Recent Post
-
ಸುದ್ದಿಗೋಷ್ಠಿ
ಆಡಳಿತ ಪಕ್ಷದ ವೈಫಲ್ಯ ಬೊಟ್ಟು ಮಾಡಿ ತೋರಿಸುವುದು ಪ್ರತಿಪಕ್ಷದ ಹಕ್ಕು: ಮಾಜಿ ಶಾಸಕರ ವಿರುದ್ದ ತುಚ್ಚ ಹೇಳಿಕೆಗೆ ಬಿಜೆಪಿಗರ ಖಂಡನೆ
ಕುಶಾಲನಗರ, ಸೆ 27: ರಾಜ್ಯದಾದ್ಯಂತ ಗುಂಡಿಮಯ ರಸ್ತೆ ಅವ್ಯವಸ್ಥೆ ಖಂಡಿಸಿ ಬಿಜೆಪಿಯಿಂದ ನಡೆಸಿದ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಖಂಡಿಸಿದ ಬಿಜೆಪಿ ಮುಖಂಡರು ಮಾಜಿ ಶಾಸಕರ…
Read More » -
ಕಾರ್ಯಕ್ರಮ
ಕಾಫಿ ಬೆಳೆಗಾರರಿಗೆ ಹಾಗೂ ರೈತರಿಗೆ ಬೆಳೆಗಳ ಸಂಬಂಧ ಮಾಹಿತಿ ಅರಿವು ಕಾರ್ಯಕ್ರಮ
ಸಿದ್ದಾಪುರ, ಸೆ 27: ಕುಶಾಲನಗರದ ಐ.ಟಿ.ಸಿ. ಕಾಫಿ ಡಿವಿಜನ್ ಟೀಮ್ ಸಸ್ಟೈನೇಬಿಲಿಟಿ ವತಿಯಿಂದ ಸಿದ್ದಾಪುರದ ಕೊಡವ ಕಲ್ಚರ್ ಅಸೋಸಿಯೇಷನ್ ಸಭಾಂಗಣದಲ್ಲಿ ಕಾಫಿ ಬೆಳೆಗಾರರಿಗೆ ಹಾಗೂ ರೈತರಿಗೆ ಬೆಳೆಗಳ…
Read More » -
ಕಾರ್ಯಕ್ರಮ
ನಂಜರಾಯಪಟ್ಟಣ ಗ್ರಾಪಂ ವತಿಯಿಂದ ಪೌರ ಕಾರ್ಮಿಕ ದಿನಾಚರಣೆ
ಕುಶಾಲನಗರ, ಸೆ 27: ನಂಜರಾಯಪಟ್ಟಣ ಗ್ರಾಪಂ ವತಿಯಿಂದ ಪೌರ ಕಾರ್ಮಿಕರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಗ್ರಾಮ ಪಂಚಾಯಿತಿ ಕಚೇರಿಯ ಮೇಲ್ಭಾಗದ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ.ಸಿಎಲ್.ವಿಶ್ವ ರವರ…
Read More » -
ಅಪಘಾತ
ಸೈರಸ್ ಆಸ್ಪತ್ರೆ ಮುಂಭಾಗ ಸಾರಿಗೆ ಬಸ್-ಜೆಸಿಬಿ ನಡುವೆ ಅಪಘಾತ: 10 ಕ್ಕೂ ಅಧಿಕ ಮಂದಿಗೆ ಗಾಯ
ಕುಶಾಲನಗರ, ಸೆ 27: ಮಡಿಕೇರಿ-ಕುಶಾಲನಗರ ಹೆದ್ದಾರಿಯಲ್ಲಿ ಜೆಸಿಬಿ-ಸಾರಿಗೆ ಬಸ್ ನಡುವೆ ಅಪಘಾತ. ಮಡಿಕೇರಿಯತ್ತ ತೆರಳುತ್ತಿದ್ದ ಸಾರಿಗೆ ಬಸ್ ಗೆ ಮುಖಾಮುಖಿ ಡಿಕ್ಕಿಯಾದ ಜೆಸಿಬಿ. ಘಟನೆಯಲ್ಲಿ ಬಸ್ ನಲ್ಲಿದ್ದ…
Read More » -
ಕಾರ್ಯಕ್ರಮ
ಬಸವನಹಳ್ಳಿಯಲ್ಲಿ ಕುಶಾಲನಗರ ಮಹಾತ್ಮ ಗಾಂಧಿ ಸ್ಮಾರಕ ಪದವಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರ
ಕುಶಾಲನಗರ, ಸೆ. 27: ಕಾಲೇಜು ಹಂತಗಳಲ್ಲಿ ವಾರ್ಷಿಕ ವಿಶೇಷ ಶಿಬಿರಗಳ ಆಯೋಚನೆಗಳಿಂದ ವಿದ್ಯಾರ್ಥಿಗಳಿಗೆ ಆರೋಗ್ಯದ ಜೊತೆಯಲ್ಲಿ ಬದುಕಿನ ಮೌಲ್ಯ ಗಳನ್ನು ಕಲಿಸಿಕೊಡುತ್ತದೆ. ಜೊತೆಯಲ್ಲಿ ವಿದ್ಯಾರ್ಥಿಗಳ ಅಭಿರುಚಿಯನ್ನು ಗುರುತಿಸುವ…
Read More » -
ಪ್ರತಿಭಟನೆ
ಕುಶಾಲನಗರದಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
ಕುಶಾಲನಗರ, ಸೆ 26: ರಸ್ತೆ ಗುಂಡಿ ಮುಚ್ಚುವ ವಿಷಯದಲ್ಲಿ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಖಂಡಿಸಿ, ಕುಶಾಲನಗರ ಬ್ಲಾಕ್ ಕಾಂಗ್ರೆಸ್…
Read More » -
ಕಾರ್ಯಕ್ರಮ
ಮಾದಾಪುರ ಕಾಲೇಜಿನ ಎನ್ನೆಸ್ಸೆಸ್ ಶಿಬಿರದಲ್ಲಿ ಅಚ್ಚರಿ ಹುಟ್ಟಿಸಿದ ಪವಾಡ ರಹಸ್ಯ ಬಯಲು ಕಾರ್ಯಕ್ರಮ
ಸೋಮವಾರಪೇಟೆ, ಸೆ.25: ಸಮಾಜದಲ್ಲಿ ಮೌಢ್ಯಾಚರಣೆ ಹೆಸರಿನಲ್ಲಿ ಕೆಲವು ದೇವಮಾನವ ರೆಂಬ ಸೋಗಿನಲ್ಲಿ ಜನರಿಗೆ ಮೋಸ, ವಂಚನೆ ಮಾಡುತ್ತಿರುವುದು ಕಂಡುಬರುತ್ತಿದೆ. ಕೆಲವು ಮುಗ್ಧರು ಇದನ್ನು ನಂಬಿ ಶೋಷಣೆಗೆ ಒಳಗಾಗು…
Read More » -
ಕಾರ್ಯಕ್ರಮ
ಅಗಲಿದ ಎಸ್.ಎಲ್.ಭೈರಪ್ಪ ಅವರಿಗೆ ಕನ್ನಡ ಸಿರಿ ಸ್ನೇಹ ಬಳಗದಿಂದ ಶ್ರದ್ದಾಂಜಲಿ
ಕುಶಾಲನಗರ, ಸೆ 25: ಅಗಲಿದ ಹಿರಿಯ ಸಾಹಿತಿ ಪದ್ಮಭೂಷಣ ಎಸ್.ಎಲ್.ಭೈರಪ್ಪ ಅವರಿಗೆ ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಪ್ರವಾಸಿ ಮಂದಿರದಲ್ಲಿ ಶ್ರದ್ಧಾಂಜಲಿ ಅರ್ಪಣೆ ಕಾರ್ಯಕ್ರಮ…
Read More » -
ಸುದ್ದಿಗೋಷ್ಠಿ
ಮಾಜಿ ಶಾಸಕ ಅಪ್ಪಚ್ಚುರಂಜನ್ ಆರೋಪಗಳು ಹಾಸ್ಯಾಸ್ಪದ: ಚರ್ಚೆಗೆ ತಾವು ಸಿದ್ದ: ವಿ.ಪಿ.ಶಶಿಧರ್
ಕುಶಾಲನಗರ, ಸೆ 25: ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಡಾ.ಮಂತರ್ ಗೌಡ ಕಳೆದ ಎರಡೂವರೆ ವರ್ಷದಲ್ಲಿ ಭರಪೂರ ಅನುದಾನಗಳನ್ನು ತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ…
Read More » -
ಸುದ್ದಿಗೋಷ್ಠಿ
ಸೆ 27 ರಂದು ಕುಶಾಲನಗರದಲ್ಲಿ ಸಾರ್ವಜನಿಕ ಸೀರತ್ ಸಮಾವೇಶ: ಪುಸ್ತಕ ಬಿಡುಗಡೆ, ಪ್ರದರ್ಶನ ಕಾರ್ಯಕ್ರಮ
ಕುಶಾಲನಗರ, ಸೆ 25: ಪ್ರತಿ ವರ್ಷದಂತೆಯೇ ಈ ವರ್ಷವೂ ಪ್ರವಾದಿ ಪೈಗಂಬರ್ ಮುಹಮ್ಮದ್ ರವರು ಜನಿಸಿದ ತಿಂಗಳಿನಲ್ಲಿ ಪ್ರವಾದಿಯವರ ಜೀವನ ಮತ್ತು ಸಂದೇಶದ ಬಗ್ಗೆ ಸಾರ್ವಜನಿಕರಿಗೆ ಅರಿವು…
Read More » -
ಧಾರ್ಮಿಕ
ಹುದುಗೂರು ದೇವಾಲಯದಲ್ಲಿ ನವರಾತ್ರಿ ಪೂಜೋತ್ಸವ
ಕುಶಾಲನಗರ, ಸೆ. 24: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯದ ಆವರಣದಲ್ಲಿ ನವರಾತ್ರಿ ಅಂಗವಾಗಿ ಲಲಿತಾ ಸಹಸ್ರನಾಮ ಪಾರಾಯಣದೊಂದಿಗೆ ಕುಂಕುಮಾರ್ಚನೆಯು ದೇವಿಗೆ…
Read More » -
ಕಾರ್ಯಕ್ರಮ
ಗಮನ ಸೆಳೆದ ಕಾಫಿ ದಸರಾದಲ್ಲಿ ಆಕರ್ಷಕ 45 ಮಳಿಗೆ ನಿರ್ಮಾಣ
ಮಡಿಕೇರಿ ಸೆ.24(ಕರ್ನಾಟಕ ವಾರ್ತೆ):-ಕಾಫಿಗೆ ಉತ್ತಮ ದರವಿದ್ದರೂ ಸಹ ಕಾಫಿ ಬೆಳೆಗಾರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಕಾಫಿ ಬೆಳೆಗಾರರ ಸಂಕಷ್ಟವನ್ನು ಪರಿಹರಿಸುವಲ್ಲಿ ಎಲ್ಲರೂ ಕೈಜೋಡಿಸಬೇಕಿದೆ ಎಂದು ಶಾಸಕರಾದ ಡಾ.ಮಂತರ್…
Read More » -
ಆರೋಪ
ಕುಶಾಲನಗರ ಪುರಸಭೆಯೊಳಗೆ ಮಹಿಳಾ ಸಿಬ್ಬಂದಿಯೊಂದಿಗೆ ವಾಗ್ವಾದ: ಸಿಸಿ ಕ್ಯಾಮೆರದಲ್ಲಿ ಘಟನೆ ಸೆರೆ
ಕುಶಾಲನಗರ, ಸೆ 24: ಕುಶಾಲನಗರ ಪುರಸಭೆಯ ಮಹಿಳಾ ಸಿಬ್ಬಂದಿಯೊಂದಿಗೆ ಸಾರ್ವಜನಿಕರೊಬ್ಬರು ವಾಗ್ವಾದ ನಡೆಸಿರುವ ಘಟನೆ ಕುಶಾಲನಗರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕಛೇರಿಯೊಳಗೆ ಮಹಿಳಾ ಸಿಬ್ಬಂದಿಯೊಂದಿಗೆ ಕಲಹ ನಡೆಸಿದ…
Read More » -
ಪ್ರಶಸ್ತಿ
ಕೊಡಗು ಮೂಲಕಲದ ಇಬ್ಬರಿಗೆ ನಿಫಾ ಪ್ರಶಸ್ತಿ
ಕುಶಾಲನಗರ, ಸೆ 24: ನಿಫಾ (ನ್ಯಾಶನಲ್ ಇಂಟೆಗ್ರೇಟೆಡ್ ಫಾರಂ ಆಫ್ ಆರ್ಟಿಸ್ಟ್ಸ್ & ಆಕ್ಟಿವಿಸ್ಟ್ಸ್) ಸಿಲ್ವರ್ ಜ್ಯೂಬಿಲಿ ಅಂಗವಾಗಿ ನಿಫಾ ಮತ್ತು ವರ್ಲ್ಡ್ ರೆಕಾರ್ಡ್ಸ್ ಆಫ್ ಎಕ್ಸೆಲೆನ್ಸ್…
Read More » -
ಕಾರ್ಯಕ್ರಮ
ಕುಶಾಲನಗರ : ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸಾಮಾನ್ಯಸಭೆ
ಕುಶಾಲನಗರ, ಸೆ 24: ರೆಡ್ಕ್ರಾಸ್ ಸಂಸ್ಥೆ ಮಾನವೀಯ ಮೌಲ್ಯವನ್ನು ಎತ್ತಿ ಹಿಡಿಯುವ ಸಂಘಟನೆ ಎಂದು ತಹಶೀಲ್ದಾರ್ ಕಿರಣ್ ಜಿ ಗೌರಯ್ಯ ಹೇಳಿದರು. ಇಲ್ಲಿನ ರೋಟರಿ ಸಭಾಂಗಣದಲ್ಲಿ ಏರ್ಪಡಿಸಿದ್ದ…
Read More » -
ಕಾಮಗಾರಿ
ಮನೆ ದುರಸ್ಥಿಗೆ ಗ್ರಾಪಂ ನಿಂದ ಅನುದಾನ ವಿತರಣೆ
ಕುಶಾಲನಗರ, ಸೆ 24:ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ನಂಜರಾಯಪಟ್ಟಣ ಗ್ರಾಮದ ಲಕ್ಷ್ಮಿ/ಶಂಕರ ರವರ ವಾಸದ ಮನೆ ದುರಸ್ಥಿಯನ್ನು ಶೇ.25% ರ ನಿಧಿಯಲ್ಲಿ ಪಂಚಾಯಿತಿ ನಿಧಿಯಿಂದ ಚೆಕ್ ವಿತರಣೆ…
Read More » -
ಸಭೆ
ನಂಜರಾಯಪಟ್ಟಣ ಗ್ರಾಪಂ ನಲ್ಲಿ ನಡೆದ ಜಮಾಬಂದಿ ಕಾರ್ಯಕ್ರಮ
ಕುಶಾಲನಗರ., ಸೆ. 24: ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಮಾಬಂದಿ ಸಭೆಯು ಗ್ರಾಮ ಪಂಚಾಯಿತಿ ಕಚೇರಿಯ ಮೇಲ್ಭಾಗದ ಸಭಾಂಗಣದಲ್ಲಿ ತಾಲ್ಲೂಕು ಸಹಾಯಕ ನಿರ್ದೇಶಕರಾದ ಪಿ.ವಿ. ಶ್ರೀನಿವಾಸ್ ನವರ…
Read More » -
ಮನವಿ
ಜಾತಿ ದೃಢೀಕರಣ ಪತ್ರವನ್ನು ರದ್ದುಗೊಳಿಸಿ ಆದಿವಾಸಿಗಳಿಗೆ ನ್ಯಾಯ ಒದಗಿಸಬೇಕೆಂದು ತಾಲೂಕು ತಹಸೀಲ್ದಾರ್ ಗೆ ಮನವಿ
ಕುಶಾಲನಗರ,ಸೆ 24: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ಎನ್. ರಾಜಾರಾವ್ ಕುಟುಂಬದ ಜಾತಿ ದೃಢೀಕರಣ ಪತ್ರ ರದ್ದು ಕೋರಿ ಜಿಲ್ಲಾ ಆದಿವಾಸಿ ಸಂಘಟನೆಗಳ ಒಕ್ಕೂಟದ ಪ್ರಮುಖರು…
Read More » -
ಸಭೆ
ಕಣಿವೆ – ಹುಲುಸೆ ಹಾಲು ಉತ್ಪಾದಕರ ಸಂಘದ ವಾರ್ಷಿಕ ಮಹಾಸಭೆ
ಕುಶಾಲನಗರ, ಸೆ 24:ಕಣಿವೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಹೆಚ್.ಎನ್.ಕಪನಪ್ಪ ಅವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ನಡೆಯಿತು. ಸಂಘವು 84 ಸದಸ್ಯರನ್ನು…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ವಿಶ್ವಕರ್ಮ ಪೂಜಾ ಮಹೋತ್ಸವ, ದುರ್ಗಾ ನಮಸ್ಕಾರ ಪೂಜೆ: ಪ್ರತಿಭಾ ಪುರಸ್ಕಾರ, ಮಹಾಸಭೆ
ಕುಶಾಲನಗರ, ಸೆ 24: ಕುಶಾಲನಗರ ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ 22ನೇ ವರ್ಷದ ಶ್ರೀ ವಿಶ್ವ ಕರ್ಮ ಪೂಜಾ ಮಹೋತ್ಸವ,ದುರ್ಗಾ ನಮಸ್ಕಾರ ಪೂಜೆ,ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕ…
Read More » -
ಪ್ರತಿಭಟನೆ
ಕಾಂಗ್ರೆಸ್ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ರಸ್ತೆ ಗುಂಡಿ ಮುಚ್ಚಿ ಆಕ್ರೋಷ
ಕುಶಾಲನಗರ, ಸೆ 24: ಗುಂಡಿಮಯ ರಸ್ತೆಗಳ ಅವ್ಯವಸ್ಥೆ ಖಂಡಿಸಿ ಸೋಮವಾರಪೇಟೆ ಮಂಡಲ ಭಾರತೀಯ ಜನತಾ ಪಾರ್ಟಿ ವತಿಯಿಂದ ಕುಶಾಲನಗರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್…
Read More » -
ಚುನಾವಣೆ
ಜಿಲ್ಲಾ ಸಹಕಾರ ಯೂನಿಯನ್ ಚುನಾವಣೆ: ಕೂಡಿಗೆಯಲ್ಲಿ ವಿಜಯೋತ್ಸವ
ಕುಶಾಲನಗರ, ಸೆ. 23: ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ. ಮಡಿಕೇರಿ ಇದರ 5. ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸೋಮವಾರಪೇಟೆ ತಾಲ್ಲೂಕಿನಿಂದ…
Read More » -
ಪ್ರಕಟಣೆ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಪ್ರತಿಯೊಬ್ಬರು ಪಾಲ್ಗೊಳ್ಳಿ: ಸಾಗರ್ ತೊರೆನೂರು
ಕುಶಾಲನಗರ: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 (ಜಾತಿಗಣತಿ) ವೇಳೆ ಸಮುದಾಯದ ಪ್ರತಿಯೊಬ್ಬ ವ್ಯಕ್ತಿಯು ತಪ್ಪದೇ ಭಾಗವಹಿಸಲು ವೀರಶೈವ ಲಿಂಗಾಯತ…
Read More » -
ಪ್ರತಿಭಟನೆ
ಉಪನ್ಯಾಸಕರು, ಪ್ರಾಂಶುಪಾಲರನ್ನು ನೇಮಿಸಿ ಪದವಿ ಶಿಕ್ಷಣ ಬಲಪಡಿಸಲು ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ
ಕುಶಾಲನಗರ, ಸೆ 23: ರಾಜ್ಯದ ಸರಕಾರಿ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ವಿದ್ಯಾರ್ಥಿಗಳನ್ನು ಬಾಧಿಸುತ್ತಿದ್ದು ಅಗತ್ಯ ಖಾಯಂ/ಅತಿಥಿ ಉಪನ್ಯಾಸಕರನ್ನು ನೇಮಕ ಮಾಡುವಂತೆ ಒತ್ತಾಯಿಸಿ ಎಬಿವಿಪಿ ವತಿಯಿಂದ ಕುಶಾಲನಗರದಲ್ಲಿ…
Read More » -
ಕಾರ್ಯಕ್ರಮ
ಕುಶಾಲನಗರ ಪುರಸಭೆ ಆಶ್ರಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ
ಕುಶಾಲನಗರ, ಸೆ 23:ಕುಶಾಲನಗರ ಪುರಸಭೆ ಆಶ್ರಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಎಪಿಸಿಎಂಎಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯಾಧಿಕಾರಿ ಗಿರೀಶ್ ಪ್ರಾಸ್ತಾವಿಕವಾಗಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಸೈರಸ್ ಆಸ್ಪತ್ರೆ ಲೋಕಾರ್ಪಣೆ
ಕುಶಾಲನಗರ, ಸೆ 23: ಕುಶಾಲನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಸೈರಸ್ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮ ನೆರವೇರಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ್ ನೂತನ…
Read More » -
ಆರೋಪ
ವರ್ಷ ಕಳೆದರೂ ಮುಗಿಯದ ಕಿರು ಸೇತುವೆ ಕಾಮಗಾರಿ: ಗ್ರಾಮಸ್ಥರ ಆಕ್ರೋಶ
ಕುಶಾಲನಗರ, ಸೆ 23:ಕುಶಾಲನಗರ ತಾಲೂಕು ಹಾರಂಗಿ ಗ್ರಾಮದ ಮುಖ್ಯರಸ್ತೆಯಲ್ಲಿ ಕಿರು ಸೇತುವೆ ಕಾಮಗಾರಿ ಪ್ರಾರಂಭಗೊಂಡು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ, ಕೇವಲ ಒಂದು ತಿಂಗಳಲ್ಲಿ ಮುಗಿಸಬೇಕಾದ ಕಾಮಗಾರಿಯನ್ನು…
Read More » -
ಕಾರ್ಯಕ್ರಮ
ಜಿ.ಎಸ್.ಟಿ.ಇಳಿಕೆ: ಕುಶಾಲನಗರ ಎಲ್.ಐ.ಸಿ.ಕಛೇರಿಯಲ್ಲಿ ಸಂಭ್ರಮಾಚರಣೆ
ಕುಶಾಲನಗರ, ಸೆ.22: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ.) ಸುಧಾರಣಾ ನೀತಿಯು ಸೋಮವಾರ ಜಾರಿಗೆ ಬಂದು ಭಾರತೀಯ ಜೀವವಿಮಾ ನಿಗಮದ ಪಾಲಿಸಿದಾರರು ಪಾವತಿಸುವ…
Read More » -
ಕಾರ್ಯಕ್ರಮ
ಕೊಡ್ಲಿಪೇಟೆಯಲ್ಲಿ ಬಸವ ಸಂಸ್ಕೃತಿ ಅಭಿಯಾನಕ್ಕೆ ಅದ್ದೂರಿ ಸ್ವಾಗತ
ಕೊಡ್ಲಿಪೇಟೆ, ಸೆ 22 : ವಿಶ್ವ ಗುರು ಬಸವಣ್ಣನವರ ಆದರ್ಶ ಹಾಗೂ ತತ್ವಗಳನ್ನು ನಾಡಿನ ಜನಮಾನಸಕ್ಕೆ ತಲುಪಿಸುವ ಮಹತ್ಕಾರ್ಯವನ್ನು ಮಠಾಧಿಪತಿಗಳ ಒಕ್ಕೂಟ ಮಾಡಿತ್ತಿದ್ದು ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದೆ…
Read More » -
ಕಾರ್ಯಕ್ರಮ
ಜಿಎಸ್ಟಿ ಇಳಿಕೆ: ಸೋಮವಾರಪೇಟೆಯಲ್ಲಿ ಸಂಭ್ರಮಾಚರಣೆ
ಕುಶಾಲನಗರ, ಸೆ 22: ಭಾರತೀಯ ಜನತಾ ಪಾರ್ಟಿ ಸೋಮವಾರಪೇಟೆ ಮಂಡಲದ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು GST2.0 ಯನ್ನು ಇಳಿಸುವ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಸೋಮವಾರಪೇಟೆ…
Read More » -
ಸಭೆ
ಗೊಂದಿಬಸವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕಮಹಾಸಭೆ
ಕುಶಾಲನಗರ, ಸೆ 22: ಗೊಂದಿಬಸವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕಮಹಾಸಭೆ ಸಂಘದ ಕಛೇರಿ ಆವರಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಮಧುಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ಹಾಸನ…
Read More » -
ಪ್ರತಿಭೆ
ಕರುನಾಡು GOT TALENT ಸೀಸನ್-2 ರಲ್ಲಿ ಗೋಲ್ಡನ್ ಟಿಕೇಟ್ ಮೂಲಕ ನೇರ ಆಯ್ಕೆಯಾದ ಕೂಡಿಗೆಯ ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ
ಕುಶಾಲನಗರ, ಸೆ 22: ದಿನಾಂಕ: 21-09-2025 ರ ಭಾನುವಾರ ಮಡಿಕೇರಿಯ ರಾಜಾ ಸೀಟ್ ಬಳಿಯ ರಾಜ್ ದರ್ಶನ್ ನಲ್ಲಿ ಕರ್ನಾಟಕದ ಹೆಸರಾಂತ ಟಿ.ವಿ ವಾಹಿನಿಯಾದ ಸ್ಪಂದನ TV…
Read More » -
ಪೊಲೀಸ್
ಮೈಸೂರು-ಕೊಡಗು ಗಡಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್: ವಾಹನಗಳ ತಪಾಸಣೆ
ಕುಶಾಲನಗರ, ಸೆ 22: ಇಂದು ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ. ಹಿಂದೂಪರ ಕಾರ್ಯಕರ್ತರಿಂದ ಚಾಮುಂಡಿ ಸಂಕಲ್ಪ ಯಾತ್ರೆ ಅಂಗವಾಗಿ ಕೊಡಗು ಜಿಲ್ಲೆಯಿಂದ ಪ್ರತಿಭಟನೆಗೆ ತೆರಳುವ ಸಾಧ್ಯತೆ ಹಿನ್ನಲೆ.…
Read More » -
ಸುದ್ದಿಗೋಷ್ಠಿ
ಸಾಮಾಜಿಕ ಆರ್ಥಿಕ ಶೈಕ್ಷಣಿಕ ಜಾತಿ ಗಣತಿಯಲ್ಲಿ ಪಾಲ್ಗೊಳ್ಳಲು ಕುಶಾಲನಗರ ಗೌಡ ಸಮಾಜ ಕರೆ
ಕುಶಾಲನಗರ, ಸೆ 21:ಸೆಪ್ಟೆಂಬರ್ 22 ರಿಂದ ನಡೆಸಲು ಉದ್ದೇಶಿಸಿರುವ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಜಾತಿ ಗಣತಿಯಲ್ಲಿ ಕುಶಾಲನಗರ ಮತ್ತು ಜಿಲ್ಲೆಯ ಗೌಡ ಬಾಂಧವರು ಭಾಗವಹಿಸುವ ಮೂಲಕ ತಮ್ಮ…
Read More » -
ಪ್ರಕಟಣೆ
ಗಣತಿ ಸಂದರ್ಭ ಅಗತ್ಯ ದಾಖಲೆಗಳನ್ನು ಒದಗಿಸಿ ಸಹಕರಿಸಲು ತಹಸೀಲ್ದಾರ್ ಮನವಿ
ಕುಶಾಲನಗರ, ಸೆ 20:ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಸಾಮಾಜಿಕ ಮತ್ತು ಶೈಕ್ಷಣಿಕ…
Read More » -
ಕ್ರೈಂ
ವಿರಾಜಪೇಟೆಯಲ್ಲಿ ವೇಶ್ಯಾವಾಟಿಕೆ: ನಾಲ್ವರ ಬಂಧನ
ಕುಶಾಲನಗರ, ಸೆ 20: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದಲ್ಲಿನ ಆರೆಂಜ್ ಫ್ಯಾಮಿಲಿ ಬ್ಯೂಟ ಪಾಲರ್ & ಸ್ವಾ ಎಂಬ ಹೆಸರಿನಲ್ಲಿ ಮಸಾಜ್ ನೆಪದಲ್ಲಿ ವೇಶ್ಯಾವಾಟಿಕೆ…
Read More » -
ಕಾರ್ಯಕ್ರಮ
ಹಾರಂಗಿ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ
ಕುಶಾಲನಗರ, ಸೆ 19: ಹಾರಂಗಿ ಅಂಗನವಾಡಿ ಯಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ಸೀಮಂತ ಕಾರ್ಯಕ್ರಮ ನಡೆಸಲಾಯಿತು.…
Read More » -
ಸಭೆ
ಕುಶಾಲನಗರ ಪುರಸಭಾ ವ್ಯಾಪ್ತಿಯ ಅರಣ್ಯ ಹಕ್ಕು ಸಮಿತಿ ಸಭೆ
ಕುಶಾಲನಗರ, ಸೆ 19:ಕುಶಾಲನಗರ ಪುರಸಭಾ ವ್ಯಾಪ್ತಿಯ ಅರಣ್ಯ ಹಕ್ಕು ಸಮಿತಿ ಸಭೆ ಸಮಿತಿಅಧ್ಯಕ್ಷ ಗೋವಿಂದಪ್ಪ ಅವರ ಅಧ್ಯಕ್ಷತೆಯಲ್ಲಿ ಪುರಸಭೆ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಈಗಾಗಲೆ ಇಲಾಖೆ ನಿರ್ದೇಶನದಂತೆ…
Read More » -
ಕ್ರೀಡೆ
ಜಿಮ್ನಾಸ್ಟಿಕ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಕುಶಾಲನಗರ. ಸೆ. 19:ಕೂಡಿಗೆ ಕ್ರೀಡಾ ಶಾಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಜಿಮ್ನಾಸ್ಟಿಕ್ ವಿಭಾಗದಲ್ಲಿ ಕ್ರೀಡಾ ಶಾಲೆ ಕೂಡಿಗೆಯ ಜಿಮ್ನಾಸ್ಟಿಕ್ ನ ಎಂಟು ಕ್ರೀಡಾಪಟುಗಳು…
Read More » -
ಮನವಿ
ಹಳೆಯ ಕಟ್ಟಡಗಳಿಗೆ ಸೆಸ್ ಪಡೆಯಬಾರದು…. ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮನವಿ
ಕುಶಾಲನಗರ ಸೆ 19: ಕುಶಾಲನಗರ ವ್ಯಾಪ್ತಿಯಲ್ಲಿ 15, 20 ವರ್ಷಗಳ ಹಳೆಯ ವಾಣಿಜ್ಯ ಕಟ್ಟಡಗಳಿಗೆ ಕಾರ್ಮಿಕ ಇಲಾಖೆಯಿಂದ ನೋಟಿಸ್ ನೀಡುತ್ತಿರುವುದು ತಪ್ಪು ಎಂದು ಕಾರ್ಮಿಕ ಸಚಿವ ಸಂತೋಷ…
Read More » -
ಸಾಮಾಜಿಕ
ಕೊಡಗಿನ ಬಡವರ ಬೆಳಕು ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಗತಿಕ ಕುಟುಂಬಕ್ಕೆ ವಸತಿ ಭಾಗ್ಯ: ಸುಂದರನಗರದಲ್ಲಿ ಗೃಹ ನಿರ್ಮಾಣಕ್ಕೆ ಚಾಲನೆ
ಕುಶಾಲನಗರ, ಸೆ 19: ಕೊಡಗಿನ ಬಡವರ ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಗತಿಕರು ಹಾಗೂ ವಿಕಲಚೇತನ ಕುಟುಂಬವೊಂದಕ್ಕೆ ನಿರ್ಮಿಸಿಕೊಡಲು ಉದ್ದೇಶಿಸಿರುವ ನೂತನ ಮನೆ ನಿರ್ಮಾಣ ಕಾರ್ಯಕ್ಕೆ ಸುಂದರನಗರದಲ್ಲಿ…
Read More » -
ಕಾರ್ಯಕ್ರಮ
ಕುಶಾಲನಗರದಲ್ಲಿ ಪ್ರಧಾನಿ ನಮೋ ಹುಟ್ಟುಹಬ್ಬ ಆಚರಣೆ: ಮಸಾಲೆದೋಸೆ, ಇಡ್ಲಿವಡೆ, ಪಾನಿಪೂರಿ, ಜಾಮೂನ್ ವಿತರಣೆ
ಕುಶಾಲನಗರ, ಸೆ 18: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟಹಬ್ಬವನ್ನು ಕುಶಾಲನಗರ ನಗರ ಬಿಜೆಪಿ ಘಟಕ ಹಾಗೂ ಅಭಿಮಾನಿ ಬಳಗದಿಂದ ವಿಭಿನ್ನವಾಗಿ ಆಚರಿಸಿತು. ಕುಶಾಲನಗರ ಗಣಪತಿ ದೇವಾಲಯದಲ್ಲಿ…
Read More » -
ಮನವಿ
ನಿಸರ್ಗಧಾಮ ಹಾಗೂ ದುಬಾರೆಯಲ್ಲಿ ಪೊಲೀಸ್ ಹೊರಠಾಣೆಗೆ ಆಗ್ರಹ
ಕುಶಾಲನಗರ, ಸೆ 18 ಕೊಡಗು ಜಿಲ್ಲೆಯ ಪ್ರವಾಸೋದ್ಯಮ ತಾಣಗಳ ಪೈಕಿ ಅತ್ಯಂತ ಹೆಚ್ಚು ಪ್ರವಾಸಿಗರು ಭೇಟಿ ಕೊಡುವ ಕುಶಾಲನಗರದ ಕಾವೇರಿ ನಿಸರ್ಗಧಾಮ ಹಾಗೂ ದುಬಾರೆ ಸಾಕಾನೆ ಶಿಬಿರದ…
Read More » -
ಅರಣ್ಯ ವನ್ಯಜೀವಿ
ಕಾವೇರಿ ನದಿ ನೀರಿನಲ್ಲಿ ಮುಳುಗಿ ಹೆಣ್ಣು ಕಾಡಾನೆ ಸಾವು
ಕುಶಾಲನಗರ, ಸೆ 18: ಕೊಡಗು ಅರಣ್ಯ ವೃತ್ತ ಮಡಿಕೇರಿ ವಿಭಾಗ ಕುಶಾಲನಗರ ವಲಯದ ಮೀನುಕೊಲ್ಲಿ ಶಾಖೆಯ ವಾಲ್ನೂರು ಹಾಗೂ ಮಾಲ್ದಾರೆ ನದಿ ಮಧ್ಯದಲ್ಲಿ ದಿನಾಂಕ: 17-09-2025ರಂದು ಮಧ್ಯಾಹ್ನ…
Read More » -
ಕಾರ್ಯಕ್ರಮ
ಗುಡ್ಡೆಹೊಸೂರಿನಲ್ಲಿ ಪೋಷಣ್ ಮಾಸಾಚರಣೆ
ಕುಶಾಲನಗರ, ಸೆ 18: ಗುಡ್ಡೆಹೊಸೂರು ಪಂಚಾಯಿತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯವರಿಂದ ಪೋಷಣ್ ಮಾಸಚಾರಣೆ ಮಾಡಲಾಯಿತ್ತು.ಈ ಕಾರ್ಯಕ್ರಮ ವನ್ನು ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸೌಮ್ಯರವರ ಅಧ್ಯಕ್ಷತೆಯಲ್ಲಿ ಸೀಮಂತ ಕಾರ್ಯಕ್ರಮ ಮತ್ತು…
Read More » -
ಸಭೆ
ಬಸವನಹಳ್ಳಿ ಗಿರಿಜನ ವಿವಿದ್ದೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ
ಕುಶಾಲನಗರ, ಸೆ 18: ಸೋಮವಾರಪೇಟೆ, ಕುಶಾಲನಗರ ತಾಲೂಕಿನ ಗಿರಿಜನ ದೊಡ್ಡಪ್ರಮಾಣದ ವಿವಿದ್ದೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಎಸ್.ಆರ್.ಅರುಣ್ ರಾವ್ ಅಧ್ಯಕ್ಷತೆಯಲ್ಲಿ ಎಪಿಸಿಎಂಎಸ್ ಸಭಾಂಗಣದಲ್ಲಿ…
Read More » -
ಸಾಮಾಜಿಕ
ಪ್ರವಾದಿ ಮುಹಮ್ಮದ್ (ಸ ಅ ) ರವರ 1500 ನೇ ಜನ್ಮ ದಿನದ ಪ್ರಯುಕ್ತ ಕಾಡು ಕಡಿದು ಸ್ವಚ್ಛತಾ ಕಾರ್ಯ
ಸಿದ್ದಾಪುರ, ಸೆ 17:: ಪ್ರವಾದಿ ಮುಹಮ್ಮದ್ (ಸ ಅ ) ರವರ 1500 ನೇ ಜನ್ಮ ದಿನದ ಪ್ರಯುಕ್ತ ನೆಲ್ಯಹುದಿಕೇರಿ ದಾರುನ್ನಜಾತ್ ವಿದ್ಯಾಸಂಸ್ಥೆ, ಎಸ್ ವೈ ಎಸ್…
Read More » -
ಸಭೆ
ವಾಲ್ನೂರು ತ್ಯಾಗತ್ತೂರು ದವಸ ಭಂಡಾರ ಮಹಾಸಭೆ
ಕುಶಾಲನಗರ, ಸೆ 17 : ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತ್ತೂರು ಗ್ರಾಮದಲ್ಲಿರುವ ಸಹಕಾರ ದವಸ ಭಂಢಾರದ ಪ್ರಸಕ್ತ ಸಾಲಿನ ವಾರ್ಷಿಕ ಮಹಾಸಭೆ ದವಸ ಭಂಢಾರದ ಅಧ್ಯಕ್ಷ ವಾಲ್ನೂರು…
Read More » -
ಕಾರ್ಯಕ್ರಮ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಆದಂ ಎಸ್. ನೇಮಕ
ಕುಶಾಲನಗರ, ಸೆ 17; ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯಂತೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಶಿಫಾರಸ್ಸಿನ ಮೇರೆಗೆ.…
Read More » -
ಕಾರ್ಯಕ್ರಮ
ದೊಡ್ಡತ್ತೂರು ಅಂಗನವಾಡಿಯಲ್ಲಿ ಪೋಷಣ್ ಮಾಸಚಾರಣೆ: ಸೀಮಂತ ಕಾರ್ಯಕ್ರಮ
ಕುಶಾಲನಗರ, ಸೆ 17: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ದೊಡ್ಡತ್ತೂರು ಅಂಗನವಾಡಿಯಲ್ಲಿ ಪೋಷಣ್ ಮಾಸಚಾರಣೆಯಲ್ಲಿ ಸೀಮಂತ ಕಾರ್ಯಕ್ರಮ ಆಚರಿಸಲಾಯಿತ್ತು. ಈ ಕಾರ್ಯಕ್ರಮಕ್ಕೆ ಗ್ರಾಪಂ ಅಧ್ಯಕ್ಷ ಭಾಸ್ಕರ್ ನಾಯಕ್, ಟಿಎಚ್ಒ…
Read More » -
ಕ್ರೈಂ
ಹೆಲ್ಮೆಟ್ ರಹಿತ, ತ್ರಿಬಲ್ ರೈಡಿಂಗ್: ಮಾರಕಾಸ್ತ್ರ ಪ್ರದರ್ಶನ, ಮೂವರ ವಿರುದ್ದ ಪ್ರಕರಣ ದಾಖಲು
ಕುಶಾಲನಗರ, ಸೆ 17:ದ್ವಿಚಕ್ರ ವಾಹನ ಸವಾರಿ ವೇಳೆ ಲಾಂಗ್ ಪ್ರದರ್ಶನ ಮೂವರು ಯುವಕರ ವಿರುದ್ದ ಪೊಲೀಸರಿಂದ ಸುಮೋಟ ಪ್ರಕರಣ ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ವೇಳೆ ಲಾಂಗ್…
Read More » -
ಸಭೆ
ತೊರೆನೂರು : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ. ಸದಸ್ಯರಿಗೆ ರೂ.19 ಕೋಟಿ ಸಾಲ ವಿತರಣೆ:ರೂ.16.10 ಲಕ್ಷ ನಿವ್ವಳ ಲಾಭ
ಕುಶಾಲನಗರ, ಸೆ 16 : ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ರೈತಾಪಿ ವರ್ಗದ ಅನುಕೂಲತೆಗಾಗಿ ಕೃಷಿ ಪತ್ತಿನ ಸಹಕಾರ ಸಂಘ ಶ್ರಮಿಸುತ್ತಿದೆ ಎಂದು ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ…
Read More » -
ಸಭೆ
ಚಿಕ್ಕತ್ತೂರು ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆ. 3.37.ಲಕ್ಷ ಲಾಭಾಂಶ
ಕುಶಾಲನಗರ, ಸೆ. 15: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿ ಚಿಕ್ಕತ್ತೂರು ಗ್ರಾಮದಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ ಹಾಲು ಉತ್ಪಾದಕರ…
Read More » -
ಕ್ರೈಂ
ಜಾನುವಾರು ಅಪಹರಣ: ಮೂವರ ವಿರುದ್ದ ಪ್ರಕರಣ ದಾಖಲು
ಕುಶಾಲನಗರ, ಸೆ 15: ದಿನಾಂಕ: 05-09-2025 ರಂದು ಮೈತಾಡಿ ಗ್ರಾಮದ ಬೊಳ್ಳಪಂಡ ಎಂ.ಭೀಮಯ್ಯ. ರವರ ಒಂದು ಹಸು ಕಳ್ಳತನವಾಗಿರುವ ಕುರಿತು ದೂರು ಸ್ವೀಕರಿಸಿದ್ದು, ವಿರಾಜಪೇಟೆ ಗ್ರಾಮಾಂತರ ಪೊಲೀಸ್…
Read More » -
ಮನವಿ
ಗುಡ್ಡೆಹೊಸೂರು, ಬೊಳ್ಳೂರು ಗ್ರಾಮದಲ್ಲಿ ರುದ್ರಭೂಮಿ ಕೊರತೆ: ಶವಸಂಸ್ಕಾರಕ್ಕೆ ಪಕ್ಕದ ಗ್ರಾಮ ಅವಲಂಬನೆ
ಕುಶಾಲನಗರ, ಸೆ 15: ಗುಡ್ಡೆಹೊಸೂರು ಗ್ರಾಪಂ ವ್ಯಾಪ್ತಿಯ ಗುಡ್ಡೆಹೊಸೂರು ಮತ್ತು ಬೊಳ್ಳೂರು ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನವಿಲ್ಲದೆ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಎರಡೂ ಗ್ರಾಮಗಳಲ್ಲಿ ಸ್ಮಶಾನವಿಲ್ಲದ ಕಾರಣ ಶವಸಂಸ್ಕಾರಕ್ಕೆ…
Read More » -
ಕ್ರೈಂ
ಗಾಂಜಾ ಮಾರಾಟ: ಇಬ್ಬರ ಬಂಧನ
ಕುಶಾಲನಗರ, ಸೆ 15: ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ/ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ…
Read More » -
ಚುನಾವಣೆ
ಕೂರ್ಗ್ ಲಾರಿ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷರಾಗಿ ವಸಂತ್, ಉಪಾಧ್ಯಕ್ಷರಾಗಿ ಹರೀಶ್ ಆಯ್ಕೆ
ಕುಶಾಲನಗರ, ಸೆ 14: ಕೂರ್ಗ್ ಲಾರಿ ಚಾಲಕರ ಮತ್ತು ಮಾಲೀಕರ ಸಂಘದ ನೂತನ ಜಿಲ್ಲಾ ಅಧ್ಯಕ್ಷರಾಗಿ ವಸಂತ್, ಉಪಾಧ್ಯಕ್ಷರಾಗಿ ಹರೀಶ್ ಆಯ್ಕೆಯಾದರು. ಕುಶಾಲನಗರದ ಬಿಜಿಟಿ ಸಭಾಂಗಣದಲ್ಲಿ ನಡೆದ…
Read More » -
ಸಭೆ
ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ 81 ಲಕ್ಷ ಲಾಭ
ಕುಶಾಲನಗರಗ, ಸೆ. 14: ನಂ 242 ನೇ ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ…
Read More » -
ಆತ್ಮಹತ್ಯೆ
ಬೈಚನಹಳ್ಳಿಯಲ್ಲಿ ವ್ಯಕ್ತಿ ಆತ್ಮಹತ್ಯೆ
ಕುಶಾಲನಗರ, ಸೆ 13: ಕುಶಾಲನಗರದ ಬೈಚನಹಳ್ಳಿ ನಿವಾಸಿ ಶ್ಯಾಮ್ (43) ಮನೆಯ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾರೆ. ವಿವಾಹಿತರಾಗಿರುವ ಶ್ಯಾಂ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ಊಟದ ನಂತರ…
Read More » -
ಸಾಮಾಜಿಕ
ವಾತ್ಸಲ್ಯ ಶಿಶುಪಾಲನ ಕೇಂದ್ರಕ್ಕೆ ಅಮೃತಭಾವನ ಮಹಿಳಾ ಸಂಘದಿಂದ ವಾಟರ್ ಫಿಲ್ಟರ್ ಕೊಡುಗೆ
ಕುಶಾಲನಗರ, ಸೆ 13:ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಪಟ್ಟಣದಲ್ಲಿರುವ ವಾತ್ಸಲ್ಯ ಶಿಶು ಪಾಲನ ಕೇಂದ್ರಕ್ಕೆ ಅಮೃತಭಾವನ ಮಹಿಳಾ ಸಂಘದ ವತಿಯಿಂದ 9,000 ಬೆಲೆಬಾಳುವ ವಾಟರ್ ಫಿಲ್ಟರನ್ನು ಕೊಡುಗೆಯಾಗಿ…
Read More » -
ಕಾರ್ಯಕ್ರಮ
ಹುದುಗೂರಿನಲ್ಲಿ ಹಾಲು ಉತ್ಪಾದಕ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ.
ಕುಶಾಲನಗರ, ಸೆ. 13: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಹುದುಗೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ 2024-25. ನೇ ಸಾಲಿನ ವಾರ್ಷಿಕ ಮಹಾಸಭೆ…
Read More » -
ಕಾರ್ಯಕ್ರಮ
ಕೂಡಿಗೆಯಲ್ಲಿ ಪದವಿಪೂರ್ವ ಕಾಲೇಜು ಉಪನ್ಯಾಸಕರಿಗೆ ಗುರು ಅಭಿವಂದನಾ ಕಾರ್ಯಕ್ರಮ
ಕುಶಾಲನಗರ, ಸೆ. 13: ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ, ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಕಾಲೇಜಿನ ಉಪನ್ಯಾಸಕ ವೃಂದದವರಿಗೆ ಗುರು ಅಭಿವಂದನಾ ಕಾರ್ಯಕ್ರಮವು ಕಾಲೇಜಿನ ಫೀಲ್ಡ್…
Read More » -
ಸಭೆ
ಕುಶಾಲನಗರದ ನಾಡಪ್ರಭು ಪತ್ತಿನ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ
ಕುಶಾಲನಗರ, ಸೆ 13:ಕುಶಾಲನಗರದ ನಾಡಪ್ರಭು ಪತ್ತಿನ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್ ಅಧ್ಯಕ್ಷತೆಯಲ್ಲಿ ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆಯಿತು. ಕಳೆದ ಸಾಲಿನ…
Read More » -
ಕಾರ್ಯಕ್ರಮ
ಗೋಣಿಕೊಪ್ಪ, ಕುಶಾಲನಗರ ಚೆಸ್ಕಾo ಉಪ ವಿಭಾಗ ಕಛೇರಿಯಲ್ಲಿ ಜೆ.ಸಿ.ಐ. ಕುಶಾಲನಗರ ಕಾವೇರಿ ವತಿಯಿಂದ ವಿಶೇಷ ಕಾರ್ಯಾಗಾರ
ಕುಶಾಲನಗರ, ಸೆ 13: ಗೋಣಿಕೊಪ್ಪ ಹಾಗೂ ಕುಶಾಲನಗರ ಚೆಸ್ಕಾo ಉಪ ವಿಭಾಗ ಕಛೇರಿಯಲ್ಲಿ ಜೆ.ಸಿ.ಐ. ಕುಶಾಲನಗರ ಕಾವೇರಿ ವತಿಯಿಂದ ವಿಶೇಷ ಕಾರ್ಯಾಗಾರ ಜೆ.ಸಿ.ಐ. ಕುಶಾಲನಗರ ಕಾವೇರಿ ವತಿಯಿಂದ…
Read More » -
ಅಪಘಾತ
ಗಣೇಶೋತ್ಸವ ಮೆರವಣಿಗೆ: ಕ್ಯಾಂಟರ್ ಹರಿದು 8 ಮಂದಿ ದುರ್ಮರಣ, 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ.
ಕುಶಾಲನಗರ, ಸೆ 12:ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಶುಕ್ರವಾರ ರಾತ್ರಿ ಭೀಕರ ದುರಂತ ನಡೆದಿದೆ. ಗಣೇಶ ಮೆರವಣಿಗೆ ಮೇಲೆ ಕ್ಯಾಂಟರ್ ನುಗ್ಗಿ 8 ಮಂದಿ ಮೃತಪಟ್ಟು,…
Read More » -
ಸಭೆ
ಹೆಬ್ಬಾಲೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ಸಂಘಕ್ಕೆ ರೂ.9.5 ನಿವ್ವಳ ಲಾಭ
ಕುಶಾಲನಗರ, ಸೆ 12: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರು ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ ಮೂಲಕ ಸಂಘದ ಬೆಳವಣಿಗೆಗೆ ಸಹಕಾರ ನೀಡಬೇಕು ಎಂದು ಸಂಘದ…
Read More » -
ಆರೋಗ್ಯ
ಗುಮ್ಮನಕೊಲ್ಲಿಯ ವಿನಾಯಕ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ
ಕುಶಾಲನಗರ, ಸೆ 12; ಪೌಷ್ಟಿಕ ಸಮತೋಲನ ಆಹಾರ ಸೇವನೆಯಿಂದ ಗರ್ಭಿಣಿ ಮತ್ತು ಮಗು ಇಬ್ಬರು ಆರೋಗ್ಯವಂತರಾಗಿರಲು ಸಾಧ್ಯ ಎಂದು ಕೂಡಿಗೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ದೀಪಿಕಾ…
Read More » -
ಸಭೆ
ತೊರೆನೂರು ಹಾಲು ಉತ್ಪಾದಕರ ಸಂಘದ ವಾರ್ಷಿಕ ಮಹಾಸಭೆ
ಕುಶಾಲನಗರ, ಸೆ. 12: ತೊರೆನೂರು ಹಾಲು ಉತ್ಪಾದಕರ ಸಹಕಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಟಿ.ಟಿ. ಪ್ರಕಾಶ್ ನವರ ಅಧ್ಯಕ್ಷತೆಯಲ್ಲಿ ಜರುಗಿತ್ತು.…
Read More » -
ಕ್ರೈಂ
ಲಂಚ ಸ್ಬೀಕಾರ ಸಂದರ್ಭ ನೀರಾವರಿ ನಿಗಮ ಲೆಕ್ಕ ಸಹಾಯಕ ಲೋಕಾ ಬಲೆಗೆ
ಕುಶಾಲನಗರ, ಸೆ 11:ಕುಶಾಲನಗರದಲ್ಲಿರುವ ಕಾವೇರಿ ನೀರಾವರಿ ನಿಗಮದ ಹಾರಂಗಿ ಪುನರ್ವಸತಿ ವಿಭಾಗದ ಕಛೇರಿಯ ಕಾರ್ಯಪಾಲಕ ಅಭಿಯಂತರ ಕಛೇರಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಲಂಚ ಸ್ವೀಕಾರ ಸಂದರ್ಭ…
Read More » -
ಕ್ರೈಂ
ಕಾವೇರಿ ನೀರಾವರಿ ನಿಗಮದ ಕಛೇರಿಗೆ ಲೋಕಾಯುಕ್ತ ದಾಳಿ
ಕಾವೇರಿ ನೀರಾವರಿ ನಿಗಮದ ಕಛೇರಿಗೆ ಲೋಕಾಯುಕ್ತ ದಾಳಿ ಕುಶಾಲನಗರದಲ್ಲಿರುವ ನೀರಾವರಿ ನಿಗಮದ ಹಾರಂಗಿ ಪುನರ್ವಸತಿ ವಿಭಾಗದ ಕಛೇರಿ ನಿಗಮದ ವಿಭಾಗೀಯ ಕಛೇರಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕನ…
Read More » -
ಪ್ರತಿಭೆ
ರಸಪ್ರಶ್ನೆ ಕಾರ್ಯಕ್ರಮದಲ್ಲಿ ಅನುಗ್ರಹ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ
ಕುಶಾಲನಗರ, ಸೆ 11: ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರು ಅಮೆರಿಕದ ಚಿಕಾಗೋದಲ್ಲಿ ಮಾಡಿದ ಭಾಷಣದ ಸವಿನೆನಪಿಗಾಗಿ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯ ಕುರಿತು…
Read More » -
ಸಭೆ
ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಸಲುವಾಗಿ ಸಮಿತಿ ರಚನೆ
ಕುಶಾಲನಗರ,ಸೆ೧೧: ಕುಶಾಲನಗರ ಪುರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವ ಸಲುವಾಗಿ ಸಮಿತಿ ರಚಿಸುವ ಸಲುವಾಗಿ ಕುಶಾಲನಗರ ಪುರಸಭೆಯಲ್ಲಿ ಅಧ್ಯಕ್ಷರಾದ ಜಯಲಕ್ಷ್ಮಿ ಚಂದ್ರುರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.…
Read More » -
ಸಭೆ
ಗ್ಯಾರೆಂಟಿ ಯೋಜನೆಗಳ ಕುಶಾಲನಗರ ತಾಲ್ಲೂಕು ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ
ಕುಶಾಲನಗರ, ಸೆ 11: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುಶಾಲನಗರ ತಾಲ್ಲೂಕು ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯನ್ನು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…
Read More » -
ಕಾಮಗಾರಿ
ಬೈಚನಹಳ್ಳಿ ಸ್ಮಶಾನ ಜಾಗ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ: ಸ್ವಚ್ಚತಾ ಕಾರ್ಯ
ಕುಶಾಲನಗರ, ಸೆ 11: ಬೈಚನಹಳ್ಳಿ ಗುಂಡುರಾವ್ ಬಡಾವಣೆ ಆರ್.ಕೆ.ಲೇಔಟ್ ಬಳಿ ಮಂಜೂರಾಗಿರುವ 52 ಸೆಂಟ್ ಸ್ಮಶಾನ ಜಾಗ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಪುರಸಭಾ ಸದಸ್ಯ ಬಿ.ಎಲ್.ಜಗದೀಶ್…
Read More » -
ಕಾರ್ಯಕ್ರಮ
ಜೆಸಿಐ ವೀಕ್ –2ನೇ ದಿನ ‘ಎಂಪವರ್ ಆಫ್ ಹರೈಸನ್’ ಕಾರ್ಯಕ್ರಮ
ಕುಶಾಲನಗರ, ಸೆ 10:ಕುಶಾಲನಗರದ ಜೆಸಿಐ ಕುಶಾಲನಗರ ಕಾವೇರಿ ವತಿಯಿಂದ ಜೆಸಿಐ ವೀಕ್ ಅಂಗವಾಗಿ 2ನೇ ದಿನದ ‘Empower of Horizon’ ಕಾರ್ಯಕ್ರಮವನ್ನು ಇಂದು ಕುಶಾಲನಗರದ ಕೆ.ಬಿ. ಕಾಲೇಜು…
Read More » -
ಕ್ರೀಡೆ
ತಾಲೂಕು ಮಟ್ಟದ ಚೆಸ್ ಪಂದ್ಯಾಟ:ವಿವೇಕಾನಂದ ಪ.ಪೂ. ಕಾಲೇಜಿನ ವಿದ್ಯಾರ್ಥಿ ನಿತಿನ್.ಜಿ.ಜೆ. ಜಿಲ್ಲಾಮಟ್ಟಕ್ಕೆ
ಕುಶಾಲನಗರ, ಸೆ 10: ಶನಿವಾರ ಸಂತೆಯಲ್ಲಿ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿ…
Read More » -
ಮನವಿ
ಕುಶಾಲನಗರ ವಾರ್ಡ್ ವಿಂಗಡಣೆಯಲ್ಲಿ ಲೋಪದೋಷ: ಕ್ರಮಕ್ಕೆ ಕೋರಿ ಮನವಿ ಸಲ್ಲಿಕೆ
ಕುಶಾಲನಗರ, ಸೆ 10: ಕುಶಾಲನಗರ ವಾರ್ಡ್ ವಿಂಗಡಣೆಯಲ್ಲಿ ಕೆಲವು ಲೋಪದೋಷಗಳಿವೆ. ಮುಳ್ಳುಸೋಗೆಯ ಚೌಡೇಶ್ವರಿ ಬಡಾವಣೆ ಎಂದು ಕೈಬಿಟ್ಟು ಚಾಮುಂಡೇಶ್ವರಿ ಬಡಾವಣೆ ಎಂದು ನಮೂದಿಸಿ ಅಲ್ಪಮಂದಿಯನ್ನು ಮಾತ್ರ ಸೇರಿಸಲಾಗಿದೆ.…
Read More » -
ಆರೋಗ್ಯ
ಚಿಕ್ಕತ್ತೂರು ಗ್ರಾಮದ ಸಮುದಾಯ ಭವನದಲ್ಲಿ ಪೋಷಣ್ ಅಭಿಯಾನ
ಕುಶಾಲನಗರ, ಸೆ 10: ದೇಶದಲ್ಲಿ ಅಪೌಷ್ಟಿಕತೆ ತಡೆಯುವುದು ಮತ್ತು ಕಡಿಮೆ ತೂಕದ ಶಿಶುಗಳ ಜನನ ಮಟ್ಟವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸರ್ಕಾರಗಳು ಹೆಚ್ಚಿನ ಒತ್ತು ನೀಡಬೇಕೆಂದು ಭಾಸ್ಕರ್ ನಾಯಕ್…
Read More » -
ಕ್ರೀಡೆ
ತಾಲೂಕು ಮಟ್ಟದ ಚೆಸ್ ಸ್ಪರ್ಧೆ: ಕೆಬಿ ಕಾಲೇಜಿನ ರಚನ.ಎಚ್.ಎಂ.ಜಿಲ್ಲಾಮಟ್ಟಕ್ಕೆ
ಕುಶಾಲನಗರ, ಸೆ 10: ಶನಿವಾರ ಸಂತೆಯಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಚೆಸ್ ಸ್ಪರ್ಧೆ ಯಲ್ಲಿ ಕುಶಾಲನಗರದ ಕನ್ನಡ ಭಾರತಿ ಪಪೂ ಕಾಲೇಜಿನ ವಿದ್ಯಾರ್ಥಿನಿ ರಚನ.…
Read More » -
ಕ್ರೀಡೆ
ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಥ್ರೋಬಾಲ್ ಸ್ಪರ್ಧೆ: ಕುಶಾಲನಗರ ಕನ್ನಡಭಾರತಿ ಕಾಲೇಜು ತಂಡ ಪ್ರಥಮ
ಕುಶಾಲನಗರ, ಸೆ 10: ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಥ್ರೋಬಾಲ್ ಸ್ಪರ್ಧೆ ಯಲ್ಲಿ ಕುಶಾಲನಗರ ಕನ್ನಡಭಾರತಿ ಕಾಲೇಜಿನ ತಂಡ ಭಾಗವಹಿಸಿ ಪ್ರಥಮ ಬಹುಮಾನ ಪಡೆದು ಜಿಲ್ಲಾ ಮಟ್ಟಕ್ಕೆ…
Read More » -
ಸುದ್ದಿಗೋಷ್ಠಿ
ಕುಶಾಲನಗರ ನಾಡಪ್ರಭು ಪತ್ತಿನ ಸಹಕಾರ ಸಂಘಕ್ಕೆ 24.5 ಲಕ್ಷ ರೂ ಲಾಭ: ಸೆ.13 ರಂದು ಮಹಾಸಭೆ
ಕುಶಾಲನಗರ, ಸೆ 10: ಕುಶಾಲನಗರದ ನಾಡಪ್ರಭು ಪತ್ತಿನ ಸಹಕಾರ ಸಂಘ ವರದಿ ಸಾಲಿನಲ್ಲಿ ರೂ 24,59,807.05/- ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್ ತಿಳಿಸಿದರು. ಸಂಘದ…
Read More » -
ಸಭೆ
ಲೋಕಾಯುಕ್ತರಿಂದ ಅಹವಾಲು ಸ್ವೀಕಾರ,ಕುಂದುಕೊರತೆ ಸಭೆ
ಕುಶಾಲನಗರ, ಸೆ 10 :ಕರ್ನಾಟಕ ಲೋಕಾಯುಕ್ತ ಕೊಡಗು ಜಿಲ್ಲೆ,ಮಡಿಕೇರಿ ವತಿಯಿಂದ ಬುಧವಾರ ಇಲ್ಲಿನ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮತ್ತು ಕುಂದುಕೊರತೆ ಸಭೆ ನಡೆಸಲಾಯಿತು.…
Read More » -
ಕಾರ್ಯಕ್ರಮ
ಸೇನೆಯಿಂದ ತವರಿಗೆ ಮರಳಿದ ಯೋಧನಿಗೆ ಸ್ವಾಗತ ನೀಡಿದ ಪಂಚಾಯಿತಿ ಸದಸ್ಯರು
ಕುಶಾಲನಗರ, ಸೆ 10 : ಸತತ 17 ವರ್ಷಗಳ ಕಾಲ ದೇಶದ ವಿವಿಧ ಗಡಿಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ತವರಿಗೆ ಮರಳಿದ ಯೋಧ ವಚನ್ ಅವರನ್ನು ಏಳನೇಹೊಸಕೋಟೆ ಗ್ರಾಪಂ…
Read More » -
ಸಭೆ
ಸೆ.22 ರಂದು ಕೊಡಗು ಜಿಲ್ಲೆಗೆ ಬಸವ ಸಂಸ್ಕ್ರತಿ ಯಾತ್ರೆ ಆಗಮನ: ಪೂರ್ವಭಾವಿ ಸಭೆ
ಶನಿವಾರಸಂತೆ, ಸೆ 10: ಕೊಡಗು ಜಿಲ್ಲೆಗೆ ಸೆಪ್ಟೆಂಬರ್ 22 ರಂದು ಆಗಮಿಸಲಿರುವ ಬಸವ ಸಂಸ್ಕೃತಿ ಅಭಿಯಾನ ಯಾತ್ರೆಯನ್ನು ಕೊಡಗು ಜಿಲ್ಲೆಯ ಕೊಡ್ಲಿಪೇಟೆಯಲ್ಲಿ ಸಾರ್ವಜನಿಕರು, ಸಂಘಸಂಸ್ಥೆಗಳು ಒಗ್ಗೂಡಿ ಸ್ವಾಗತಿಸಿಕೊಳ್ಳುವ…
Read More » -
ಆರೋಗ್ಯ
ಮಕ್ಕಳ ಆರೋಗ್ಯ ಕಾಪಾಡುವುದು ತಾಯಂದಿರ ಆದ್ಯ ಕರ್ತವ್ಯ: ಕೆ.ಬಿ.ಶಂಶುದ್ಧೀನ್
ಕುಶಾಲನಗರ,ಸೆ೧೦: ತಾಯಂದಿರು ತಮ್ಮ ಮಕ್ಕಳಿಗೆ ಪೌಷ್ಟಿಕ ಆಹಾರಗಳನ್ನು ನೀಡುವ ಮೂಲಕ ಮಕ್ಕಳ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಹೇಳಿದರು. ಕೂಡುಮಂಗಳೂರು…
Read More » -
ಕಾರ್ಯಕ್ರಮ
ಬೈಚನಹಳ್ಳಿಯಲ್ಲಿ ಗ್ರಾಮಸ್ಥರ ಹೋರಾಟಕ್ಕೆ ಸ್ಪಂದಿಸಿದ ಶಾಸಕರು: ಹಿಂದೂ ರುದ್ರಭೂಮಿಗೆ ಜಾಗ ಮಂಜೂರು: ದಾಖಲೆ ಹಸ್ತಾಂತರ: ಶಾಸಕರಿಗೆ ಸನ್ಮಾನ
ಕುಶಾಲನಗರ, ಸೆ 09: ಬೈಚನಹಳ್ಳಿಯಲ್ಲಿ ಗ್ರಾಮಸ್ಥರ ಹೋರಾಟಕ್ಕೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ ಅವರು ಹಿಂದೂ ರುದ್ರಭೂಮಿಗೆ 52 ಸೆಂಟ್ ಜಾಗ ಮಂಜೂರು ಮಾಡಿದ್ದು ದಾಖಲೆ ಹಸ್ತಾಂತರಿಸಿದರು.…
Read More » -
ಕಾರ್ಯಕ್ರಮ
ತೊರೆನೂರು ವಿರಕ್ತ ಮಠದಲ್ಲಿ ವಚನಗಳಲ್ಲಿ ಸಾಮಾಜಿಕ ಮೌಲ್ಯಗಳು : ಚಿಂತನಾ ಗೋಷ್ಠಿ
ಕುಶಾಲನಗರ, ಸೆ 09:: ಬದುಕಿನ ಸತ್ಯವನ್ನು ವಚನ ರೂಪದಲ್ಲಿ ತೆರೆದಿಟ್ಟ ಮಹಾನ್ ಚೇತನಾ ವಿಶ್ವಗುರು ಬಸವಣ್ಣ ಎಂದು ಮೈಸೂರಿನ ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕ ವಚನ ಕುಮಾರಸ್ವಾಮಿ…
Read More » -
ಪೊಲೀಸ್
ಮಚ್ಚು ಹಿಡಿದು ಕಾಲೇಜಿನೊಳಗೆ ರೀಲ್ಸ್: ವಿದ್ಯಾರ್ಥಿ ವಿರುದ್ದ ಪೊಲೀಸ್ ಕ್ರಮ
ಕುಶಾಲನಗರ, ಸೆ 09: ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮೂರನೇ ವರ್ಷದ ಬಿಎ ವಿದ್ಯಾರ್ಥಿ ಕೈಯಲ್ಲಿ ಮಾರಕಾಸ್ತ್ರ ಹಿಡಿದು ಕಾಲೇಜಿನೊಳಗೆ ರೀಲ್ಸ್ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ…
Read More » -
ಧಾರ್ಮಿಕ
ಭಾದ್ರಪದ ಶುಕ್ಲ ಹುಣ್ಣಿಮೆ ಅಂಗವಾಗಿ ಕಾವೇರಿ ಮಾತೆಗೆ ವಿಶೇಷ ಪೂಜೆ
ಕುಶಾಲನಗರ, ಸೆ 09 : ತೀರ್ಥರೂಪಿಣಿಯಾಗಿ ಹರಿದು ನಾಡಿನ ಜೀವನದಿಯಾಗಿರುವ ಕಾವೇರಿ ಕಲುಷಿತಗೊಳ್ಳದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಬಾರವಿ ಕನ್ನಡ ಅಭಿಮಾನಿ ಸಂಘದ ಸಂಚಾಲಕ…
Read More » -
ಕಾಮಗಾರಿ
ಕಾಳಮ್ಮ ಕಾಲನಿ ಬಳಿ ಬಾಬು ಜಗಜೀವನ್ ರಾಂ ವೃತ್ತ ನಿರ್ಮಾಣಕ್ಕೆ ಶಾಸಕರಿಂದ ಭೂಮಿಪೂಜೆ
ಕುಶಾಲನಗರ, ಸೆ 09: ಕುಶಾಲನಗರದ ಹಾಸನ-ಮಡಿಕೇರಿ ಹೆದ್ದಾರಿ ಕೂಡು ರಸ್ತೆಯ ಕಾಳಮ್ಮ ಕಾಲನಿ ಬಳಿ ಪುರಸಭೆ ವತಿಯಿಂದ ರೂ 6.5 ಲಕ್ಷ ವೆಚ್ಚದಲ್ಲಿ ಉಪ ಪ್ರಧಾನಿ ಬಾಬು…
Read More » -
ಕಾಮಗಾರಿ
ಕೂಡಿಗೆಯಿಂದ ಕಣಿವೆ ರಸ್ತೆ ಅಭಿವೃದ್ದಿ ಕಾಮಗಾರಿಗೆ ಶಾಸಕರಿಂದ ಚಾಲನೆ
ಕುಶಾಲನಗರ, ಸೆ 09: ಕೂಡಿಗೆಯಿಂದ ಕಣಿವೆ ವರೆಗೆ ರೂ 3.80 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಕೂಡಿಗೆಯಲ್ಲಿ ಭೂಮಿಪೂಜೆ ನೆರವೇರಿಸಿದರು.
Read More » -
ಕಾರ್ಯಕ್ರಮ
ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಬಗ್ಗೆ ರೈತರಿಗೆ ಕಾರ್ಯಗಾರ
ಕುಶಾಲನಗರ, ಸೆ. 9: ಪಶುಪಾಲನಾ ಇಲಾಖೆ,ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕೃಷಿ ಇಲಾಖೆ, ಲೀಡ್ ಬ್ಯಾಂಕ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ…
Read More » -
ಅವ್ಯವಸ್ಥೆ
ಕಾವೇರಿ ನದಿಗೆ ಹೋಟೆಲ್, ಲಾಡ್ಜ್, ಹೋಂಸ್ಟೇ, ರೆಸಾರ್ಟ್ ಗಳಿಂದ ತ್ಯಾಜ್ಯ: ಪರಿಶೀಲನೆ
ಕುಶಾಲನಗರ, ಸೆ 08: ಕಾವೇರಿ ನದಿ ತೀರದ ಹೋಟೆಲ್, ಲಾಡ್ಜ್, ಹೋಂಸ್ಟೇ ಹಾಗೂ ರೆಸಾರ್ಟ್ ಗಳಿಂದ ತ್ಯಾಜ್ಯ ನೀರನ್ನು ಸಂಸ್ಕರಿಸದ ನೇರವಾಗಿ ನದಿಗೆ ಬಿಡುತ್ತಿರುವ ಬಗ್ಗೆ ದೂರುಗಳು…
Read More » -
ಕಾರ್ಯಕ್ರಮ
ಅತ್ತೂರಿನಲ್ಲಿ ನೇತ್ರದಾನ ಪಾಕ್ಷಿಕ ಮತ್ತು ಪೋಷಣ್ ಅಭಿಯಾನ
ಕುಶಾಲನಗರ, ಸೆ 08: ದಿನಾಂಕ 8/9/2025 ರಂದು ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿ ಕುಶಾಲನಗರ ಮತ್ತು ಶಿಶು ಅಭಿವೃದ್ಧಿ ಯೋಜನಾ ಇಲಾಖೆ ವತಿಯಿಂದ ಅತ್ತೂರು ಅಂಗನವಾಡಿ ಕೇಂದ್ರದಲ್ಲಿ…
Read More » -
ಕಾರ್ಯಕ್ರಮ
ಕೂಡ್ಲೂರು ನವಗ್ರಾಮದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ
ಕುಶಾಲನಗರ, ಸೆ.8: ಸದೃಢ ಮತ್ತು ಆರೋಗ್ಯವಂತ ಸಮಾಜ ಕಟ್ಟಬೇಕಾದರೆ ಗರ್ಭಿಣಿಯರು , ಬಾಣಂತಿಯರು ಪೌಷ್ಟಿಕ ಆಹಾರ ಬಳಸುವ ಮೂಲಕ ತಮ್ಮ ಮತ್ತು ಮಕ್ಕಳ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು…
Read More » -
ಕಾಮಗಾರಿ
ಕೂಡಿಗೆ- ಕುಶಾಲನಗರ ರಸ್ತೆಯ ಮರು ಡಾಂಬರೀಕರಣ ಕಾಮಗಾರಿ ಆರಂಭ
ಕುಶಾಲನಗರ, ಸೆ. 8: ಕೂಡಿಗೆ – ಕುಶಾಲನಗರ ಹೆದ್ದಾರಿಯ ಮರು ಡಾಂಬರೀಕರಣ ಕಾಮಗಾರಿಯು ಕೂಡಿಗೆಯಿಂದ ಆರಂಭಗೊಂಡಿದೆ. ಈಗಾಗಲೇ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಭೂಮಿ…
Read More » -
ಧಾರ್ಮಿಕ
ಕುಶಾಲನಗರದ ಶ್ರೀಮತ್ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ನವಗ್ರಹ ಪೂಜೆ ಶಾಂತಿ ಹೋಮ
ಕುಶಾಲನಗರ, ಸೆ 08: ಚಂದ್ರಗ್ರಹಣದ ನಂತರ ಇಂದು ಬೆಳಿಗ್ಗೆ ಕುಶಾಲನಗರದ ಶ್ರೀಮತ್ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ನವಗ್ರಹ ಪೂಜೆ ಶಾಂತಿ ಹೋಮ ಅರ್ಚಕರಾದ ಗಿರೀಶ್ ಭಟ್ ಮತ್ತು…
Read More » -
ಪ್ರಕಟಣೆ
ಅಖಿಲ ಭಾರತ ವೀರಶೈವ ಮಹಾಸಭಾದ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರ ಪದಗ್ರಹಣ
ಕುಶಾಲನಗರ, ಸೆ 07 : ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲೆಯ ಮಹಿಳಾ ಘಟಕದ ನೂತನ ಅಧ್ಯಕ್ಷರಾಗಿ ಕುಶಾಲನಗರದ ದೀಪಿಕಾ ಕರುಣ ನೇತೃತ್ವದ ತಂಡ ಭಾನುವಾರ…
Read More » -
ಪೊಲೀಸ್
ವಿರಾಜಪೇಟೆಯಲ್ಲಿ ನಡೆದ ಗಣೇಶ ವಿಸರ್ಜನೋತ್ಸವ: ಡಿಜೆ ನಿಯಮ ಉಲ್ಲಂಘನೆ ವಿರುದ್ಧ 16 ಎಫ್ಐಆರ್ ದಾಖಲು
ಕುಶಾಲನಗರ, ಸೆ 07:ವಿರಾಜಪೇಟೆಯಲ್ಲಿ ನಿನ್ನೆ ರಾತ್ರಿ ನಡೆದ ಗಣೇಶ ವಿಸರ್ಜನೆ ಸಂದರ್ಭ ಡಿಜೆ ನಿಯಮ ಉಲ್ಲಂಘನೆ ವಿರುದ್ಧ 16 ಎಫ್ಐಆರ್ಗಳು ದಾಖಲಾಗಿವೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವರದಿ…
Read More »