿಕೇರಿ ಸಾರಿಗೆ ಇಲಾಖೆಯಲ್ಲಿ ಹೊಸದಾಗಿ ನೋಂದಣಿ ಮಾಡಲು ಕೊಟ್ಟಿದಂತಹ ದಾಖಲಾತಿಗಳು ಕಾಣೆಯಾಗಿದ್ದು ಕೇಳಿದರೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ಬೇಜವಬ್ದಾರಿ ತೋರಿದ್ದಾರೆ ಎಂದು…
Read More » -
ಪ್ರಕಟಣೆ
ಕರ್ನಾಟಕ ರಕ್ಷಣಾ ವೇದಿಕೆ ಕುಶಾಲನಗರ ತಾಲೂಕು ಅಧ್ಯಕ್ಷರಾಗಿ ಸಿ.ಎಂ. ಆಸಿಫ್ ನೇಮಕ
ಕುಶಾಲನಗರ, ಅ 30: ಕರ್ನಾಟಕ ರಕ್ಷಣಾ ವೇದಿಕೆ ಕುಶಾಲನಗರ ತಾಲೂಕು ಅಧ್ಯಕ್ಷರಾಗಿ ಸಿ.ಎಂ. ಆಸಿಫ್ ಅವರನ್ನು ಜಿಲ್ಲಾ ಅಧ್ಯಕ್ಷ ದೀಪಕ್ ರವರು ಈ ದಿನ ಕುಶಾಲನಗರದಲ್ಲಿ ನಡೆದ…
Read More » -
ಪ್ರಕಟಣೆ
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾಗಿ ಬಿ.ಎ.ದಿನೇಶ್ ನೇಮಕ
ಕುಶಾಲನಗರ, ಅ 29 : ಕರ್ನಾಟಕ ರಕ್ಷಣಾ ವೇದಿಕೆ ( ಶಿವರಾಮೇಗೌಡ ಬಣ ) ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಉದ್ಯಮಿ ಕನ್ನಡ ಪರ ಹೋರಾಟಗಾರ ಕುಶಾಲನಗರದ…
Read More » -
ಪೊಲೀಸ್
ಮಿತಿಮೀರಿದ ಸೌಂಡ್: ಕೇರಳ ಪ್ರವಾಸಿ ಬಸ್ ಗಳಿಂದ ಶಬ್ಧ ಮಾಲಿನ: ದಂಡ
ಕುಶಾಲನಗರ, ಅ 29: ಕೇರಳದ ಪ್ರವಾಸಿ ಬಸ್ ಗಳಲ್ಲಿ ಮಿತಿಮೀರಿದ ಕರ್ಕಶ ಸೌಂಡ್ ಸಿಸ್ಟಂ ನಿಂದ ಶಬ್ಧ ಮಾಲಿನ್ಯ ಉಂಟಾಗುತ್ತಿದ್ದು ಕುಶಾಲನಗರದಲ್ಲಿ ಸಂಚಾರಿ ಪೊಲೀಸರು ಮೂರು ಬಸ್…
Read More » -
ಕಾರ್ಯಕ್ರಮ
ಜನತಾ ಕಾಲನಿಯಲ್ಲಿ ಪವರ್ ಸ್ಟಾರ್ ದಿವಂಗತ ಪುನಿತ್ ರಾಜ್ ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ: ಅನ್ನದಾನ
ಕುಶಾಲನಗರ, ಅ 29: ಕುಶಾಲನಗರದ ಜನತಾ ಕಾಲನಿ ಹಾಗೂ ಮುಳ್ಳುಸೋಗೆ ಗ್ರಾಮದ ಡಾ.ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಜನತಾ ಕಾಲನಿಯಲ್ಲಿ ಪವರ್ ಸ್ಟಾರ್ ದಿವಂಗತ…
Read More » -
ಸಾಂಸ್ಕೃತಿಕ
ಎಂಜಿಎಂ ಪದವಿ ಕಾಲೇಜಿನಲ್ಲಿ ಕಲಾರಂಭ-2025 ಉದ್ಘಾಟನಾ ಸಮಾರಂಭ
ಕುಶಾಲನಗರ, ಅ 29: ಕುಶಾಲನಗರದ ಎಂಜಿಎಂ ಪದವಿ ಕಾಲೇಜಿನಲ್ಲಿ ಕಲಾರಂಭ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು . ಈ ಕಾರ್ಯಕ್ರಮದ ಅಧ್ಯಕ್ಷಸ್ಥಾನ ವಹಿಸಿಕೊಂಡಿದ್ದವರು ಮಹೇಶ್ ಅಮೀನ್…
Read More » -
ಚುನಾವಣೆ
ಕುಶಾಲನಗರ ಎಪಿಸಿಎಂಎಸ್ ಚುನಾವಣೆ: ಹೆಬ್ಬಾಲೆ ಕ್ಷೇತ್ರದಲ್ಲಿ ಹೆಚ್.ಟಿ.ದಿನೇಶ್ ತಂಡದಿಂದ ಮತಯಾಚನೆ
ಕುಶಾಲನಗರ, ಅ 29: 387ನೇ ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಯ ಮುಂದಿನ ಸಾಲಿನ ಚುನಾವಣೆ ಅ.31 ರಂದು ನಡೆಯಲಿದ್ದು ವಿವಿಧ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಂದ…
Read More » -
ಚುನಾವಣೆ
ಕುಶಾಲನಗರ ಎಪಿಸಿಎಂಎಸ್ ಚುನಾವಣೆ: ನಂಜರಾಯಪಟ್ಟಣ ಭಾಗದಲ್ಲಿ ಬಿ.ಸಿ.ಮಲ್ಲಿಕಾರ್ಜುನ ತಂಡದಿಂದ ಮತಯಾಚನೆ
ಕುಶಾಲನಗರ, ಅ 29:387ನೇ ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಯ ಮುಂದಿನ ಸಾಲಿನ ಚುನಾವಣೆ ಅ.31 ರಂದು ನಡೆಯಲಿದ್ದು ವಿವಿಧ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಂದ ಮತಯಾಚನೆ…
Read More » -
ಪ್ರಶಸ್ತಿ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಸಂಭ್ರಮ ಅಂಗವಾಗಿ ಜಿಲ್ಲೆಯ ಮೂವರಿಗೆ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ಪ್ರದಾನ
ಕುಶಾಲನಗರ, ಅ.27: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಸೋಮವಾರ ( ಅ.27 ರಂದು ) ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮಂಡಳಿಯ…
Read More » -
ಶಿಕ್ಷಣ
ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನವಾಗಿ ಇ -ಗ್ರಂಥಾಲಯ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ
ಕುಶಾಲನಗರ, ಅ 28: ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾಸಕ ಡಾ. ಮಂತರ್ ಗೌಡ ಅವರು ನೂತನವಾಗಿ ಇ – ಗ್ರಂಥಾಲಯವನ್ನು ಉದ್ಘಾಟನೆ ಮಾಡಿದರು. ಸುಮಾರು…
Read More »